30.3 C
ಪುತ್ತೂರು, ಬೆಳ್ತಂಗಡಿ
May 19, 2025
ನಿಧನ

ಮಾಲಾಡಿ: ಮಾಜಿ ಭೂನ್ಯಾಯ ಮಂಡಳಿ ಸದಸ್ಯ ಬಿ.ರಾಮಣ್ಣ ಶೆಟ್ಟಿ ನಿಧನ


ಮಾಲಾಡಿ: ಮಾಲಾಡಿ ನಿವಾಸಿ ಮಾಜಿ ಭೂನ್ಯಾಯ ಮಂಡಳಿ ಸದಸ್ಯ ಬಿ.ರಾಮಣ್ಣ ಶೆಟ್ಟಿ(86 ವ)ರವರು ಸೆ.20ರಂದು ಸ್ವಗೃಹದಲ್ಲಿ ನಿಧನರಾದರು.

ಇವರು ಬೆಳ್ತಂಗಡಿ ತಾಲೂಕು ಎ.ಪಿ.ಎಂ.ಸಿ ಉಪಾಧ್ಯಕ್ಷರಾಗಿ, ಭೂನ್ಯಾಯ ಮಂಡಳಿ ಸದಸ್ಯರಾಗಿ, ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಪದಾಧಿಕಾರಿಯಾಗಿ, ಮಾಜಿ ಸಚಿವ ಕೆ.ಗಂಗಾಧರ ಗೌಡರ ಮಾರ್ಗದರ್ಶನದಲ್ಲಿ ನಡೆಯುತ್ತಿದ್ದ ಮಾಜಿ ಮುಖ್ಯಮಂತ್ರಿ ಎಂ.ವೀರಪ್ಪ ಮೊಯಿಲಿಯವರ ಕಿಸಾನ್ ಸಭಾ ಟ್ರಸ್ಟ್ ನ ಸಂಯೋಜಕರಾಗಿ, ವಿವಿಧ ರಂಗಗಳಲ್ಲಿ 40 ವರ್ಷ ಅವಧಿಯಲ್ಲಿ ಸಾಮಾಜಿಕ ಸೇವೆಯಲ್ಲಿ ತೊಗಿಸಿಕೊಂಡಿದ್ದರು. ‌. ಮೃತರು ಪತ್ನಿ ವಸಂತಿ ಆರ್ ಶೆಟ್ಟಿ, ಪುತ್ರ ಗುರುಪ್ರಸಾದ್, ಪುತ್ರಿಯರಾದ ಸವಿತಾ, ಕವಿತಾ ಹಾಗೂ ಸೊಸೆ ಪುಷ್ಪಾವತಿ, ಅಳಿಯಂದಿರಾದ ಪದ್ಮನಾಭ ಶೆಟ್ಟಿ, ಪಾಲಾಕ್ಷ ರೈ ಅವರನ್ನು ಅಗಲಿದ್ದಾರೆ.

Related posts

ಸಿಪಿಐಎಂ ಪಕ್ಷದ ಸಕ್ರಿಯ ಸದಸ್ಯ ಪದ್ಮುಂಜ ನಿವಾಸಿ ಅಣ್ಣು ಸಿ. ನಿಧನ

Suddi Udaya

ನಾರಾವಿ ನಾಡಾಯಿ ಶ್ರೀಮತಿ ಪದ್ಮಾವತಿ ನಿಧನ

Suddi Udaya

ಮೇಲಂತಬೆಟ್ಟು ಯಶೋಧರ ನಿಧನ

Suddi Udaya

ನಿದ್ದೆ ಮಾತ್ರೆ ಸೇವಿಸಿ ಗಂಭೀರ ಸ್ಥಿತಿಯಲ್ಲಿದ್ದ ಕಲಾವಿದ ಮುಂಡಾಜೆಯ ಜಯರಾಂ ಕೆ. ಮೃತ್ಯು

Suddi Udaya

ಹೋಟೆಲ್ ಸಮತಾ ಮಾಲಕರಾಗಿದ್ದ ವಿಠಲ್ ಭಟ್ ನಿಧನ

Suddi Udaya

ಕಳೆಂಜ: ಶಿಬರಾಜೆ ಗುತ್ತು ನಿತ್ಯಾನಂದ ರೈ ಅವರ ಮಾತೃಶ್ರೀ ಶ್ರೀ ಮತಿ ಪುಷ್ಪವತಿ ರೈ ನಿಧನ

Suddi Udaya
error: Content is protected !!