September 6, 2026
ನಿಧನ

ಮಾಲಾಡಿ: ಮಾಜಿ ಭೂನ್ಯಾಯ ಮಂಡಳಿ ಸದಸ್ಯ ಬಿ.ರಾಮಣ್ಣ ಶೆಟ್ಟಿ ನಿಧನ


ಮಾಲಾಡಿ: ಮಾಲಾಡಿ ನಿವಾಸಿ ಮಾಜಿ ಭೂನ್ಯಾಯ ಮಂಡಳಿ ಸದಸ್ಯ ಬಿ.ರಾಮಣ್ಣ ಶೆಟ್ಟಿ(86 ವ)ರವರು ಸೆ.20ರಂದು ಸ್ವಗೃಹದಲ್ಲಿ ನಿಧನರಾದರು.

ಇವರು ಬೆಳ್ತಂಗಡಿ ತಾಲೂಕು ಎ.ಪಿ.ಎಂ.ಸಿ ಉಪಾಧ್ಯಕ್ಷರಾಗಿ, ಭೂನ್ಯಾಯ ಮಂಡಳಿ ಸದಸ್ಯರಾಗಿ, ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಪದಾಧಿಕಾರಿಯಾಗಿ, ಮಾಜಿ ಸಚಿವ ಕೆ.ಗಂಗಾಧರ ಗೌಡರ ಮಾರ್ಗದರ್ಶನದಲ್ಲಿ ನಡೆಯುತ್ತಿದ್ದ ಮಾಜಿ ಮುಖ್ಯಮಂತ್ರಿ ಎಂ.ವೀರಪ್ಪ ಮೊಯಿಲಿಯವರ ಕಿಸಾನ್ ಸಭಾ ಟ್ರಸ್ಟ್ ನ ಸಂಯೋಜಕರಾಗಿ, ವಿವಿಧ ರಂಗಗಳಲ್ಲಿ 40 ವರ್ಷ ಅವಧಿಯಲ್ಲಿ ಸಾಮಾಜಿಕ ಸೇವೆಯಲ್ಲಿ ತೊಗಿಸಿಕೊಂಡಿದ್ದರು. ‌. ಮೃತರು ಪತ್ನಿ ವಸಂತಿ ಆರ್ ಶೆಟ್ಟಿ, ಪುತ್ರ ಗುರುಪ್ರಸಾದ್, ಪುತ್ರಿಯರಾದ ಸವಿತಾ, ಕವಿತಾ ಹಾಗೂ ಸೊಸೆ ಪುಷ್ಪಾವತಿ, ಅಳಿಯಂದಿರಾದ ಪದ್ಮನಾಭ ಶೆಟ್ಟಿ, ಪಾಲಾಕ್ಷ ರೈ ಅವರನ್ನು ಅಗಲಿದ್ದಾರೆ.

Related posts

ಕೊಕ್ಕಡ ಆಟೋ ಚಾಲಕ ಶರತ್ ಕುಮಾರ್ ಕೆ ಹೃದಯಾಘಾತದಿಂದ ನಿಧನ

Suddi Udaya

ಬೆಳ್ತಂಗಡಿ: ರೆಂಕೆದಗುತ್ತು ನಿವಾಸಿ ಪಟ್ಟಣ ಪಂಚಾಯಿತ್ ನಾಮನಿರ್ದೇಶನ ಸದಸ್ಯರ ಅಬ್ದುಲ್ ಬಶೀರ್ ಆತ್ಮಹತ್ಯೆ

Suddi Udaya

ಮಡಂತ್ಯಾರು: ಕೆಎಸ್ಸಾರ್ಟಿಸಿ ಬಸ್ – ಬೈಕ್ ಅಪಘಾತ ಸವಾರ ಮೃತ್ಯು

Suddi Udaya

ಹಿರಿಯ ಕಾಂಗ್ರೆಸ್ ಮುಖಂಡ ಲಿಂಗಪ್ಪ ಗೌಡ ನಿಧನ

Suddi Udaya

ನಿಡ್ಲೆ: ಕೃಷಿಕ ಭೀಮ ಭಟ್ ಹೃದಯಾಘಾತದಿಂದ ನಿಧನ

Suddi Udaya

ತೋಟತ್ತಾಡಿ : ವಿ. ಒ. ಜೋಸೆಫ್ ಕುರುಪ್ಪನಾಟ್ ನಿಧನ

Suddi Udaya
error: Content is protected !!