23.7 C
ಪುತ್ತೂರು, ಬೆಳ್ತಂಗಡಿ
April 24, 2026
ನಿಧನ

ಮಾಲಾಡಿ: ಮಾಜಿ ಭೂನ್ಯಾಯ ಮಂಡಳಿ ಸದಸ್ಯ ಬಿ.ರಾಮಣ್ಣ ಶೆಟ್ಟಿ ನಿಧನ


ಮಾಲಾಡಿ: ಮಾಲಾಡಿ ನಿವಾಸಿ ಮಾಜಿ ಭೂನ್ಯಾಯ ಮಂಡಳಿ ಸದಸ್ಯ ಬಿ.ರಾಮಣ್ಣ ಶೆಟ್ಟಿ(86 ವ)ರವರು ಸೆ.20ರಂದು ಸ್ವಗೃಹದಲ್ಲಿ ನಿಧನರಾದರು.

ಇವರು ಬೆಳ್ತಂಗಡಿ ತಾಲೂಕು ಎ.ಪಿ.ಎಂ.ಸಿ ಉಪಾಧ್ಯಕ್ಷರಾಗಿ, ಭೂನ್ಯಾಯ ಮಂಡಳಿ ಸದಸ್ಯರಾಗಿ, ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಪದಾಧಿಕಾರಿಯಾಗಿ, ಮಾಜಿ ಸಚಿವ ಕೆ.ಗಂಗಾಧರ ಗೌಡರ ಮಾರ್ಗದರ್ಶನದಲ್ಲಿ ನಡೆಯುತ್ತಿದ್ದ ಮಾಜಿ ಮುಖ್ಯಮಂತ್ರಿ ಎಂ.ವೀರಪ್ಪ ಮೊಯಿಲಿಯವರ ಕಿಸಾನ್ ಸಭಾ ಟ್ರಸ್ಟ್ ನ ಸಂಯೋಜಕರಾಗಿ, ವಿವಿಧ ರಂಗಗಳಲ್ಲಿ 40 ವರ್ಷ ಅವಧಿಯಲ್ಲಿ ಸಾಮಾಜಿಕ ಸೇವೆಯಲ್ಲಿ ತೊಗಿಸಿಕೊಂಡಿದ್ದರು. ‌. ಮೃತರು ಪತ್ನಿ ವಸಂತಿ ಆರ್ ಶೆಟ್ಟಿ, ಪುತ್ರ ಗುರುಪ್ರಸಾದ್, ಪುತ್ರಿಯರಾದ ಸವಿತಾ, ಕವಿತಾ ಹಾಗೂ ಸೊಸೆ ಪುಷ್ಪಾವತಿ, ಅಳಿಯಂದಿರಾದ ಪದ್ಮನಾಭ ಶೆಟ್ಟಿ, ಪಾಲಾಕ್ಷ ರೈ ಅವರನ್ನು ಅಗಲಿದ್ದಾರೆ.

Related posts

ಅಜಿಕುರಿ ಯಾಕೂಬ್ ಅವರ ಮೊಮ್ಮಗು ಸೌದಿ ಅರೇಬಿಯಾದಲ್ಲಿ ಕೊನೆಯುಸಿರು

Suddi Udaya

ಬಳಂಜ: ಬೊಳ್ಳಾಜೆ ಚೆಲುವಮ್ಮ ಪೂಜಾರ್ತಿ ನಿಧನ

Suddi Udaya

ಕೆರೆಯಲ್ಲಿ ಸ್ನಾನಕ್ಕಿಳಿದ ಯುವಕ ಸಾವು

Suddi Udaya

ಮಡಂತ್ಯಾರು ಗ್ರಾ.ಪಂ ಮಾಜಿ ಸದಸ್ಯ ಸತೀಶ್ ಶೆಟ್ಟಿ ಕುರ್ಡುಮೆ ನಿಧನ

Suddi Udaya

ಮಲವಂತಿಗೆ: ಲಕ್ಷ್ಮಣ ಪೂಜಾರಿ ನಿಧನ

Suddi Udaya

ಕೊಕ್ರಾಡಿ: ಮನ್ಯೋಡಿಗುತ್ತು ನಿವಾಸಿ ರವಿ ಪೂಜಾರಿ ನಿಧನ

Suddi Udaya
error: Content is protected !!