23.5 C
ಪುತ್ತೂರು, ಬೆಳ್ತಂಗಡಿ
June 8, 2026
ತಾಲೂಕು ಸುದ್ದಿವರದಿಸಂಘ-ಸಂಸ್ಥೆಗಳು

ಮಿತ್ತಬಾಗಿಲು: ಕೊಲ್ಲಿ ಹಾಲು ಉತ್ಪಾದಕರ ಸಹಕಾರಿ ಸಂಘದ ಸಾಮಾನ್ಯ ಸಭೆ: ಸದಸ್ಯರಿಗೆ ಶೇ.14 ಡಿವಿಡೆಂಟ್

ಮಿತ್ತಬಾಗಿಲು ಹಾಲು ಉತ್ಪಾದಕರ ಸಹಕಾರಿ ಸಂಘ ಕೊಲ್ಲಿ ಇಲ್ಲಿಯ 2023-24 ನೇ ಸಾಲಿನ ವಾರ್ಷಿಕ ಸಾಮಾನ್ಯ ಸಭೆಯು ಸಂಘದ ವಠಾರದಲ್ಲಿ ಸೆ.22ರಂದು ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಘದ ಉಪಾಧ್ಯಕ್ಷ ಕೆ. ನೇಮಿರಾಜ್ ವಹಿಸಿ ಸದಸ್ಯರಿಗೆ ಶೇ.14 ಡಿವಿಡೆಂಟ್ ಘೋಷಿಸಿದರು.

ಈ ವೇಳೆ ಪಶುವೈದ್ಯಾಧಿಕಾರಿ ಡಾ| ಗಣಪತಿ ರವರು ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ಸಂಘದ ನಿರ್ದೇಶಕರಾದ ಎನ್. ವಿನಯಚಂದ್ರ, ಕೆ. ಸುಬ್ರಹ್ಮಣ್ಯ ಭಟ್, ಎಂ. ಸುರೇಶ್ ಪೂಜಾರಿ , ರವಿ ಸುವರ್ಣ, ಶ್ರೀಮತಿ ಅನಿತಾ, ಶ್ರೀಮತಿ ಶಶಿಕಲಾ, ಪಿ. ಆನಂದ ಗೌಡ, ಮಹೇಶ್ ಕೆ., ಕೇಶವ , ಕೆ. ಮಹಮ್ಮದ್ ಹಾಗೂ ಕಾರ್ಯನಿರ್ವಹಣಾಧಿಕಾರಿ ಮೋನಪ್ಪ ಗೌಡ, ಹಾಲು ಪರೀಕ್ಷಕರಾದ ಕುಸುಮಾವತಿ, ಶಾರದಾ ಕೆ. ಹರಿಣಾಕ್ಷಿ ಉಪಸ್ಥಿತರಿದ್ದರು.

Related posts

ಮಡಂತ್ಯಾರು ವಲಯದ ಆಟೋ ಚಾಲಕ ಮಾಲಕರ ಸಂಘದ ವಾರ್ಷಿಕ ಮಹಾಸಭೆ

Suddi Udaya

ಧರ್ಮಸ್ಥಳ: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರು

Suddi Udaya

ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಬೆಳ್ತಂಗಡಿ ಗ್ರಾಮ ಸಮಿತಿ ಶಿಶಿಲ ಇದರ ವಾರ್ಷಿಕ ಕಾರ್ಯಕ್ರಮ

Suddi Udaya

ಬೊಳ್ಳಜ್ಜ ದೈವದ ಮೂಲಸ್ಥಾನದಲ್ಲಿ ಸಾರ್ವಜನಿಕರಿಂದ ಅಗೇಲು ಸೇವೆ: ಶ್ರದ್ಧಾ ಭಕ್ತಿಯಿಂದ ಸಹಸ್ರಾರು ಭಕ್ತರಿಂದ ಬೊಳ್ಳಜ್ಜನಿಗೆ ಅಗೇಲು ಸಮರ್ಪಣೆ

Suddi Udaya

ಓಡಿಲ್ನಾಳ ಶಾಲೆಯಲ್ಲಿ ನಡೆಯುತ್ತಿರುವ ವಾಣಿ ಪ.ಪೂ. ಕಾಲೇಜಿನ ಎನ್ನೆಸ್ಸೆಸ್‌ ಶಿಬಿರಕ್ಕೆ ವಿಭಾಗಾಧಿಕಾರಿ ಸವಿತಾ ಎರ್ಮಾಳ್ ಭೇಟಿ

Suddi Udaya

ಕಳೆಂಜ ಹಲ್ಲೆಗೊಳಗಾಗಿದ್ದ ರಾಜೇಶ್ ಎಂ.ಕೆ ಯವರ ಆರೋಗ್ಯ ವಿಚಾರಿಸಿದ ಮಾಜಿ ಸಂಸದ ನಳೀನ್ ಕುಮಾರ್ ಕಟೀಲ್

Suddi Udaya
error: Content is protected !!