30.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ರುಡ್ ಸೆಟ್ ಸಂಸ್ಥೆಯ ಶಿಬಿರಾರ್ಥಿಗಳಿಂದ ಸ್ವಚ್ಛತಾ ಹಿ ಸೇವಾ ಅಭಿಯಾನ

ಉಜಿರೆ ರುಡ್ ಸೆಟ್ ಸಂಸ್ಥೆಯಲ್ಲಿ ತರಬೇತಿ ಪಡೆಯುತ್ತಿರುವ ಶಿಬಿರಾರ್ಥಿಗಳು ಭಾರತ ಸರಕಾರದ ಪ್ರಧಾನಿಯವರ ಆಶಯದಂತೆ ಜನರ ಭಾಗವಹಿಸುವ ಮೂಲಕ ಸ್ವಚ್ಛ ಭಾರತ ನಿರ್ಮಾಣದಲ್ಲಿ ಕೈ ಜೊಡಿಸುವ ಸಲುವಾಗಿ ಹಾಗೂ ಡಾ.ಡಿ.ವೀರೇಂದ್ರ ಹೆಗ್ಗಡೆಯವರು ಯೋಚನೆಯಂತೆ ಸೆ.22 ರಂದು ರುಡ್ ಸೆಟ್ ಸಂಸ್ಥೆಯಿಂದ ಸಿದ್ಧವನದ ಬಸ್ ತಂಗುದಾಣದವರೆಗೆ ಸ್ವಚ್ಚತಾ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.


ಮೊದಲಿಗೆ ಶಿಬಿರಾರ್ಥಿಗಳಿಗೆ ಈ ವರ್ಷ, ‘ಸ್ವಭಾವ ಸ್ವಚ್ಛತಾ ಸಂಸ್ಕಾರ ಸ್ವಚ್ಛತಾ’ ಮಹತ್ವದ ಬಗ್ಗೆ ತಿಳಿಸಿ. ನಂತರ ರಸ್ತೆಯ ಎರಡು ಬದಿಗಳಲ್ಲಿ ಇದ್ದ ಕಸಗಳನ್ನು ಸ್ವಚ್ಛ ಗೊಳಿಸಲಾಯಿತು.


ಕಾರ್ಯಕ್ರಮದಲ್ಲಿ ಸಂಸ್ಥೆಯ‌ ನಿರ್ದೇಶಕರಾದ ಅಜೇಯ, ಉಪನ್ಯಾಸಕರುಗಳಾದ ಅಬ್ರಹಾಂ ಜೇಮ್ಸ್, ಶ್ರೀಮತಿ ಅನಸೂಯಾ, ಕರುಣಾಕರ ಜೈನ್, ಲೋಹಿತ್ ಜೈನ್, ಉದ್ಯೋಗಿಗಳಾದ ಕಾಶ್ಮೀರ್ ಡಿ’ ಸೋಜಾ, ಪ್ರಸಾದ್, ಶ್ರೀಮತಿ ರಶ್ಮಿ, ಪ್ರವೀಣ್, ಕೂಸಪ್ಪ, ಸುರೇಶ್ ಗೌಡ ಭಾಗವಹಿಸಿದ್ದರು.

Related posts

ಸೋಮಂತಡ್ಕದಲ್ಲಿ ರಾಮನಾಮ ಸಂಕೀರ್ತನೆ ಕಾರ್ಯಕ್ರಮ: ಕರಸೇವಕ ಸುರೇಶ್ ಭಟ್ ಕೊಲ್ಯ ರವರಿಗೆ ಗೌರವಾರ್ಪಣೆ

Suddi Udaya

ಗುರುವಾಯನಕೆರೆಯಿಂದ ರಸ್ತೆ ತೇಪೆ ಕಾರ್ಯ ಆರಂಭ

Suddi Udaya

ಮೇಲಂತಬೆಟ್ಟು: ದರ್ಶನ್ ಯು ಸಾಲ್ಯಾನ್ ಅಸೌಖ್ಯದಿಂದ ನಿಧನ

Suddi Udaya

ಭಗವದ್ಗೀತೆ ಪಠಣ ಸ್ಪರ್ಧೆ: ಧರ್ಮಸ್ಥಳದ ಡಾ. ಶೌರ್ಯ ಎಸ್.ವಿ ಅಂತರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ

Suddi Udaya

ಹೊಸಂಗಡಿ ಶ್ರೀಮತಿ ಇಂದಿರಾ ಗಾಂಧಿ ವಸತಿ ಶಾಲೆಯಲ್ಲಿ ತಾಲೂಕು ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿಭಾಗದ ಕರಾಟೆ ಸ್ಪರ್ಧೆ

Suddi Udaya

ಮುಂಡಾಜೆ ರಬ್ಬರ್ ಸ್ಮೋಕ್ ಹೌಸ್ ಬೆಂಕಿಗಾಹುತಿ :ರೂ .2ಲಕ್ಷಕ್ಕೂ ಅಧಿಕ ನಷ್ಟ

Suddi Udaya
error: Content is protected !!