23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ರುಡ್ ಸೆಟ್ ಸಂಸ್ಥೆಯ ಶಿಬಿರಾರ್ಥಿಗಳಿಂದ ಸ್ವಚ್ಛತಾ ಹಿ ಸೇವಾ ಅಭಿಯಾನ

ಉಜಿರೆ ರುಡ್ ಸೆಟ್ ಸಂಸ್ಥೆಯಲ್ಲಿ ತರಬೇತಿ ಪಡೆಯುತ್ತಿರುವ ಶಿಬಿರಾರ್ಥಿಗಳು ಭಾರತ ಸರಕಾರದ ಪ್ರಧಾನಿಯವರ ಆಶಯದಂತೆ ಜನರ ಭಾಗವಹಿಸುವ ಮೂಲಕ ಸ್ವಚ್ಛ ಭಾರತ ನಿರ್ಮಾಣದಲ್ಲಿ ಕೈ ಜೊಡಿಸುವ ಸಲುವಾಗಿ ಹಾಗೂ ಡಾ.ಡಿ.ವೀರೇಂದ್ರ ಹೆಗ್ಗಡೆಯವರು ಯೋಚನೆಯಂತೆ ಸೆ.22 ರಂದು ರುಡ್ ಸೆಟ್ ಸಂಸ್ಥೆಯಿಂದ ಸಿದ್ಧವನದ ಬಸ್ ತಂಗುದಾಣದವರೆಗೆ ಸ್ವಚ್ಚತಾ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.


ಮೊದಲಿಗೆ ಶಿಬಿರಾರ್ಥಿಗಳಿಗೆ ಈ ವರ್ಷ, ‘ಸ್ವಭಾವ ಸ್ವಚ್ಛತಾ ಸಂಸ್ಕಾರ ಸ್ವಚ್ಛತಾ’ ಮಹತ್ವದ ಬಗ್ಗೆ ತಿಳಿಸಿ. ನಂತರ ರಸ್ತೆಯ ಎರಡು ಬದಿಗಳಲ್ಲಿ ಇದ್ದ ಕಸಗಳನ್ನು ಸ್ವಚ್ಛ ಗೊಳಿಸಲಾಯಿತು.


ಕಾರ್ಯಕ್ರಮದಲ್ಲಿ ಸಂಸ್ಥೆಯ‌ ನಿರ್ದೇಶಕರಾದ ಅಜೇಯ, ಉಪನ್ಯಾಸಕರುಗಳಾದ ಅಬ್ರಹಾಂ ಜೇಮ್ಸ್, ಶ್ರೀಮತಿ ಅನಸೂಯಾ, ಕರುಣಾಕರ ಜೈನ್, ಲೋಹಿತ್ ಜೈನ್, ಉದ್ಯೋಗಿಗಳಾದ ಕಾಶ್ಮೀರ್ ಡಿ’ ಸೋಜಾ, ಪ್ರಸಾದ್, ಶ್ರೀಮತಿ ರಶ್ಮಿ, ಪ್ರವೀಣ್, ಕೂಸಪ್ಪ, ಸುರೇಶ್ ಗೌಡ ಭಾಗವಹಿಸಿದ್ದರು.

Related posts

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಗೆ ತ್ರೋಬಾಲ್ ಸ್ಪರ್ಧೆಯಲ್ಲಿ ಬಹುಮಾನ

Suddi Udaya

ಶುಭವಿವಾಹ:ಗಿರೀಶ್ ಬಿ.ಕೆ ಮತ್ತು ಧನ್ಯಶ್ರೀ

Suddi Udaya

ಅಂತರ್ ರಾಜ್ಯ ಮಹಿಳೆಯರ ವಾಲಿಬಾಲ್ ಪಂದ್ಯಾಟ : ಎಸ್.ಡಿ.ಎಂ ಕಾಲೇಜಿಗೆ ಪ್ರಶಸ್ತಿ

Suddi Udaya

ಕಳೆಂಜ ಗ್ರಾ.ಪಂ. ಅರಣ್ಯಾಧಿಕಾರಿಗಳ ಸೂಚನೆ ಮೇರೆಗೆ ಸೇತುವೆಗೆ ಅಡ್ಡಾವಾಗಿ ಸಿಕ್ಕಾಕಿಗೊಂಡಿದ್ದ ಮರ ತೆರವು

Suddi Udaya

ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ವತಿಯಿಂದ ದಿ| ದೇವಪ್ಪ ಗೌಡ ಉಜಿರೆ ರವರಿಗೆ ಶ್ರದ್ಧಾಂಜಲಿ

Suddi Udaya

ಉಜಿರೆ ಎಸ್.ಡಿ.ಎಮ್ ಸಿ.ಬಿ.ಎಸ್.ಇ ಶಾಲೆಗೆ ಗುಡ್ಡಗಾಡು ಓಟ ಸ್ಪರ್ಧೆಯಲ್ಲಿ ಬಹುಮಾನ

Suddi Udaya
error: Content is protected !!