25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಹಿರಿಯ ಛಾಯಾಗ್ರಾಹಕ ಶಾಂತಲಾ ಸ್ಟುಡಿಯೋ ಮಾಲಕ ಶಶಿಧರ್ ರಾವ್ ನಿಧನ

ಬೆಳ್ತಂಗಡಿ: ಹಿರಿಯ ಛಾಯಾಗ್ರಾಹಕ ಶಶಿಧರ್ ರಾವ್(83ವ) ವಯೋಸಹಜ ಅನಾರೋಗ್ಯದಿಂದ ಸೆ.23 ರಂದು ನಿಧನರಾಗಿದ್ದಾರೆ.

ಬೆಳ್ತಂಗಡಿಯಲ್ಲಿ ಹಲವಾರೂ ವರ್ಷಗಳ ಹಿಂದೆ ಶಾಂತಲಾ ಸ್ಟುಡಿಯೋ ಪ್ರಾರಂಭಿಸಿ ಪ್ರಪ್ರಥಮ ಛಾಯಗ್ರಾಹಕರಾಗಿದ್ದರು. ಅದಲ್ಲದೇ ದಕ್ಷಿಣ ಕನ್ನಡ ಪೋಟೋ ಗ್ರಾಫರ್ಸ್ ಅಸೋಸಿಯೇಷನ್ ಇದರ ಅಜೀವ ಸದಸ್ಯರಾಗಿದ್ದರು. ತಾಲೂಕಿನ ಹಲವು ಮಂದಿ ಛಾಯಾಗ್ರಾಹಕರು ಇವರ ಶಿಷ್ಯರಾಗಿದ್ದಾರೆ. ಅವರ ಅಂತ್ಯ ಕ್ರಿಯೆ ನಾಳೆ(ಸೆ.24) ನಡೆಯಲಿದೆ ಎಂದು ತಿಳಿದು ಬಂದಿದೆ.

ಮೃತರು ಪತ್ನಿ ಅರುಣ ಶಶಿಧರ್ ರಾವ್, ಮಕ್ಕಳಾದ ಕುಮಾರ ರಾಘವೇಂದ್ರ, ಪೂರ್ಣಿಮಾ ಅರುಣ್ ಕುಮಾರ್, ಪ್ರತಿಭಾ ಶ್ರೀಧ‌ರ್ ರಾವ್, ಪ್ರಿಯಾ ಶರ್ಮ ಮತ್ತು ಅಳಿಯಂದಿರು, ಸೊಸೆ, ಮೊಮ್ಮಕ್ಕಳು ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಬೆಳ್ತಂಗಡಿ: ಅಕ್ರಮ ಜೂಜಾಟ ಆಡುತ್ತಿದ್ದ ಸ್ಥಳಕ್ಕೆ ಪೊಲೀಸರ ದಾಳಿ: ಆರೋಪಿಗಳ ಸಹಿತ ನಗದು ಹಾಗೂ ಇತರ ಸೊತ್ತುಗಳು ಪೊಲೀಸ್ ವಶ

Suddi Udaya

ಧರ್ಮಸ್ಥಳ: ಶ್ರೀ ಮಂ.ಸ್ವಾ.ಅ.ಹಿ.ಪ್ರಾ. ಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ಪಟು ಕು. ತನುಶ್ರೀ ರವರಿಂದ ಯೋಗ ಪ್ರದರ್ಶನ

Suddi Udaya

ಚಾರ್ಮಾಡಿಯಲ್ಲಿ ಕಾಡುಪ್ರಾಣಿ ಬೇಟೆ ಪ್ರಕರಣ: ಇಬ್ಬರು ಆರೋಪಿಗಳ ಮೇಲೆ ಪ್ರಕರಣ ದಾಖಲು

Suddi Udaya

ಹುಣ್ಸೆಕಟ್ಟೆ ಕಡೆಮಾರು ನಾಗಬನದಲ್ಲಿ ನಾಗದೇವರಿಗೆ ಕ್ಷೀರಾಭಿಷೇಕ, ಮಹಾಪೂಜೆ

Suddi Udaya

ನಿಟ್ಟಡೆ: ಆನಂದ ಪೂಜಾರಿ ನಿಧನ

Suddi Udaya

ಮಚ್ಚಿನ: ಸರಕಾರಿ ಪ್ರೌಢಶಾಲೆಯಲ್ಲಿ ಪೋಷಕರ ಸಭೆ

Suddi Udaya
error: Content is protected !!