25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಹಿರಿಯ ಛಾಯಾಗ್ರಾಹಕ ಶಾಂತಲಾ ಸ್ಟುಡಿಯೋ ಮಾಲಕ ಶಶಿಧರ್ ರಾವ್ ನಿಧನ

ಬೆಳ್ತಂಗಡಿ: ಹಿರಿಯ ಛಾಯಾಗ್ರಾಹಕ ಶಶಿಧರ್ ರಾವ್(83ವ) ವಯೋಸಹಜ ಅನಾರೋಗ್ಯದಿಂದ ಸೆ.23 ರಂದು ನಿಧನರಾಗಿದ್ದಾರೆ.

ಬೆಳ್ತಂಗಡಿಯಲ್ಲಿ ಹಲವಾರೂ ವರ್ಷಗಳ ಹಿಂದೆ ಶಾಂತಲಾ ಸ್ಟುಡಿಯೋ ಪ್ರಾರಂಭಿಸಿ ಪ್ರಪ್ರಥಮ ಛಾಯಗ್ರಾಹಕರಾಗಿದ್ದರು. ಅದಲ್ಲದೇ ದಕ್ಷಿಣ ಕನ್ನಡ ಪೋಟೋ ಗ್ರಾಫರ್ಸ್ ಅಸೋಸಿಯೇಷನ್ ಇದರ ಅಜೀವ ಸದಸ್ಯರಾಗಿದ್ದರು. ತಾಲೂಕಿನ ಹಲವು ಮಂದಿ ಛಾಯಾಗ್ರಾಹಕರು ಇವರ ಶಿಷ್ಯರಾಗಿದ್ದಾರೆ. ಅವರ ಅಂತ್ಯ ಕ್ರಿಯೆ ನಾಳೆ(ಸೆ.24) ನಡೆಯಲಿದೆ ಎಂದು ತಿಳಿದು ಬಂದಿದೆ.

ಮೃತರು ಪತ್ನಿ ಅರುಣ ಶಶಿಧರ್ ರಾವ್, ಮಕ್ಕಳಾದ ಕುಮಾರ ರಾಘವೇಂದ್ರ, ಪೂರ್ಣಿಮಾ ಅರುಣ್ ಕುಮಾರ್, ಪ್ರತಿಭಾ ಶ್ರೀಧ‌ರ್ ರಾವ್, ಪ್ರಿಯಾ ಶರ್ಮ ಮತ್ತು ಅಳಿಯಂದಿರು, ಸೊಸೆ, ಮೊಮ್ಮಕ್ಕಳು ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಬೆಳ್ತಂಗಡಿ: ಜೀವ ವೈವಿಧ್ಯ ನಿರ್ವಹಣಾ ಸಮಿತಿಗಳ ತರಬೇತಿ

Suddi Udaya

ತೆಕ್ಕಾರು ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಬ್ರಹ್ಮಕಲಶೋತ್ಸವದ ಆಡಳಿತ ಮಂಡಳಿಯ ಸೌಹಾರ್ದ ಸಭೆ ನಡೆದಿಲ್ಲ

Suddi Udaya

ಶಿಬಾಜೆ ಗ್ರಾ.ಪಂನಲ್ಲಿ ಉದ್ಯೋಗ ಖಾತರಿ ನಡಿಗೆ ಸುಸ್ಥಿರತೆಯೆಡೆಗೆ , ಮತ್ತು ಮನೆ ಮನೆ ಜಾಥಾ ಅಭಿಯಾನದಡಿ ವಿಶೇಷ ಗ್ರಾಮ ಸಭೆ

Suddi Udaya

ಉಜಿರೆ : ಕಾಲೇಜು ವಿದ್ಯಾರ್ಥಿ ಚಂದ್ರಶೇಖರ್ ಗೌಡ ನಿಧನ

Suddi Udaya

ಧರ್ಮಸ್ಥಳದಲ್ಲಿ ಶಿವರಾತ್ರಿ ವೈಭವ: ಪಾದಯಾತ್ರಿಗಳಿಗೆ ಸ್ವಾಗತ ಕಾರ್ಯಾಲಯ ಉದ್ಘಾಟನೆ

Suddi Udaya

ಬಿಜೆಪಿ ಮುಖಂಡ ತುಂಗಪ್ಪ ಬಂಗೇರರವರ ನಿವಾಸದಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಮನ್ ಕಿ ಬಾತ್ ಕಾರ್ಯಕ್ರಮವನ್ನು ವೀಕ್ಷಿಸಿದ ಸಂಸದ ನಳಿನ್ ಕುಮಾರ್ ಕಟೀಲ್

Suddi Udaya
error: Content is protected !!