September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಹಿರಿಯ ಛಾಯಾಗ್ರಾಹಕ ಶಾಂತಲಾ ಸ್ಟುಡಿಯೋ ಮಾಲಕ ಶಶಿಧರ್ ರಾವ್ ನಿಧನ

ಬೆಳ್ತಂಗಡಿ: ಹಿರಿಯ ಛಾಯಾಗ್ರಾಹಕ ಶಶಿಧರ್ ರಾವ್(83ವ) ವಯೋಸಹಜ ಅನಾರೋಗ್ಯದಿಂದ ಸೆ.23 ರಂದು ನಿಧನರಾಗಿದ್ದಾರೆ.

ಬೆಳ್ತಂಗಡಿಯಲ್ಲಿ ಹಲವಾರೂ ವರ್ಷಗಳ ಹಿಂದೆ ಶಾಂತಲಾ ಸ್ಟುಡಿಯೋ ಪ್ರಾರಂಭಿಸಿ ಪ್ರಪ್ರಥಮ ಛಾಯಗ್ರಾಹಕರಾಗಿದ್ದರು. ಅದಲ್ಲದೇ ದಕ್ಷಿಣ ಕನ್ನಡ ಪೋಟೋ ಗ್ರಾಫರ್ಸ್ ಅಸೋಸಿಯೇಷನ್ ಇದರ ಅಜೀವ ಸದಸ್ಯರಾಗಿದ್ದರು. ತಾಲೂಕಿನ ಹಲವು ಮಂದಿ ಛಾಯಾಗ್ರಾಹಕರು ಇವರ ಶಿಷ್ಯರಾಗಿದ್ದಾರೆ. ಅವರ ಅಂತ್ಯ ಕ್ರಿಯೆ ನಾಳೆ(ಸೆ.24) ನಡೆಯಲಿದೆ ಎಂದು ತಿಳಿದು ಬಂದಿದೆ.

ಮೃತರು ಪತ್ನಿ ಅರುಣ ಶಶಿಧರ್ ರಾವ್, ಮಕ್ಕಳಾದ ಕುಮಾರ ರಾಘವೇಂದ್ರ, ಪೂರ್ಣಿಮಾ ಅರುಣ್ ಕುಮಾರ್, ಪ್ರತಿಭಾ ಶ್ರೀಧ‌ರ್ ರಾವ್, ಪ್ರಿಯಾ ಶರ್ಮ ಮತ್ತು ಅಳಿಯಂದಿರು, ಸೊಸೆ, ಮೊಮ್ಮಕ್ಕಳು ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಧರ್ಮಸ್ಥಳ: ನೇತ್ರಾವತಿ ಅಜಿಕುರಿ ಬಳಿ ರಸ್ತೆಗೆ ಬಿದ್ದ ಮರ

Suddi Udaya

ಜು.5: ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದಿಂದ ಪತ್ರಿಕಾ ದಿನಾಚರಣೆ

Suddi Udaya

ಪಡ್ಡಂದಡ್ಕ – ಕಟ್ಟೆ ರಸ್ತೆಗೆ ಗುಣಪಾಲ್ ಜೈನ್ ರಸ್ತೆ ಎಂದು ನಾಮಕರಣ: ವಿಧಾನ ಪರಿಷತ್ ಸದಸ್ಯ ಕೆ. ಹರೀಶ್ ಕುಮಾರ್ ರವರಿಂದ ಅನಾವರಣ

Suddi Udaya

ಕೊಕ್ಕಡ: ಕಥೋಲಿಕ್ ಸಭಾ ಮಂಗ್ಳುರ್ ಪ್ರದೇಶ್ ಘಟಕದ ಪದಗ್ರಹಣ ಹಾಗೂ ವಾರ್ಷಿಕ ಸಮ್ಮಿಲನ ಕಾರ್ಯಕ್ರಮ

Suddi Udaya

ಪಾರೆಂಕಿ ಶ್ರೀ ಮಹಿಷಮರ್ದಿನಿ ಯಕ್ಷಗಾನ ಸಂಘದ ವಾರ್ಷಿಕೋತ್ಸವದ ಅಂಗವಾಗಿ ಶಷ್ಟಬ್ಧಿ ಪೂರೈಸಿದ ಸುಣ್ಣೆಂಬಳ ವಿಶೇಶ್ವರ ಭಟ್ ರಿಗೆ ಗೌರವಾರ್ಪಣೆ

Suddi Udaya

ವೇಣೂರು ಗ್ರಾ.ಪಂ. ವ್ಯಾಪ್ತಿಯಲ್ಲಿ ಪ.ಜಾತಿ/ಪ.ಪಂಗಡದ ಫಲಾನುಭವಿಗಳಿಗೆ ಫ್ಯಾನ್ ಹಾಗೂ ವಿಕಲಚೇತನ ಫಲಾನುಭವಿಗಳಿಗೆ ಚಯರ್ ವಿತರಣೆ

Suddi Udaya
error: Content is protected !!