22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಹಿರಿಯ ಛಾಯಾಗ್ರಾಹಕ ಶಾಂತಲಾ ಸ್ಟುಡಿಯೋ ಮಾಲಕ ಶಶಿಧರ್ ರಾವ್ ನಿಧನ

ಬೆಳ್ತಂಗಡಿ: ಹಿರಿಯ ಛಾಯಾಗ್ರಾಹಕ ಶಶಿಧರ್ ರಾವ್(83ವ) ವಯೋಸಹಜ ಅನಾರೋಗ್ಯದಿಂದ ಸೆ.23 ರಂದು ನಿಧನರಾಗಿದ್ದಾರೆ.

ಬೆಳ್ತಂಗಡಿಯಲ್ಲಿ ಹಲವಾರೂ ವರ್ಷಗಳ ಹಿಂದೆ ಶಾಂತಲಾ ಸ್ಟುಡಿಯೋ ಪ್ರಾರಂಭಿಸಿ ಪ್ರಪ್ರಥಮ ಛಾಯಗ್ರಾಹಕರಾಗಿದ್ದರು. ಅದಲ್ಲದೇ ದಕ್ಷಿಣ ಕನ್ನಡ ಪೋಟೋ ಗ್ರಾಫರ್ಸ್ ಅಸೋಸಿಯೇಷನ್ ಇದರ ಅಜೀವ ಸದಸ್ಯರಾಗಿದ್ದರು. ತಾಲೂಕಿನ ಹಲವು ಮಂದಿ ಛಾಯಾಗ್ರಾಹಕರು ಇವರ ಶಿಷ್ಯರಾಗಿದ್ದಾರೆ. ಅವರ ಅಂತ್ಯ ಕ್ರಿಯೆ ನಾಳೆ(ಸೆ.24) ನಡೆಯಲಿದೆ ಎಂದು ತಿಳಿದು ಬಂದಿದೆ.

ಮೃತರು ಪತ್ನಿ ಅರುಣ ಶಶಿಧರ್ ರಾವ್, ಮಕ್ಕಳಾದ ಕುಮಾರ ರಾಘವೇಂದ್ರ, ಪೂರ್ಣಿಮಾ ಅರುಣ್ ಕುಮಾರ್, ಪ್ರತಿಭಾ ಶ್ರೀಧ‌ರ್ ರಾವ್, ಪ್ರಿಯಾ ಶರ್ಮ ಮತ್ತು ಅಳಿಯಂದಿರು, ಸೊಸೆ, ಮೊಮ್ಮಕ್ಕಳು ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಸಿಎಸ್ಇಇಟಿ ಪರೀಕ್ಷೆ: ಉಜಿರೆ ಎಸ್‌ಡಿಎಂ ಪಿಯು ಕಾಲೇಜಿನ ಇಬ್ಬರು ವಿದ್ಯಾರ್ಥಿಗಳ ಸಾಧನೆ

Suddi Udaya

ಬೆಳ್ತಂಗಡಿ ಗ್ರಾಹಕರಿಗೆ ಸುವರ್ಣಾವಕಾಶ, ಯಾವುದೇ ಬಟ್ಟೆ ಖರೀದಿಸಿದರೂ ರೂ. 200 ಮಾತ್ರ

Suddi Udaya

ಶಾಸಕ ಹರೀಶ್ ಪೂಂಜರಿಗೆ ನೋಟಿಸ್ ನೀಡಿ, ಬಂಧನ ಕೈ ಬಿಟ್ಟು ಸಂಜೆ ಹಿಂದಿರುಗಿದ ಪೊಲೀಸರು; ರಾತ್ರಿ ಹೇಳಿಕೆ ನೀಡಲು ಬೆಳ್ತಂಗಡಿ ಠಾಣೆಗೆ ಬಂದ ಶಾಸಕ ಹರೀಶ್ ಪೂಂಜ

Suddi Udaya

ಸುಲ್ಕೇರಿ: ಬ್ರಹ್ಮಗಿರಿ ಬ್ರಹ್ಮಶ್ರೀ ಗುರುನಾರಾಯಣ ಸೇವಾ ಸಮಿತಿಯ ಮಾಸಿಕ ಸಭೆ

Suddi Udaya

ಶ್ರೀ ಕ್ಷೇ. ಧ.ಗ್ರಾ. ಯೋಜನೆ ಬೆಳ್ತಂಗಡಿ ವಲಯದ ಭಜನಾ ಮಂಡಳಿಯ ಸಭೆ

Suddi Udaya

ಮಡಂತ್ಯಾರು: ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆ, ಜೇನು ಕೃಷಿ ತರಬೇತಿ ಹಾಗೂ ಭತ್ತದ ಕೃಷಿ ಉತ್ಪಾದನೆ ಬಗ್ಗೆ ಮಾಹಿತಿ

Suddi Udaya
error: Content is protected !!