22.6 C
ಪುತ್ತೂರು, ಬೆಳ್ತಂಗಡಿ
July 23, 2026
Uncategorized

ಅರಸಿನಮಕ್ಕಿ -ಶಿಶಿಲ ಘಟಕದ ಶೌರ್ಯ ವಿಪತ್ತು ನಿರ್ವಹಣಾ ತಂಡದ ಸ್ವಯಂಸೇವಕರಿಂದ ಕೊಕ್ಕಡ ಸರಕಾರಿ ಆಸ್ಪತ್ರೆಯ ಬಾವಿಯ ಸ್ವಚ್ಛತಾ ಕಾರ್ಯ

ಕೊಕ್ಕಡ : ಅರಸಿನಮಕ್ಕಿ -ಶಿಶಿಲ ಘಟಕದ ಶೌರ್ಯ ವಿಪತ್ತು ನಿರ್ವಹಣಾ ತಂಡದ ಸ್ವಯಂಸೇವಕರಿಂದ ಕೊಕ್ಕಡ ಸರಕಾರಿ ಆಸ್ಪತ್ರೆಯ ಬಾವಿಯ ಸ್ವಚ್ಛತಾ ಕಾರ್ಯವು ಸೆ.21ರಂದು ನಡೆಸಲಾಯಿತು.

ಬಾವಿಯಲ್ಲಿ ವಿಪರೀತ ತ್ಯಾಜ್ಯ ವಸ್ತುಗಳಿದ್ದು ಕುಡಿಯಲು ಯೋಗ್ಯವಲ್ಲದ ನೀರಿನಂತಿತ್ತು ಇದನ್ನು ಮನಗಂಡ ಸ್ವಯಂಸೇವಕರಾದ ಕೃಷ್ಣಪ್ಪಗೌಡ, ರಮೇಶ್ ಬೈರಗಟ್ಟ, ಕಿರಣ್ ಸಂಕೇಶ ಅವಿನಾಶ್ ಭಿಡೆ, ಮಾಧವ ಪೂಜಾರಿ ಮತ್ತು ರಶ್ಮಿತಾ ರವರು ತುರ್ತಾಗಿ ಬಾವಿ ಸ್ವಚ್ಛತೆ ಮಾಡುವಲ್ಲಿ ಮುಂದಾದರು, ಬಾವಿಯಲ್ಲಿದ್ದ ಒಂದು ಟನ್ ಗಿಂತ ಅಧಿಕವಾಗಿದ್ದ ತ್ಯಾಜ್ಯಗಳನ್ನು ಹೊರತೆಗೆದು ಸ್ವಚ್ಛಗೊಳಿಸಲಾಯಿತು ಹಾಗೂ ಬಾವಿ ಬದಿಯಲ್ಲಿದ್ದ ಅಪಾಯಕಾರಿ ಮರವನ್ನು ತೆರವುಗೊಳಿಸಲಾಯಿತು.

ಈ ಸಂದರ್ಭದಲ್ಲಿ ಕೊಕ್ಕಡ ಗ್ರಾಮ ಪಂಚಾಯಿತಿನ ಪಿಡಿಒ ದೀಪಕ್ ರಾಜ್ ಮತ್ತು ಮುಖ್ಯ ವೈದ್ಯಾಧಿಕಾರಿಗಳಾದ ಡಾ.ಪ್ರಕಾಶ್ ಮತ್ತು ತುಷಾರ ಉಪಸ್ಥಿತರಿದ್ದು ಸಹಕರಿಸಿದರು.

Related posts

ಎಸ್‌ಡಿಪಿಐ ಬೆಳ್ತಂಗಡಿ ಕ್ಷೇತ್ರ ಸಮಿತಿ ಮಾಸಿಕ ಸಭೆ

Suddi Udaya

ಗುರುವಾಯನಕೆರೆಯಲ್ಲಿಕಾಂಗ್ರೆಸ್ ಪಕ್ಷದ ಶಕ್ತಿ ಪ್ರದರ್ಶನ ಸಮಾವೇಶಕ್ಕೆ ಹಾಕಲಾಗಿದ್ದ ಬ್ಯಾನರ್ ಹರಿದು ಹಾಕಿದ ಕಿಡಿಗೇಡಿಗಳು

Suddi Udaya

ಭಾರೀ ಮಳೆಯಿಂದಾಗಿ ಹದಗೆಟ್ಟ ರಸ್ತೆ : ಸೋಮಂತ್ತಡ್ಕದಲ್ಲಿ ಗಂಟೆಗಟ್ಟಲ್ಲೇ ಟ್ರಾಫಿಕ್ ಜಾಮ್: ವಾಹನ ಸವಾರರ ಪರದಾಟ

Suddi Udaya

ಕನ್ಯಾಡಿ: ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನಮ್ ನ 65ನೇ ವರ್ಷದ ಶ್ರೀ ರಾಮ ನಾಮ ಸಪ್ತಾಹ ಹಾಗೂ ಜಾತ್ರಾ ಮಹೋತ್ಸವಕ್ಕೆ ಚಾಲನೆ

Suddi Udaya

ಮಳೆ ಹಿನ್ನಲೆ-ನಾಳೆ (ಜು. 18)ದ.ಕ.ಜಿಲ್ಲೆಯ ಅಂಗನವಾಡಿಯಿಂದ ಪಿಯುಸಿವರೆಗೆ ರಜೆ ಘೋಷಣೆ

Suddi Udaya

ರಾಜ್ಯ ಸರ್ಕಾರ ವಿರುದ್ಧ ಬೃಹತ್ ಪ್ರತಿಭಟನೆ ಮಲವಂತಿಗೆ ಗ್ರಾ.ಪಂ ಎದುರು ಪ್ರತಿಭಟನೆ

Suddi Udaya
error: Content is protected !!