ಉಜಿರೆ ಎಸ್.ಕೆ.ಡಿ.ಆರ್.ಡಿ.ಪಿ ಕಾರ್ಯಕ್ಷೇತ್ರದ ಒಕ್ಕೂಟದಿಂದ ಸುಜ್ಞಾನ ನಿಧಿ ವಿದ್ಯಾರ್ಥಿವೇತನದ ಅನುದಾನ ಪತ್ರ ಹಸ್ತಾಂತರ

Suddi Udaya

ಉಜಿರೆ: ಎಸ್.ಕೆ.ಡಿ.ಆರ್.ಡಿ.ಪಿ ಉಜಿರೆ ವಲಯದ ಉಜಿರೆ ಕಾರ್ಯಕ್ಷೇತ್ರದ ಶ್ರೀ ಹರ್ಷ ಸಂಘದ ಮತ್ತು ಸಾಧನಾ ಸಂಘದ ವತಿಯಿಂದ ಹಳೆಪೇಟೆಯ ಅಶ್ರಫ್ ಮತ್ತು ಅತ್ತಾಜೆಯ ಮಂಜುಳಾ ಇವರ ಮಕ್ಕಳಿಗೆ ಸುಜ್ಞಾನ ನಿಧಿ ವಿದ್ಯಾರ್ಥಿವೇತನದ ಅನುದಾನ ಪತ್ರವನ್ನು ಹಸ್ತಾಂತರಿಸಿದರು,

ಈ ಸಂದರ್ಭದಲ್ಲಿ ಮೇಲ್ವಿಚಾರಕರಾದ ವನಿತಾ, ಒಕ್ಕೂಟದ ಅಧ್ಯಕ್ಷರಾದ ವಿಜಯ್, ಸೇವಾ ಪ್ರತಿನಿಧಿ ಜಯಂತಿ, ಹಾಗೂ ಒಕ್ಕೂಟದ ಪದಾಧಿಕಾರಿಗಳು , ಸದಸ್ಯರು ಉಪಸ್ಥಿತರಿದ್ದರು.

Leave a Comment

error: Content is protected !!