22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪೊಲೀಸ್ಪ್ರಮುಖ ಸುದ್ದಿ

ಗುರುವಾಯನಕೆರೆಯಲ್ಲಿ ನಿಲ್ಲಿಸಿದ ರೂ.68 ಸಾವಿರ ಮೌಲ್ಯದ ಮೋಟಾರ್ ಸೈಕಲ್ ಕಳವು

ಬೆಳ್ತಂಗಡಿ: ಗುರುವಾಯನಕೆರೆ ಎಂಬಲ್ಲಿರುವ ಶ್ರೇಷ್ಠ ಪೀಠೋಪಕರಣ ಅಂಗಡಿಯ ಪಕ್ಕದಲ್ಲಿ ನಿಲ್ಲಿಸಿದ್ದ ಮೋಟಾರ್ ಸೈಕಲ್ ನ್ನು ಯಾರೋ ಕಳವುಗೈದಿರುವ ಘಟನೆ ಸೆ.20 ರಂದು ನಡೆದಿದೆ.

ವೇಣೂರು ಕರಿಮಣೇಲು ನಿವಾಸಿ ಸಂತೋಷ್ ಕುಮಾರ್ ರವರು ಸೆ.20 ರಂದು ಮಧ್ಯಾಹ್ನ, ತನ್ನ ಬಾಬ್ತು ಕೆಎ 19 ಹೆಚ್ ಎಮ್ 3013 ನೇ ಬೈಕ್ (ಮೋಟಾರ್ ಸೈಕಲ್)ನ್ನು ಕುವೆಟ್ಟು ಗ್ರಾಮದ ಗುರುವಾಯನಕೆರೆ ಎಂಬಲ್ಲಿರುವ ಶ್ರೇಷ್ಠ ಪೀಠೋಪಕರಣ ಅಂಗಡಿಯ ಪಕ್ಕದಲ್ಲಿ ನಿಲ್ಲಿಸಿ ಹೋಗಿದ್ದು, ಹಿಂತಿರುಗಿ ಸಂಜೆ ಮೋಟಾರ್ ಸೈಕಲ್ ನಿಲ್ಲಿಸಿದ ಸ್ಥಳದಲ್ಲಿ ಸಂತೋಷ್ ರವರು ಬಂದು ನೋಡಿದಾಗ ಅಂದಾಜು ರೂ 68,000/ ಮೌಲ್ಯದ ಮೋಟಾರ್ ಸೈಕಲ್ ನಾಪತ್ತೆಯಾಗಿದ್ದು,. ಸುತ್ತಮುತ್ತಲಿನ ಪರಿಸರದಲ್ಲಿ ಹುಡುಕಾಡಲಾಗಿ ಪತ್ತೆಯಾಗಿರುವುದಿಲ್ಲ.

ಸದ್ರಿ ಮೋಟಾರ್ ಸೈಕಲ್ ಅನ್ನು ಯಾರೋ ಕಳ್ಳರು ಕಳವು ಮಾಡಿಕೊಂಡು ಹೋಗಿರುವುದಾಗಿ ನೀಡಿದ ದೂರಿನ ಮೇರೆಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಅಪರಾದ ಕ್ರಮಾಂಕ: 81/2024 ಕಲಂ: 303(1) BNS ರಂತೆ ಪ್ರಕರಣ ದಾಖಲಾಗಿರುತ್ತದೆ.

Related posts

ಬೆಳಾಲು: ಅನoತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವದ ಪೂರ್ವಭಾವಿ ಸಭೆ ಹಾಗೂ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬೆದ್ರಬೆಟ್ಟು ಶ್ರೀ ಮಹಮ್ಮಾಯಿ ಮಾರಿಗುಡಿ ಪುನರ್‌ಪ್ರತಿಷ್ಠಾ ಮಹೋತ್ಸವ ಹಾಗೂ ದೊಂಪದ ಬಲಿ ಉತ್ಸವ: ಧ್ವಜಾರೋಹಣ, ಕಾರ್ಯಾಲಯ ಉದ್ಘಾಟನೆ, ಉಗ್ರಾಣ ಉದ್ಘಾಟನೆಹೊರೆಕಾಣಿಕೆ ಸಮರ್ಪಣೆ

Suddi Udaya

ಪೆರಿಂಜೆಯ ಶಾಲೆಯಲ್ಲಿ ಉಜಿರೆಯ ಶ್ರೀ ಧ. ಮಂ. ಪ.ಪೂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರ

Suddi Udaya

ಮಾ.18-23: ಮಣ್ಣಿನ ಹರಕೆಯ ಪ್ರಖ್ಯಾತ ಕ್ಷೇತ್ರ ಸುರ್ಯ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರಾ ಮಹೋತ್ಸವ

Suddi Udaya

ಭಾರೀ ಮಳೆ : ತೆಕ್ಕಾರುವಿನ ಅಜಿಲ ಮುಗೇರು ಮಸೀದಿಯ ಎದುರು ರಸ್ತೆ ಸಂಪೂರ್ಣ ಜಲಾವೃತ

Suddi Udaya

ಮಾ.10: ಅಂತರಾಷ್ಟ್ರೀಯ ಬಿಲ್ಲವರ ಮಹಾ ಸಮಾವೇಶ: ಕಳಿಯ ಗ್ರಾಮದ ಬಿಲ್ಲವರ ಪೂರ್ವಭಾವಿ ಸಭೆ

Suddi Udaya
error: Content is protected !!