23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಪ.ಪಂ. ನಲ್ಲಿ ಪೌರ ಕಾರ್ಮಿಕರ ದಿನಾಚರಣೆ

ಬೆಳ್ತಂಗಡಿ: ಬೆಳ್ತಂಗಡಿ ಪಟ್ಟಣ ಪಂಚಾಯತ್ ನಲ್ಲಿ ಪೌರ ಕಾರ್ಮಿಕರ ದಿನಾಚರಣೆಯನ್ನು ಆಚರಿಸಲಾಯಿತು.

ಕಾರ್ಯಕ್ರಮದಲ್ಲಿ ವಿವಿಧ ಆಟೋಟ ಸ್ಪರ್ಧೆಗಳನ್ನು ಆಯೋಜಿಸಿ ಬಹುಮಾನ ವಿತರಣೆ ಮಾಡಲಾಯಿತು.
ನಂತರ ಪೌರಾಕಾರ್ಮಿಕರಿಗೆ ಗೌರವಧನ ನೀಡಿ ಸನ್ಮಾನ ಮಾಡಲಾಯಿತು.

ಈ ಸಂದರ್ಭದಲ್ಲಿ ಪ.ಪಂ. ಮುಖ್ಯ ಅಧಿಕಾರಿ ರಾಜೇಶ್ ಕೋಟ್ಯಾನ್, ಇಂಜಿನಿಯರ್ ಮಹಾವೀರ ಆರಿಗ, ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.

Related posts

ಉಜಿರೆ ಎಸ್.ಡಿ.ಎಂ. ಕಾಲೇಜಿನಲ್ಲಿ ‘ಸರ್ ಮಿರ್ಜಾ ಇಸ್ಮಾಯಿಲ್ ರವರ 138 ನೇ ಜನ್ಮ ದಿನಾಚರಣೆ’

Suddi Udaya

ಬೆಳ್ತಂಗಡಿ ಬಂಟರ ಯಾನೆ ನಾಡವರ ಸಂಘದ ಮಹಿಳಾ ವಿಭಾಗದ ಮತ್ತು ಯುವ ವಿಭಾಗದ ಪದಾಧಿಕಾರಿಗಳ ಆಯ್ಕೆ

Suddi Udaya

ಮಡಂತ್ಯಾರು: ಹೆದ್ದಾರಿಯ ರಸ್ತೆ ಕಾಮಗಾರಿ ಕಳಪೆ: ಸಾರ್ವಜನಿಕರ ಆಕ್ರೋಶ

Suddi Udaya

ಉಜಿರೆ: ನೆನಪಿನ ಅಂಗಳ ಕಾರ್ಯಕ್ರಮದಲ್ಲಿ ಮನೋರಮ ಭಟ್ ರವರಿಗೆ ಸನ್ಮಾನ

Suddi Udaya

ಬೆಳ್ತಂಗಡಿ: ಸರಕಾರಿ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯ ಸಂಘ ಉದ್ಘಾಟನೆ

Suddi Udaya

ಜ.12: ಬಳಂಜ ಬದಿನಡೆಯಲ್ಲಿ ಅಯ್ಯಪ್ಪ ಪೂಜೆ, ಇರುಮುಡಿ ಕಟ್ಟುವ ಕಾರ್ಯಕ್ರಮ

Suddi Udaya
error: Content is protected !!