July 23, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಬಂಟರ ಯಾನೆ ನಾಡವರ ಸಂಘದ ಮಹಿಳಾ ವಿಭಾಗದ ಮತ್ತು ಯುವ ವಿಭಾಗದ ಪದಾಧಿಕಾರಿಗಳ ಆಯ್ಕೆ

ಬೆಳ್ತಂಗಡಿ :ಬಂಟರ ಯಾನೆ ನಾಡವರ ಸಂಘ (ರಿ ) ಬೆಳ್ತಂಗಡಿ ತಾಲೂಕು ಇದರ ನೇತೃತ್ವದಲ್ಲಿ ಸೆ. 22ರಂದು ನಡೆದ ಮಹಿಳಾ ವಿಭಾಗದ ಮತ್ತು ಯುವ ವಿಭಾಗದ ಪದಾಧಿಕಾರಿಗಳ ಆಯ್ಕೆ ನಡೆಯಿತು.


ಮಹಿಳಾ ವಿಭಾಗದ ಅಧ್ಯಕ್ಷರಾಗಿ ಶ್ರೀಮತಿ ಜಯಲಕ್ಷ್ಮಿ ಎನ್. ಸಾಮಾನಿ ಕರಂಬರು ಬೀಡು. ಉಪಾಧ್ಯಕ್ಷರಾಗಿ ಶ್ರೀಮತಿ ಸಂಗೀತ ಶೆಟ್ಟಿ ಮಡಂತ್ಯಾರ್ ,ಕಾರ್ಯದರ್ಶಿಯಾಗಿ ಶ್ರೀಮತಿ ಶ್ರೇಯಾ ಶೆಟ್ಟಿ ಶಕ್ತಿನಗರ, ಕೋಶಾಧಿಕಾರಿಯಾಗಿ ಶ್ರೀಮತಿ ರಕ್ಷಿತಾ ಶೆಟ್ಟಿ ಓಡಿಳ್ನಾಲ. ಜೊತೆ ಕಾರ್ಯದರ್ಶಿಯಾಗಿ ಶ್ರೀಮತಿ ಶುಭಶ್ರೀ ಉಜಿರೆ. ಮತ್ತು ಯುವ ವಿಭಾಗದ ಅಧ್ಯಕ್ಷರಾಗಿ ಪ್ರತೀಕ್ ಶೆಟ್ಟಿ ನೊಚ್ಚ, ಉಪಾಧ್ಯಕ್ಷರಾಗಿ ಪ್ರಜ್ವಲ್ ಶೆಟ್ಟಿ ಪಾಡ್ಯಾರು, ಕಾರ್ಯದರ್ಶಿಯಾಗಿ ಪ್ರೇಮ್ ನಾಥ್ ಶೆಟ್ಟಿ ಗುಂಪಲಾಜೆ, ಕೋಶಾಧಿಕಾರಿಯಾಗಿ ಪ್ರಣಮ್ ರೈ ಗರ್ಡಡಿ, ಜೊತೆ ಕಾರ್ಯದರ್ಶಿಯಾಗಿ ವಿನೋದ್ ಆಳ್ವ ಸವಾಣಾಲು ಅದೇ ರೀತಿ ಯುವ ವಿಭಾಗ ಮತ್ತು ಮಹಿಳಾ ವಿಭಾಗಕ್ಕೆ ನಿರ್ದೇಶಕರನ್ನು ಆಯ್ಕೆ ಮಾಡಲಾಯಿತು.

ಪದಾಧಿಕಾರಿಗಳ ಆಯ್ಕೆಯಲ್ಲಿ ಸಂಘದ ಪದಾಧಿಕಾರಿಗಳು ಮತ್ತು ಕಾರ್ಯಕಾರಿ ಸಮಿತಿ ಸದಸ್ಯರು ಉಪಸ್ಥಿತರಿದ್ದರು.

Related posts

ಬೊಳಿಯಾರು ಆಟೋ ರಿಕ್ಷಾದ ಮೇಲೆ ಕಾಡಾನೆ ದಾಳಿ: ಆಟೋ ಚಾಲಕ ದಿನೇಶ್‌ರವರನ್ನು ಭೇಟಿಯಾದ ರಕ್ಷಿತ್ ಶಿವರಾಂ

Suddi Udaya

ಬೆಳ್ತಂಗಡಿ ಶ್ರೀ ಧ. ಆಂ.ಮಾ. ಶಾಲೆಯಲ್ಲಿ ಗಿಡ ನೆಡುವ ಮೂಲಕ ಹುಟ್ಟುಹಬ್ಬ ಆಚರಣೆ

Suddi Udaya

ಸಾವ್ಯ ನೂಜಿಲೋಡಿ ಎಂಬಲ್ಲಿ ನದಿಯ ಪಕ್ಕದಲ್ಲಿ ದನದ ಕರುವಿನ ಅವಶೇಷ ಪತ್ತೆ: ಕೇರಳ ಮೂಲದ ವ್ಯಕ್ತಿಯ ಮೇಲೆ ಶಂಕೆ ವ್ಯಕ್ತಪಡಿಸಿ ಪೊಲೀಸರಿಗೆ ದೂರು

Suddi Udaya

ಗುರುವಾಯನಕೆರೆ: ಅಗಲಿದ ದಿ| ನಾರಾಯಣ ಆಚಾರ್ಯ ರವರ ಮನೆಗೆ ಶಾಸಕ ಹರೀಶ್ ಪೂಂಜ ಹಾಗೂ ಎಂಎಲ್ಸಿ ಅಭ್ಯರ್ಥಿ ಕಿಶೋರ್ ಕುಮಾರ್ ಭೇಟಿ, ಸಾಂತ್ವಾನ

Suddi Udaya

ಮಡಂತ್ಯಾರು ಸೇಕ್ರೆಡ್ ಹಾರ್ಟ್ ವಿದ್ಯಾ ಸಂಸ್ಥೆಯಲ್ಲಿ 78ನೇ ಸ್ವಾತಂತ್ರ್ಯೋತ್ಸವ

Suddi Udaya

ಪೋಲಿಸ್ ಇಲಾಖೆಯಲ್ಲಿ ಎ ಎಸ್ ಐ ಯಾಗಿ ಸೇವಾ ನಿವೃತ್ತಿ ಹೊಂದಿದ ಸ್ಯಾಮುವೆಲ್ ಎಂ.ಐ. ನೆಲ್ಯಾಡಿರವರಿಗೆ ಸನ್ಮಾನ

Suddi Udaya
error: Content is protected !!