25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ:ಪ್ರಿಯದರ್ಶಿನಿ ಸೌಹಾರ್ದ ಸಹಕಾರಿ ಸಂಘದ ಮಹಾಸಭೆ: ರೂ. 123 ಕೋಟಿ ವ್ಯವಹಾರ, ರೂ. 50 ಲಕ್ಷ ಲಾಭ, ಶೇ.12 ಡಿವಿಡೆಂಡ್

ಬೆಳ್ತಂಗಡಿ: ಪ್ರಿಯದರ್ಶಿನಿ ಸೌಹಾರ್ದ ಸಹಕಾರಿ ಸಂಘದ ಮಹಾಸಭೆ ಸೆ.23ರಂದು ಪ್ರಿಯದರ್ಶಿನಿ ಸೌಹಾರ್ದ ಸಹಕಾರಿ ಸಂಘದ ವಠಾರದಲ್ಲಿ ಸಂಘದ ಉಪಾಧ್ಯಕ್ಷ ಗಂಗಾಧರ ಮಿತ್ತಮಾರ್ ಅವರ ಅಧ್ಯಕ್ಷತೆಯಲ್ಲಿ ಜರಗಿತು.

ವರದಿ ಸಾಲಿನಲ್ಲಿ ಸಂಘವು ರೂ. 123 ಕೋಟಿ ವ್ಯವಹಾರ ನಡೆಸಿ, ರೂ. 50 ಲಕ್ಷ ಲಾಭ ಗಳಿಸಿದೆ., ಶೇ.12 ಡಿವಿಡೆಂಡ್ ಘೋಷಣೆ ಮಾಡಿದರು.

ವರದಿ ಹಾಗೂ ಲೆಕ್ಕಪತ್ರಗಳನ್ನು ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಪ್ರದೀಪ್ ಕುಮಾರ್ ಮಂಡಿಸಿದರು.
ಅತೀ ಹೆಚ್ಚು ನಿತ್ಯ ನಿಧಿ ಸಂಗ್ರಹಣೆ ಮಾಡಿದ ಚರಣ್ ಕುಮಾರ್, ರಾಜೇಶ್.ಬಿ, ಪ್ರಶಾಂತ್ ಇವರಿಗೆ ಬಹುಮಾನ ನೀಡಲಾಯಿತು.

ಈ ಸಂದರ್ಭದಲ್ಲಿ ಉಷಾ ಶರತ್, ಜೆಸಿಂತಾ ಮೋನಿಸ್, ಉಮೇಶ್ ಎಂ.ಬಿ, ಸಿಬ್ಬಂದಿಗಳಾದ ಸುಷ್ಮಾ ಆರ್., ಚೈತ್ರ, ಯುವರಾಜ್, ಮನೋಜ್ ಕುಮಾರ್, ಶ್ರವಣ್ ಕುಮಾರ್ ಉಪಸ್ಥಿತರಿದ್ದರು. ಸಿಬ್ಬಂದಿ ರಮ್ಯ, ಶಾರದಾ ಮತ್ತು ಅನುಶ್ರೀ ಪ್ರಾರ್ಥನೆ ಮಾಡಿದರು.ಸಿಬ್ಬಂದಿ ಜನಿಶ್.ಜೆ ನಿರೂಪಿಸಿದರು.ಸಂಘದ ನಿರ್ದೇಶಕ ರಾಮಚಂದ್ರ ಗೌಡ ಸ್ವಾಗತಿಸಿ, ಮೋಹನ್ ಶೆಟ್ಟಿಗಾರ್ ಧನ್ಯವಾದವಿತ್ತರು.

Related posts

ಆ.31: ಬೆಳ್ತಂಗಡಿ ಮುಳಿಯ ಜುವೆಲ್ಸ್ ನಲ್ಲಿ ಶ್ರೀ ಕೃಷ್ಣಾ ಜನ್ಮಾಷ್ಟಮಿ ಪ್ರಯುಕ್ತ ಕೃಷ್ಣ ವೇಷ ಸ್ಪರ್ಧೆ

Suddi Udaya

ಬಿಜೆಪಿ ಬೆಳ್ತಂಗಡಿ ಸದಸ್ಯತಾ ಅಭಿಯಾನ ಕಾರ್ಯಾಗಾರ

Suddi Udaya

ಉದ್ಯೋಗಾವಕಾಶಗಳನ್ನು ಒದಗಿಸುವುದೇ ಗುರಿ – MIFSE ಮತ್ತು ಅನುಗ್ರಹ ಟ್ರೈನಿಂಗ್ ಕಾಲೇಜು ಸಂಸ್ಥೆಗಳ ಜಾಗೃತಿ ಅಭಿಯಾನದ ವಾಹನ ತಾಲೂಕಿನಾದ್ಯಂತ ಮನೆ ಬಾಗಿಲಿಗೆ – ಚಾರ್ಮಾಡಿಯಿಂದ ಚಾಲನೆ

Suddi Udaya

ಶ್ರೀ ಸೌತಡ್ಕ ಕ್ಷೇತ್ರದಲ್ಲಿ ಇಜ್ಜಾವು ಮನೆಯವರಿಂದ ಸೇವಾರ್ಥ ಮೂಡಪ್ಪ ಸೇವೆ

Suddi Udaya

ಬಂದಾರು: ಪೆರ್ಲ -ಬೈಪಾಡಿ ಸ.ಹಿ.ಪ್ರಾ. ಶಾಲೆಯ ವಿವೇಕ ಕೊಠಡಿ ಉದ್ಘಾಟನೆ

Suddi Udaya

ಲಯನ್ಸ್ ಕ್ಲಬ್ ನಿಂದ ಸ್ವಾತಂತ್ರೋತ್ಸವ ಆಚರಣೆ, ಪ್ರತಿಭಾ ಪ್ರೋತ್ಸಾಹ

Suddi Udaya
error: Content is protected !!