July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ:ಪ್ರಿಯದರ್ಶಿನಿ ಸೌಹಾರ್ದ ಸಹಕಾರಿ ಸಂಘದ ಮಹಾಸಭೆ: ರೂ. 123 ಕೋಟಿ ವ್ಯವಹಾರ, ರೂ. 50 ಲಕ್ಷ ಲಾಭ, ಶೇ.12 ಡಿವಿಡೆಂಡ್

ಬೆಳ್ತಂಗಡಿ: ಪ್ರಿಯದರ್ಶಿನಿ ಸೌಹಾರ್ದ ಸಹಕಾರಿ ಸಂಘದ ಮಹಾಸಭೆ ಸೆ.23ರಂದು ಪ್ರಿಯದರ್ಶಿನಿ ಸೌಹಾರ್ದ ಸಹಕಾರಿ ಸಂಘದ ವಠಾರದಲ್ಲಿ ಸಂಘದ ಉಪಾಧ್ಯಕ್ಷ ಗಂಗಾಧರ ಮಿತ್ತಮಾರ್ ಅವರ ಅಧ್ಯಕ್ಷತೆಯಲ್ಲಿ ಜರಗಿತು.

ವರದಿ ಸಾಲಿನಲ್ಲಿ ಸಂಘವು ರೂ. 123 ಕೋಟಿ ವ್ಯವಹಾರ ನಡೆಸಿ, ರೂ. 50 ಲಕ್ಷ ಲಾಭ ಗಳಿಸಿದೆ., ಶೇ.12 ಡಿವಿಡೆಂಡ್ ಘೋಷಣೆ ಮಾಡಿದರು.

ವರದಿ ಹಾಗೂ ಲೆಕ್ಕಪತ್ರಗಳನ್ನು ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಪ್ರದೀಪ್ ಕುಮಾರ್ ಮಂಡಿಸಿದರು.
ಅತೀ ಹೆಚ್ಚು ನಿತ್ಯ ನಿಧಿ ಸಂಗ್ರಹಣೆ ಮಾಡಿದ ಚರಣ್ ಕುಮಾರ್, ರಾಜೇಶ್.ಬಿ, ಪ್ರಶಾಂತ್ ಇವರಿಗೆ ಬಹುಮಾನ ನೀಡಲಾಯಿತು.

ಈ ಸಂದರ್ಭದಲ್ಲಿ ಉಷಾ ಶರತ್, ಜೆಸಿಂತಾ ಮೋನಿಸ್, ಉಮೇಶ್ ಎಂ.ಬಿ, ಸಿಬ್ಬಂದಿಗಳಾದ ಸುಷ್ಮಾ ಆರ್., ಚೈತ್ರ, ಯುವರಾಜ್, ಮನೋಜ್ ಕುಮಾರ್, ಶ್ರವಣ್ ಕುಮಾರ್ ಉಪಸ್ಥಿತರಿದ್ದರು. ಸಿಬ್ಬಂದಿ ರಮ್ಯ, ಶಾರದಾ ಮತ್ತು ಅನುಶ್ರೀ ಪ್ರಾರ್ಥನೆ ಮಾಡಿದರು.ಸಿಬ್ಬಂದಿ ಜನಿಶ್.ಜೆ ನಿರೂಪಿಸಿದರು.ಸಂಘದ ನಿರ್ದೇಶಕ ರಾಮಚಂದ್ರ ಗೌಡ ಸ್ವಾಗತಿಸಿ, ಮೋಹನ್ ಶೆಟ್ಟಿಗಾರ್ ಧನ್ಯವಾದವಿತ್ತರು.

Related posts

ಬೆಳ್ತಂಗಡಿಯ ಸಿಮ್ರಾ ಪರ್ವಿನ್ ಗೆ ಬ್ಯಾರೀಸ್ ವೆಲ್‌ಫೇರ್ ಅಸೋಸಿಯೇಷನ್ ಮೂಲಕ ಶಿಕ್ಷಣ ಸಚಿವರಿಂದ ಸನ್ಮಾನ

Suddi Udaya

ಕಾಯರ್ತಡ್ಕ ಖ್ಯಾತ ವೈದ್ಯ ಮಲಬಾರ್ ಕ್ಲಿನಿಕ್ ನ ಡಾ. ಟಿ.ವಿ ಜೋಸೆಫ್ ನಿಧನ

Suddi Udaya

ರಾಜ್ಯದ ಟಾಪ್ 10 ರ‍್ಯಾಂಕ್‌ಗಳಲ್ಲಿ ಆಳ್ವಾಸ್‌ನ 45 ವಿದ್ಯಾರ್ಥಿಗಳು

Suddi Udaya

ಕಡಿರುದ್ಯಾವರ: ಮಲ್ಲಡ್ಕ ನಿವಾಸಿ ವಾಸು ಗೌಡ ನಿಧನ

Suddi Udaya

ಇಂದಬೆಟ್ಟು : ಶ್ರೀ ಧರ್ಮಸ್ಥಳ ಶೌರ್ಯ ಘಟಕ ಹಾಗೂ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ವಿಶ್ವ ಪರಿಸರ ದಿನಾಚರಣೆಯ ಪ್ರಯುಕ್ತ ಗಿಡಗಳ ನಾಟಿ ಕಾರ್ಯಕ್ರಮ

Suddi Udaya

ಉಜಿರೆ: ವಿಜಯ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ನಿರ್ದೇಶಕ ಎಮ್. ಗೋಪಾಲಕೃಷ್ಣ ಶೆಟ್ಟಿ (ಎಂ.ಜಿ ಶೆಟ್ಟಿ ) ನಿಧನ

Suddi Udaya
error: Content is protected !!