23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಮಚ್ಚಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮಹಾಸಭೆ: ರೂ. 65ಲಕ್ಷ ಲಾಭ, ಶೇ.15 ಡಿವಿಡೆಂಟ್

ಮಚ್ಚಿನ: ಮಚ್ಚಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮಹಾಸಭೆಯು ಮಚ್ಚಿನ ಸಹಕಾರಿ ಭವನದಲ್ಲಿ ಸೆ.23ರಂದು ನಡೆಯಿತು. ಮಚ್ಚಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಪದ್ಮನಾಭ ಸಾಲಿಯಾನ್ ಅಧ್ಯಕ್ಷತೆ ವಹಿಸಿ ಪ್ರಸಕ್ತ ಸಾಲಿನಲ್ಲಿ ರೂ.147 ಕೋಟಿ ವ್ಯವಹಾರ ನಡೆಸಿ, ರೂ.65 ಲಕ್ಷ ಲಾಭ ಗಳಿಸಿದೆ. ಶೇ.15% ಡಿವಿಡೆಂಡ್ ಪೋಷಿಸಿದರು. ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಯಕ್ಷಣ್ ಲೆಕ್ಕ ಪತ್ರ ಮಂಡಿಸಿದರು.

ವೇದಿಕೆಯಲ್ಲಿ ಗಣೇಶ್ ಆರ್ಕಜೆ, ಶ್ರೀಧರ ಪೂಜಾರಿ, ಸುಜಾತ ಪಿ. ಸಾಲಿಯಾನ್, ಬೇಬಿ, ರಾಜೇಶ್ ನಾಯ್ಕ, ಆನಂದ, ಚಿತ್ರರಂಜನ್, ದೀಕ್ಷಿತ್ ಉಪಸ್ಥಿತರಿದ್ದರು.

ಸಂಘದ ನಿರ್ದೇಶಕ ಶಿವರಾಮ ಬಂಗೇರ ಸ್ವಾಗತಿಸಿ, ಉಪಾಧ್ಯಕ್ಷ ಮೋಹನ್ ಗೌಡ ಧನ್ಯವಾದವಿತ್ತರು. ಸಂಘದ ಸಿಬ್ಬಂದಿಗಳಾದ ಗಣೇಶ, ಕಿಶೋರ್, ವನಿತಾ, ಏಕಲತಾ ಮತ್ತು ಪಿಗ್ಗಿ ಸಂಗ್ರಾಹಕರಾದ ಭವ್ಯ ಸಹಕರಿಸಿದರು

Related posts

ವಿಜಯರತ್ನ ಪ್ರಶಸ್ತಿ ಪುರಸ್ಕೃತ ಸುಮಂತ್ ಕುಮಾರ್ ಜೈನ್ ರವರಿಗೆ ಗುರುವಾಯನಕೆರೆ ಅರಮಲೆಬೆಟ್ಟ ಶ್ರೀ ಕ್ಷೇತ್ರದ ವತಿಯಿಂದ ಅಭಿನಂದನೆ

Suddi Udaya

ಎ.10-19: ಉಜಿರೆ ಪ್ರಗತಿ ಮಹಿಳಾ ಮಂಡಲದಿಂದ ಮಕ್ಕಳ ಆಕರ್ಷಕ ಬೇಸಿಗೆ ಶಿಬಿರ “ಚಿಲಿಪಿಲಿ”

Suddi Udaya

ಬರ್ಕಜೆ ಶ್ರೀ ದುರ್ಗಾಪರಮೇಶ್ವರಿ ಮತ್ತು ನವಗುಳಿಗ ಕ್ಷೇತ್ರದಲ್ಲಿ ಜಾತ್ರಾ ಮಹೋತ್ಸವ: ರಂಗ ಮಂಟಪ ಲೋಕಾರ್ಪಣೆ, ನವದುರ್ಗೆಯರ ಮೂರ್ತಿ ಪ್ರತಿಷ್ಠೆ, ದೇವರ ಪ್ರಭಾವಳಿ ಸಮರ್ಪಣೆ: ಇಂದು (ಫೆ.5) ನವ ಗುಳಿಗಗಳ ವಿಶೇಷ ಗಗ್ಗರ ಸೇವೆ

Suddi Udaya

ಬಸ್ ಸಮಸ್ಯೆ: ಜುಲೈ 1ರಂದು ಬೆಳ್ತಂಗಡಿಯಲ್ಲಿ ಶಾಸಕರಿಂದ ಜನಸ್ಪಂದನ ಕಾರ್ಯಕ್ರಮ: ಸಾವ೯ಜನಿಕ ಅಹವಾಲು ಸ್ವೀಕಾರ ಮತ್ತು ಮಾಹಿತಿ ಕಾರ್ಯಕ್ರಮ

Suddi Udaya

ವಿದ್ಯಾರ್ಥಿನಿಗೆ ಅವಾಚ್ಯ ಶಬ್ದಗಳಿಂದ ನಿಂದನೆ : ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಉಜಿರೆ : ಶ್ರೀ.ಧ.ಮಂ ಆಂ.ಮಾ. ಶಾಲಾ ವಿದ್ಯಾರ್ಥಿ ಪರಿಷತ್ತಿನ ನಾಯಕತ್ವದ ಆಯ್ಕೆಗಾಗಿ ಚುನಾವಣೆ

Suddi Udaya
error: Content is protected !!