25.7 C
ಪುತ್ತೂರು, ಬೆಳ್ತಂಗಡಿ
May 19, 2025
ನಿಧನ

ಮಾಲಾಡಿ: ಮಾಜಿ ಭೂನ್ಯಾಯ ಮಂಡಳಿ ಸದಸ್ಯ ಬಿ.ರಾಮಣ್ಣ ಶೆಟ್ಟಿ ನಿಧನ


ಮಾಲಾಡಿ: ಮಾಲಾಡಿ ನಿವಾಸಿ ಮಾಜಿ ಭೂನ್ಯಾಯ ಮಂಡಳಿ ಸದಸ್ಯ ಬಿ.ರಾಮಣ್ಣ ಶೆಟ್ಟಿ(86 ವ)ರವರು ಸೆ.20ರಂದು ಸ್ವಗೃಹದಲ್ಲಿ ನಿಧನರಾದರು.

ಇವರು ಬೆಳ್ತಂಗಡಿ ತಾಲೂಕು ಎ.ಪಿ.ಎಂ.ಸಿ ಉಪಾಧ್ಯಕ್ಷರಾಗಿ, ಭೂನ್ಯಾಯ ಮಂಡಳಿ ಸದಸ್ಯರಾಗಿ, ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಪದಾಧಿಕಾರಿಯಾಗಿ, ಮಾಜಿ ಸಚಿವ ಕೆ.ಗಂಗಾಧರ ಗೌಡರ ಮಾರ್ಗದರ್ಶನದಲ್ಲಿ ನಡೆಯುತ್ತಿದ್ದ ಮಾಜಿ ಮುಖ್ಯಮಂತ್ರಿ ಎಂ.ವೀರಪ್ಪ ಮೊಯಿಲಿಯವರ ಕಿಸಾನ್ ಸಭಾ ಟ್ರಸ್ಟ್ ನ ಸಂಯೋಜಕರಾಗಿ, ವಿವಿಧ ರಂಗಗಳಲ್ಲಿ 40 ವರ್ಷ ಅವಧಿಯಲ್ಲಿ ಸಾಮಾಜಿಕ ಸೇವೆಯಲ್ಲಿ ತೊಗಿಸಿಕೊಂಡಿದ್ದರು. ‌. ಮೃತರು ಪತ್ನಿ ವಸಂತಿ ಆರ್ ಶೆಟ್ಟಿ, ಪುತ್ರ ಗುರುಪ್ರಸಾದ್, ಪುತ್ರಿಯರಾದ ಸವಿತಾ, ಕವಿತಾ ಹಾಗೂ ಸೊಸೆ ಪುಷ್ಪಾವತಿ, ಅಳಿಯಂದಿರಾದ ಪದ್ಮನಾಭ ಶೆಟ್ಟಿ, ಪಾಲಾಕ್ಷ ರೈ ಅವರನ್ನು ಅಗಲಿದ್ದಾರೆ.

Related posts

ಉಜಿರೆ: ಅಜಿತ್ ನಗರ ನಿವಾಸಿ ವಿಲ್ಫ್ರೆಡ್ ಡಿಸೋಜಾ ನಿಧನ

Suddi Udaya

ಕಿಲ್ಲೂರು ನಿವಾಸಿ ರಾಯಿ ಶ್ರೀ ನಾಗಭೂಷಣ್ ರಾವ್ ನಿಧನ

Suddi Udaya

ಮಾಲಿನಿ ಕಣಾಲು ಹೃದಯಾಘಾತದಿಂದ ನಿಧನ

Suddi Udaya

ಧರ್ಮಸ್ಥಳ: ದೊಂಡೋಲೆ ನಿವಾಸಿ ಗೃಹೋದ್ಯಮಿ ಸಂಧ್ಯಾ ಎಸ್ ಭಟ್ ನಿಧನ

Suddi Udaya

ಸುಲ್ಕೇರಿಮೊಗ್ರು ಪಾಲ್ತ್ಯರಡ್ಡ ನಿವಾಸಿ ಶೇಖರ ಪೂಜಾರಿ ನಿಧನ

Suddi Udaya

ಶಿಬಾಜೆ: ಪೆರ್ಲ ಸುಮತಿ ಹೆಬ್ಬಾರ್ ನಿಧನ

Suddi Udaya
error: Content is protected !!