25.5 C
ಪುತ್ತೂರು, ಬೆಳ್ತಂಗಡಿ
June 8, 2026
ನಿಧನ

ಮಾಲಾಡಿ: ಮಾಜಿ ಭೂನ್ಯಾಯ ಮಂಡಳಿ ಸದಸ್ಯ ಬಿ.ರಾಮಣ್ಣ ಶೆಟ್ಟಿ ನಿಧನ


ಮಾಲಾಡಿ: ಮಾಲಾಡಿ ನಿವಾಸಿ ಮಾಜಿ ಭೂನ್ಯಾಯ ಮಂಡಳಿ ಸದಸ್ಯ ಬಿ.ರಾಮಣ್ಣ ಶೆಟ್ಟಿ(86 ವ)ರವರು ಸೆ.20ರಂದು ಸ್ವಗೃಹದಲ್ಲಿ ನಿಧನರಾದರು.

ಇವರು ಬೆಳ್ತಂಗಡಿ ತಾಲೂಕು ಎ.ಪಿ.ಎಂ.ಸಿ ಉಪಾಧ್ಯಕ್ಷರಾಗಿ, ಭೂನ್ಯಾಯ ಮಂಡಳಿ ಸದಸ್ಯರಾಗಿ, ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಪದಾಧಿಕಾರಿಯಾಗಿ, ಮಾಜಿ ಸಚಿವ ಕೆ.ಗಂಗಾಧರ ಗೌಡರ ಮಾರ್ಗದರ್ಶನದಲ್ಲಿ ನಡೆಯುತ್ತಿದ್ದ ಮಾಜಿ ಮುಖ್ಯಮಂತ್ರಿ ಎಂ.ವೀರಪ್ಪ ಮೊಯಿಲಿಯವರ ಕಿಸಾನ್ ಸಭಾ ಟ್ರಸ್ಟ್ ನ ಸಂಯೋಜಕರಾಗಿ, ವಿವಿಧ ರಂಗಗಳಲ್ಲಿ 40 ವರ್ಷ ಅವಧಿಯಲ್ಲಿ ಸಾಮಾಜಿಕ ಸೇವೆಯಲ್ಲಿ ತೊಗಿಸಿಕೊಂಡಿದ್ದರು. ‌. ಮೃತರು ಪತ್ನಿ ವಸಂತಿ ಆರ್ ಶೆಟ್ಟಿ, ಪುತ್ರ ಗುರುಪ್ರಸಾದ್, ಪುತ್ರಿಯರಾದ ಸವಿತಾ, ಕವಿತಾ ಹಾಗೂ ಸೊಸೆ ಪುಷ್ಪಾವತಿ, ಅಳಿಯಂದಿರಾದ ಪದ್ಮನಾಭ ಶೆಟ್ಟಿ, ಪಾಲಾಕ್ಷ ರೈ ಅವರನ್ನು ಅಗಲಿದ್ದಾರೆ.

Related posts

ಬಜಿರೆ: ನಾಟಿ ವೈದ್ಯ ದುಗ್ಗಪ್ಪ ಗೌಡ ನಿಧನ

Suddi Udaya

ಬೆಳ್ತಂಗಡಿ ತಾಲೂಕು ಸರಕಾರಿ ಆಸ್ಪತ್ರೆಯ ನಿವೃತ್ತ ವೈದ್ಯಾಧಿಕಾರಿ ಡಾ| ಆದಂ ಉಸ್ಮಾನ್ ನಿಧನ

Suddi Udaya

ಶಿಶಿಲ: ಒಟ್ಲ ನಿವಾಸಿ ನಾರಾಯಣ ಪೂಜಾರಿ ಹೃದಯಾಘಾತದಿಂದ ನಿಧನ

Suddi Udaya

ಮ್ಯಾಂಗೋ ಜ್ಯೂಸ್‌ನಲ್ಲಿ ಇಲಿ ಪಾಷಾಣ ಸೇವಿಸಿದ್ದ ಯುವಕ ಮೊಹಮ್ಮದ್ ಫೈಝಲ್‌ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು

Suddi Udaya

ಕಾಪಿನಡ್ಕ ಆಟೋ ಚಾಲಕ- ಮಾಲಕ ಸಂಘದ ಮಾಜಿ ಅಧ್ಯಕ್ಷ ಸುಂದರ ದಾಸ್ ನಿಧನ

Suddi Udaya

ಬೆಳಾಲು: ವಿಷ ಸೇವಿಸಿದ್ದ ವಿದ್ಯಾರ್ಥಿನಿ ಚಿಕಿತ್ಸೆ ಫಲಿಸದೆ ಸಾವು

Suddi Udaya
error: Content is protected !!