23.7 C
ಪುತ್ತೂರು, ಬೆಳ್ತಂಗಡಿ
April 24, 2026
ನಿಧನ

ಮಾಲಾಡಿ: ಮಾಜಿ ಭೂನ್ಯಾಯ ಮಂಡಳಿ ಸದಸ್ಯ ಬಿ.ರಾಮಣ್ಣ ಶೆಟ್ಟಿ ನಿಧನ


ಮಾಲಾಡಿ: ಮಾಲಾಡಿ ನಿವಾಸಿ ಮಾಜಿ ಭೂನ್ಯಾಯ ಮಂಡಳಿ ಸದಸ್ಯ ಬಿ.ರಾಮಣ್ಣ ಶೆಟ್ಟಿ(86 ವ)ರವರು ಸೆ.20ರಂದು ಸ್ವಗೃಹದಲ್ಲಿ ನಿಧನರಾದರು.

ಇವರು ಬೆಳ್ತಂಗಡಿ ತಾಲೂಕು ಎ.ಪಿ.ಎಂ.ಸಿ ಉಪಾಧ್ಯಕ್ಷರಾಗಿ, ಭೂನ್ಯಾಯ ಮಂಡಳಿ ಸದಸ್ಯರಾಗಿ, ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಪದಾಧಿಕಾರಿಯಾಗಿ, ಮಾಜಿ ಸಚಿವ ಕೆ.ಗಂಗಾಧರ ಗೌಡರ ಮಾರ್ಗದರ್ಶನದಲ್ಲಿ ನಡೆಯುತ್ತಿದ್ದ ಮಾಜಿ ಮುಖ್ಯಮಂತ್ರಿ ಎಂ.ವೀರಪ್ಪ ಮೊಯಿಲಿಯವರ ಕಿಸಾನ್ ಸಭಾ ಟ್ರಸ್ಟ್ ನ ಸಂಯೋಜಕರಾಗಿ, ವಿವಿಧ ರಂಗಗಳಲ್ಲಿ 40 ವರ್ಷ ಅವಧಿಯಲ್ಲಿ ಸಾಮಾಜಿಕ ಸೇವೆಯಲ್ಲಿ ತೊಗಿಸಿಕೊಂಡಿದ್ದರು. ‌. ಮೃತರು ಪತ್ನಿ ವಸಂತಿ ಆರ್ ಶೆಟ್ಟಿ, ಪುತ್ರ ಗುರುಪ್ರಸಾದ್, ಪುತ್ರಿಯರಾದ ಸವಿತಾ, ಕವಿತಾ ಹಾಗೂ ಸೊಸೆ ಪುಷ್ಪಾವತಿ, ಅಳಿಯಂದಿರಾದ ಪದ್ಮನಾಭ ಶೆಟ್ಟಿ, ಪಾಲಾಕ್ಷ ರೈ ಅವರನ್ನು ಅಗಲಿದ್ದಾರೆ.

Related posts

ಕಳಿಯ ಬದಿನಡೆ, ಮಂಜಲಡ್ಕ ದೇವರು-ದೈವಗಳ ಸಮಿತಿ ಅಧ್ಯಕ್ಷ ಸುರೇಂದ್ರ ಕುಮಾರ್ ಜೈನ್ ಹಾಗೂ ಸಹೋದರಿಗೆ ಮಾತೃವಿಯೋಗ:ಕಳಿಯಬೀಡು ಮನೆತನದ ಹಿರಿಯರಾದ ಶ್ರೀಮತಿ ಸುನಂದಾ ನಮಿರಾಜ ಆಜ್ರಿ ನಿಧನ

Suddi Udaya

ಕೆರಳೆಕೋಡಿ ನಿವಾಸಿ ಮಿಥುನ್ ನಿಧನ

Suddi Udaya

ನಾವೂರು ನೆಲ್ಲಿಪಲ್ಕೆ ಮುತ್ತಪ್ಪ ಗೌಡ ಹೃದಯಾಘಾತದಿಂದ ನಿಧನ

Suddi Udaya

ಬಂದಾರು ಗಿರಿಯಪ್ಪ ಪೂಜಾರಿ ಹೃದಯಾಘಾತದಿಂದ ನಿಧನ

Suddi Udaya

ಮಗನ ಮದುವೆ ಸಂಭ್ರಮದಲ್ಲಿ ಇದ್ದ ತಂದೆ ಹೃದಯಾಘಾತದಿಂದ ಸಾವು

Suddi Udaya

ಇಂದಬೆಟ್ಟು: ಪಿಲಾಪ್ಪಾಡಿ ನಿವಾಸಿ ಕುಸುಮಾವತಿ ನಿಧನ

Suddi Udaya
error: Content is protected !!