July 23, 2026
ನಿಧನ

ಮಾಲಾಡಿ: ಮಾಜಿ ಭೂನ್ಯಾಯ ಮಂಡಳಿ ಸದಸ್ಯ ಬಿ.ರಾಮಣ್ಣ ಶೆಟ್ಟಿ ನಿಧನ


ಮಾಲಾಡಿ: ಮಾಲಾಡಿ ನಿವಾಸಿ ಮಾಜಿ ಭೂನ್ಯಾಯ ಮಂಡಳಿ ಸದಸ್ಯ ಬಿ.ರಾಮಣ್ಣ ಶೆಟ್ಟಿ(86 ವ)ರವರು ಸೆ.20ರಂದು ಸ್ವಗೃಹದಲ್ಲಿ ನಿಧನರಾದರು.

ಇವರು ಬೆಳ್ತಂಗಡಿ ತಾಲೂಕು ಎ.ಪಿ.ಎಂ.ಸಿ ಉಪಾಧ್ಯಕ್ಷರಾಗಿ, ಭೂನ್ಯಾಯ ಮಂಡಳಿ ಸದಸ್ಯರಾಗಿ, ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಪದಾಧಿಕಾರಿಯಾಗಿ, ಮಾಜಿ ಸಚಿವ ಕೆ.ಗಂಗಾಧರ ಗೌಡರ ಮಾರ್ಗದರ್ಶನದಲ್ಲಿ ನಡೆಯುತ್ತಿದ್ದ ಮಾಜಿ ಮುಖ್ಯಮಂತ್ರಿ ಎಂ.ವೀರಪ್ಪ ಮೊಯಿಲಿಯವರ ಕಿಸಾನ್ ಸಭಾ ಟ್ರಸ್ಟ್ ನ ಸಂಯೋಜಕರಾಗಿ, ವಿವಿಧ ರಂಗಗಳಲ್ಲಿ 40 ವರ್ಷ ಅವಧಿಯಲ್ಲಿ ಸಾಮಾಜಿಕ ಸೇವೆಯಲ್ಲಿ ತೊಗಿಸಿಕೊಂಡಿದ್ದರು. ‌. ಮೃತರು ಪತ್ನಿ ವಸಂತಿ ಆರ್ ಶೆಟ್ಟಿ, ಪುತ್ರ ಗುರುಪ್ರಸಾದ್, ಪುತ್ರಿಯರಾದ ಸವಿತಾ, ಕವಿತಾ ಹಾಗೂ ಸೊಸೆ ಪುಷ್ಪಾವತಿ, ಅಳಿಯಂದಿರಾದ ಪದ್ಮನಾಭ ಶೆಟ್ಟಿ, ಪಾಲಾಕ್ಷ ರೈ ಅವರನ್ನು ಅಗಲಿದ್ದಾರೆ.

Related posts

ಕೊಕ್ಕಡ: ಶ್ರೀಮತಿ ಮೋನಕ್ಕ ನಿಧನ

Suddi Udaya

ವೇಣೂರು: ಪೆರಿಂಜೆ ನಿವಾಸಿ ಪಿ.ಎ.ಇಬ್ರಾಹಿಂ ನಿಧನ

Suddi Udaya

ಮುಂಡೂರು: ದುರ್ಗಾ ನಗರ ನಿವಾಸಿ ಕಾರ್ತಿಕ್ ಹೆಗ್ಡೆ ನಿಧನ

Suddi Udaya

ಪೆರಿಂಜೆ ತಿಮ್ಮೊಟ್ಟು ಕೃಷ್ಣಪ್ಪ ಪೂಜಾರಿ ನಿಧನ

Suddi Udaya

ಬೆಳ್ತಂಗಡಿ: ವಿದ್ಯುತ್ ಗುತ್ತಿಗೆದಾರ ಬೆನೆಡಿಕ್ಟ್ ವೇಗಸ್ ನಿಧನ

Suddi Udaya

ಕಾರ್ಯತಡ್ಕ ನಿವಾಸಿ ಜೋನ್ ವೆಲ್ಲಂಕಲ್ ನಿಧನ

Suddi Udaya
error: Content is protected !!