25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ರುಡ್ ಸೆಟ್ ಸಂಸ್ಥೆಯ ಶಿಬಿರಾರ್ಥಿಗಳಿಂದ ಸ್ವಚ್ಛತಾ ಹಿ ಸೇವಾ ಅಭಿಯಾನ

ಉಜಿರೆ ರುಡ್ ಸೆಟ್ ಸಂಸ್ಥೆಯಲ್ಲಿ ತರಬೇತಿ ಪಡೆಯುತ್ತಿರುವ ಶಿಬಿರಾರ್ಥಿಗಳು ಭಾರತ ಸರಕಾರದ ಪ್ರಧಾನಿಯವರ ಆಶಯದಂತೆ ಜನರ ಭಾಗವಹಿಸುವ ಮೂಲಕ ಸ್ವಚ್ಛ ಭಾರತ ನಿರ್ಮಾಣದಲ್ಲಿ ಕೈ ಜೊಡಿಸುವ ಸಲುವಾಗಿ ಹಾಗೂ ಡಾ.ಡಿ.ವೀರೇಂದ್ರ ಹೆಗ್ಗಡೆಯವರು ಯೋಚನೆಯಂತೆ ಸೆ.22 ರಂದು ರುಡ್ ಸೆಟ್ ಸಂಸ್ಥೆಯಿಂದ ಸಿದ್ಧವನದ ಬಸ್ ತಂಗುದಾಣದವರೆಗೆ ಸ್ವಚ್ಚತಾ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.


ಮೊದಲಿಗೆ ಶಿಬಿರಾರ್ಥಿಗಳಿಗೆ ಈ ವರ್ಷ, ‘ಸ್ವಭಾವ ಸ್ವಚ್ಛತಾ ಸಂಸ್ಕಾರ ಸ್ವಚ್ಛತಾ’ ಮಹತ್ವದ ಬಗ್ಗೆ ತಿಳಿಸಿ. ನಂತರ ರಸ್ತೆಯ ಎರಡು ಬದಿಗಳಲ್ಲಿ ಇದ್ದ ಕಸಗಳನ್ನು ಸ್ವಚ್ಛ ಗೊಳಿಸಲಾಯಿತು.


ಕಾರ್ಯಕ್ರಮದಲ್ಲಿ ಸಂಸ್ಥೆಯ‌ ನಿರ್ದೇಶಕರಾದ ಅಜೇಯ, ಉಪನ್ಯಾಸಕರುಗಳಾದ ಅಬ್ರಹಾಂ ಜೇಮ್ಸ್, ಶ್ರೀಮತಿ ಅನಸೂಯಾ, ಕರುಣಾಕರ ಜೈನ್, ಲೋಹಿತ್ ಜೈನ್, ಉದ್ಯೋಗಿಗಳಾದ ಕಾಶ್ಮೀರ್ ಡಿ’ ಸೋಜಾ, ಪ್ರಸಾದ್, ಶ್ರೀಮತಿ ರಶ್ಮಿ, ಪ್ರವೀಣ್, ಕೂಸಪ್ಪ, ಸುರೇಶ್ ಗೌಡ ಭಾಗವಹಿಸಿದ್ದರು.

Related posts

ಕೊಲೆಗಾರರಿಗೆ ಕಠಿಣ ಶಿಕ್ಷೆ ಆಗಲಿ, ಜಿಲ್ಲೆಯ ಶಾಂತಿ ಸೌಹಾರ್ದತೆ ಮತ್ತೆ ಮರುಕಳಿಸಲಿ: ರಕ್ಷಿತ್ ಶಿವರಾಂ

Suddi Udaya

ನಾವೂರು ಗ್ರಾ. ಪಂ.ನಲ್ಲಿ ಸ್ವಾತಂತ್ರ್ಯೋತ್ಸವ: ಡಿಜಿಟಲ್ ಗ್ರಂಥಾಲಯದ ಉದ್ಘಾಟನೆ

Suddi Udaya

ವೇಣೂರು: ಮನೆಗೆ ಮರ ಬಿದ್ದು ಹಾನಿ

Suddi Udaya

ಮಾಜಿ ಶಾಸಕ ಕೆ.ವಸಂತ ಬಂಗೇರ ಅವರಿಗೆ ಅಂತಿಮ ನಮನ ಸಲ್ಲಿಸಿದ ಸಿಯೋನ್ ಆಶ್ರಮದ ಮ್ಯಾನೇಜಿಂಗ್ ಟ್ರಸ್ಟಿ ಯು.ಸಿ ಪೌಲೋಸ್ ಹಾಗೂ ಕಲ್ಲಡ್ಕ ಪ್ರಭಾಕರ ಭಟ್

Suddi Udaya

ಧರ್ಮಸ್ಥಳ ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟ

Suddi Udaya

ಉಜಿರೆ ದೇವಸ್ಥಾನದ ಜಾತ್ರೋತ್ಸವಕ್ಕೆ ಚಾಲನೆ

Suddi Udaya
error: Content is protected !!