25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಹಿರಿಯ ಛಾಯಾಗ್ರಾಹಕ ಶಾಂತಲಾ ಸ್ಟುಡಿಯೋ ಮಾಲಕ ಶಶಿಧರ್ ರಾವ್ ನಿಧನ

ಬೆಳ್ತಂಗಡಿ: ಹಿರಿಯ ಛಾಯಾಗ್ರಾಹಕ ಶಶಿಧರ್ ರಾವ್(83ವ) ವಯೋಸಹಜ ಅನಾರೋಗ್ಯದಿಂದ ಸೆ.23 ರಂದು ನಿಧನರಾಗಿದ್ದಾರೆ.

ಬೆಳ್ತಂಗಡಿಯಲ್ಲಿ ಹಲವಾರೂ ವರ್ಷಗಳ ಹಿಂದೆ ಶಾಂತಲಾ ಸ್ಟುಡಿಯೋ ಪ್ರಾರಂಭಿಸಿ ಪ್ರಪ್ರಥಮ ಛಾಯಗ್ರಾಹಕರಾಗಿದ್ದರು. ಅದಲ್ಲದೇ ದಕ್ಷಿಣ ಕನ್ನಡ ಪೋಟೋ ಗ್ರಾಫರ್ಸ್ ಅಸೋಸಿಯೇಷನ್ ಇದರ ಅಜೀವ ಸದಸ್ಯರಾಗಿದ್ದರು. ತಾಲೂಕಿನ ಹಲವು ಮಂದಿ ಛಾಯಾಗ್ರಾಹಕರು ಇವರ ಶಿಷ್ಯರಾಗಿದ್ದಾರೆ. ಅವರ ಅಂತ್ಯ ಕ್ರಿಯೆ ನಾಳೆ(ಸೆ.24) ನಡೆಯಲಿದೆ ಎಂದು ತಿಳಿದು ಬಂದಿದೆ.

ಮೃತರು ಪತ್ನಿ ಅರುಣ ಶಶಿಧರ್ ರಾವ್, ಮಕ್ಕಳಾದ ಕುಮಾರ ರಾಘವೇಂದ್ರ, ಪೂರ್ಣಿಮಾ ಅರುಣ್ ಕುಮಾರ್, ಪ್ರತಿಭಾ ಶ್ರೀಧ‌ರ್ ರಾವ್, ಪ್ರಿಯಾ ಶರ್ಮ ಮತ್ತು ಅಳಿಯಂದಿರು, ಸೊಸೆ, ಮೊಮ್ಮಕ್ಕಳು ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಉಜಿರೆ ಎಸ್.ಡಿ.ಎಮ್ ಪ.ಪೂ. ಕಾಲೇಜಿನ ಸಂಸ್ಕೃತ ಸಂಘದ ಅಧ್ಯಕ್ಷನಾಗಿ ಗುರುದತ್ತ ಮರಾಠೆ ಆಯ್ಕೆ

Suddi Udaya

ಮೇ 17: ಮುಳಿಯ ಗೋಲ್ಡ್ ಅಂಡ್ ಡೈಮಂಡ್ಸ್ ವಿಸ್ತೃತ ಶೋರೂಂ ಉದ್ಘಾಟನೆ: ಮುಳಿಯ ಬ್ರ್ಯಾಂಡ್ ಅಂಬಾಸಿಡರ್ ರಮೇಶ್ ಅರವಿಂದ್‌ರಿಂದ ಲೋಕಾರ್ಪಣೆ

Suddi Udaya

ಬೆಳ್ತಂಗಡಿ ಶ್ರೀ ಗುರುದೇವ ಕಾಲೇಜಿನಲ್ಲಿ 79 ನೇ ಸ್ವಾತಂತ್ರೋತ್ಸವ ಆಚರಣೆ

Suddi Udaya

ಯುವವಾಹಿನಿ ಬೆಳ್ತಂಗಡಿ ಘಟಕದಿಂದ ಉದಯ್ ಪೂಜಾರಿಯವರಿಗೆ ಸಾಂತ್ವಾನ ನಿಧಿ ಹಸ್ತಾಂತರ

Suddi Udaya

ಕೊಕ್ಕಡ : ಮಾಯಿಲಕೋಟೆ ದೇವಸ್ಥಾನದಲ್ಲಿ ಕಳ್ಳತನ: ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಕುದ್ರೋಳಿ‌ ಕ್ಷೇತ್ರದ ನಿರ್ಮಾತೃ ಬಿ.ಜನಾರ್ಧನ ಪೂಜಾರಿಯವರನ್ನು ಭೇಟಿ ಮಾಡಿದ ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ‌ ಸದಸ್ಯರು

Suddi Udaya
error: Content is protected !!