23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಹಿರಿಯ ಛಾಯಾಗ್ರಾಹಕ ಶಾಂತಲಾ ಸ್ಟುಡಿಯೋ ಮಾಲಕ ಶಶಿಧರ್ ರಾವ್ ನಿಧನ

ಬೆಳ್ತಂಗಡಿ: ಹಿರಿಯ ಛಾಯಾಗ್ರಾಹಕ ಶಶಿಧರ್ ರಾವ್(83ವ) ವಯೋಸಹಜ ಅನಾರೋಗ್ಯದಿಂದ ಸೆ.23 ರಂದು ನಿಧನರಾಗಿದ್ದಾರೆ.

ಬೆಳ್ತಂಗಡಿಯಲ್ಲಿ ಹಲವಾರೂ ವರ್ಷಗಳ ಹಿಂದೆ ಶಾಂತಲಾ ಸ್ಟುಡಿಯೋ ಪ್ರಾರಂಭಿಸಿ ಪ್ರಪ್ರಥಮ ಛಾಯಗ್ರಾಹಕರಾಗಿದ್ದರು. ಅದಲ್ಲದೇ ದಕ್ಷಿಣ ಕನ್ನಡ ಪೋಟೋ ಗ್ರಾಫರ್ಸ್ ಅಸೋಸಿಯೇಷನ್ ಇದರ ಅಜೀವ ಸದಸ್ಯರಾಗಿದ್ದರು. ತಾಲೂಕಿನ ಹಲವು ಮಂದಿ ಛಾಯಾಗ್ರಾಹಕರು ಇವರ ಶಿಷ್ಯರಾಗಿದ್ದಾರೆ. ಅವರ ಅಂತ್ಯ ಕ್ರಿಯೆ ನಾಳೆ(ಸೆ.24) ನಡೆಯಲಿದೆ ಎಂದು ತಿಳಿದು ಬಂದಿದೆ.

ಮೃತರು ಪತ್ನಿ ಅರುಣ ಶಶಿಧರ್ ರಾವ್, ಮಕ್ಕಳಾದ ಕುಮಾರ ರಾಘವೇಂದ್ರ, ಪೂರ್ಣಿಮಾ ಅರುಣ್ ಕುಮಾರ್, ಪ್ರತಿಭಾ ಶ್ರೀಧ‌ರ್ ರಾವ್, ಪ್ರಿಯಾ ಶರ್ಮ ಮತ್ತು ಅಳಿಯಂದಿರು, ಸೊಸೆ, ಮೊಮ್ಮಕ್ಕಳು ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಪಂಚಾಯತು ನಿರ್ಣಯ ಅನುಷ್ಠಾನದಲ್ಲಿ ವಿಳಂಬ; ಕೊಕ್ಕಡ ಗ್ರಾಮ ಪಂಚಾಯತ್ ಸಾಮಾನ್ಯ ಸಭೆ ರದ್ದು

Suddi Udaya

ನ್ಯೂ ವೈಬ್ರೆಂಟ್ ಕಾಲೇಜು ಪಿಯು ಫಲಿತಾಂಶದಲ್ಲಿ ಸರ್ವಶ್ರೇಷ್ಠ ಸಾಧನೆ: ಧನುಷ್ ಗುತ್ತಿ 598 ಅಂಕ ಪಡೆದು ರಾಜ್ಯಕ್ಕೆ ದ್ವಿತೀಯ ರ‍್ಯಾಂಕ್

Suddi Udaya

ಅರಸಿನಮಕ್ಕಿಯಲ್ಲಿ ಬೃಹತ್ ರಕ್ತದಾನ ಶಿಬಿರ

Suddi Udaya

ಕಾಲೇಜಿಗೆ ಬರುತ್ತಿದ್ದ ವಿದ್ಯಾರ್ಥಿನಿಯನ್ನು ಅಪಹರಣಕ್ಕೆ ಯತ್ನಿಸಿದ ಮುಸುಕುಧಾರಿಗಳು: ಚೂರಿಯಿಂದ ಇರಿದು ಹಲ್ಲೆ: ಗಾಯಗೊಂಡ ವಿದ್ಯಾರ್ಥಿನಿ ಆಸ್ಪತ್ರೆಗೆ ದಾಖಲು

Suddi Udaya

ವೇಣೂರು: ನಿವೃತ್ತ ಶಿಕ್ಷಕರಿಗೆ ವಿವಿಧ ಸಂಘ ಸಂಸ್ಥೆಗಳಿಂದ ಗೌರವಾರ್ಪಣೆ

Suddi Udaya

ಕೊಕ್ಕಡದ‌ಲ್ಲಿ ಗೃಹ ಸಚಿವ ಅರಗ ಜ್ಞಾನೇಂದ್ರರವರ ಕಾರನ್ನು ಚುನಾವಣಾ ಅಧಿಕಾರಿಗಳಿಂದ ತಪಾಸಣೆ

Suddi Udaya
error: Content is protected !!