23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಹಿರಿಯ ಛಾಯಾಗ್ರಾಹಕ ಶಾಂತಲಾ ಸ್ಟುಡಿಯೋ ಮಾಲಕ ಶಶಿಧರ್ ರಾವ್ ನಿಧನ

ಬೆಳ್ತಂಗಡಿ: ಹಿರಿಯ ಛಾಯಾಗ್ರಾಹಕ ಶಶಿಧರ್ ರಾವ್(83ವ) ವಯೋಸಹಜ ಅನಾರೋಗ್ಯದಿಂದ ಸೆ.23 ರಂದು ನಿಧನರಾಗಿದ್ದಾರೆ.

ಬೆಳ್ತಂಗಡಿಯಲ್ಲಿ ಹಲವಾರೂ ವರ್ಷಗಳ ಹಿಂದೆ ಶಾಂತಲಾ ಸ್ಟುಡಿಯೋ ಪ್ರಾರಂಭಿಸಿ ಪ್ರಪ್ರಥಮ ಛಾಯಗ್ರಾಹಕರಾಗಿದ್ದರು. ಅದಲ್ಲದೇ ದಕ್ಷಿಣ ಕನ್ನಡ ಪೋಟೋ ಗ್ರಾಫರ್ಸ್ ಅಸೋಸಿಯೇಷನ್ ಇದರ ಅಜೀವ ಸದಸ್ಯರಾಗಿದ್ದರು. ತಾಲೂಕಿನ ಹಲವು ಮಂದಿ ಛಾಯಾಗ್ರಾಹಕರು ಇವರ ಶಿಷ್ಯರಾಗಿದ್ದಾರೆ. ಅವರ ಅಂತ್ಯ ಕ್ರಿಯೆ ನಾಳೆ(ಸೆ.24) ನಡೆಯಲಿದೆ ಎಂದು ತಿಳಿದು ಬಂದಿದೆ.

ಮೃತರು ಪತ್ನಿ ಅರುಣ ಶಶಿಧರ್ ರಾವ್, ಮಕ್ಕಳಾದ ಕುಮಾರ ರಾಘವೇಂದ್ರ, ಪೂರ್ಣಿಮಾ ಅರುಣ್ ಕುಮಾರ್, ಪ್ರತಿಭಾ ಶ್ರೀಧ‌ರ್ ರಾವ್, ಪ್ರಿಯಾ ಶರ್ಮ ಮತ್ತು ಅಳಿಯಂದಿರು, ಸೊಸೆ, ಮೊಮ್ಮಕ್ಕಳು ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಉಜಿರೆ ಶ್ರೀ ಜನಾರ್ಧನ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ ಭೇಟಿ

Suddi Udaya

ನೆರಿಯ: ಕಡವೆ ಬೇಟೆ ಪ್ರಕರಣ: ಆರೋಪಿಗೆ ನ್ಯಾಯಾಂಗ ಬಂಧನ

Suddi Udaya

ಪುತ್ರಬೈಲು ಕಿಂಡಿಅಣೆಕಟ್ಟಿನಲ್ಲಿ ಸಿಕ್ಕಿಹಾಕಿಕೊಂಡ ಮರಗಳ ದಿಮ್ಮಿಗಳ ತೆರವು ಕಾರ್ಯ

Suddi Udaya

ತಾಲೂಕಿನಲ್ಲಿ ಹದಗೆಟ್ಟಿರುವ ರಸ್ತೆ ಗುಂಡಿ ಮುಚ್ಚಲು ಗುತ್ತಿಗೆದಾರರೇ ಹಿಂದೇಟು: ಸಾಮಾಜಿಕ ಜಾಲ ತಾಣಗಳಲ್ಲಿ ಪೋಸ್ಟ್ ವೈರಲ್

Suddi Udaya

ಬೆಳಾಲು ಪ್ರೌಢಶಾಲೆ ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷರಾಗಿ ಭವಾನಿ ಮಾರ್ಪಾಲು, ಉಪಾಧ್ಯಕ್ಷರಾಗಿ ರಾಜೇಶ್ ಕುರ್ಕಿಲು

Suddi Udaya

ಮೇಲಂತಬೆಟ್ಟು: ಬೈಕ್ ಗಳೆರಡು ಮುಖಾಮುಖಿ ಡಿಕ್ಕಿ: ನಾಲ್ವರಿಗೆ ಗಂಭೀರ ಗಾಯ

Suddi Udaya
error: Content is protected !!