September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಹಿರಿಯ ಛಾಯಾಗ್ರಾಹಕ ಶಾಂತಲಾ ಸ್ಟುಡಿಯೋ ಮಾಲಕ ಶಶಿಧರ್ ರಾವ್ ನಿಧನ

ಬೆಳ್ತಂಗಡಿ: ಹಿರಿಯ ಛಾಯಾಗ್ರಾಹಕ ಶಶಿಧರ್ ರಾವ್(83ವ) ವಯೋಸಹಜ ಅನಾರೋಗ್ಯದಿಂದ ಸೆ.23 ರಂದು ನಿಧನರಾಗಿದ್ದಾರೆ.

ಬೆಳ್ತಂಗಡಿಯಲ್ಲಿ ಹಲವಾರೂ ವರ್ಷಗಳ ಹಿಂದೆ ಶಾಂತಲಾ ಸ್ಟುಡಿಯೋ ಪ್ರಾರಂಭಿಸಿ ಪ್ರಪ್ರಥಮ ಛಾಯಗ್ರಾಹಕರಾಗಿದ್ದರು. ಅದಲ್ಲದೇ ದಕ್ಷಿಣ ಕನ್ನಡ ಪೋಟೋ ಗ್ರಾಫರ್ಸ್ ಅಸೋಸಿಯೇಷನ್ ಇದರ ಅಜೀವ ಸದಸ್ಯರಾಗಿದ್ದರು. ತಾಲೂಕಿನ ಹಲವು ಮಂದಿ ಛಾಯಾಗ್ರಾಹಕರು ಇವರ ಶಿಷ್ಯರಾಗಿದ್ದಾರೆ. ಅವರ ಅಂತ್ಯ ಕ್ರಿಯೆ ನಾಳೆ(ಸೆ.24) ನಡೆಯಲಿದೆ ಎಂದು ತಿಳಿದು ಬಂದಿದೆ.

ಮೃತರು ಪತ್ನಿ ಅರುಣ ಶಶಿಧರ್ ರಾವ್, ಮಕ್ಕಳಾದ ಕುಮಾರ ರಾಘವೇಂದ್ರ, ಪೂರ್ಣಿಮಾ ಅರುಣ್ ಕುಮಾರ್, ಪ್ರತಿಭಾ ಶ್ರೀಧ‌ರ್ ರಾವ್, ಪ್ರಿಯಾ ಶರ್ಮ ಮತ್ತು ಅಳಿಯಂದಿರು, ಸೊಸೆ, ಮೊಮ್ಮಕ್ಕಳು ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ನ್ಯಾಯತರ್ಪು ಜಾರಿಗೆಬೈಲು ನಿವಾಸಿ ಕೆ.ಎಂ. ಅಬೂಬಕ್ಕರ್ ರವರ ಬ್ಯಾಂಕ್ ಖಾತೆಯಿಂದ ಅಪರಿಚಿತ ಇಬ್ಬರು ವ್ಯಕ್ತಿಗಳಿಂದ ಹಣ ಕಳವು

Suddi Udaya

ಬೆಳ್ತಂಗಡಿ ವಲಯದ ಭಜನಾ ಮಂಡಳಿಗಳ ವಲಯ ಸಭೆ

Suddi Udaya

ಕಳೆಂಜ ಗ್ರಾ.ಪಂ.ನಲ್ಲಿ 68 ಫಲಾನುಭವಿಗಳಿಗೆ ನೀರಿನ ಬ್ಯಾರಲ್ ವಿತರಣೆ

Suddi Udaya

ದೈಹಿಕ ಶಿಕ್ಷಕ ಜೋನ್ ಕೆ ಪಿ ಸೇವಾ ನಿವೃತ್ತಿ: ನೆಲ್ಯಾಡಿ ಸಂತ ಅಲ್ಫೋನ್ಸ ಚರ್ಚ್ ವತಿಯಿಂದ ಬೀಳ್ಕೊಡುಗೆ ಸನ್ಮಾನ

Suddi Udaya

ಲಾಯಿಲ: ಮಾನಸಿಕ ಖಾಯಿಲೆಯಿಂದ ಬಳಲುತ್ತಿದ್ದ ಮಹಿಳೆ ಸಾವು

Suddi Udaya

ಮಡಂತ್ಯಾರು ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಗ್ರಾಹಕರ ಸಭೆ

Suddi Udaya
error: Content is protected !!