25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆಯಲ್ಲಿ ಸಂಕಷ್ಟಿ ಪ್ರಯುಕ್ತ ತಾಳಮದ್ದಳೆ

ಉಜಿರೆ: ಶ್ರೀ ಮದವೂರ ವಿಘ್ನೇಶ ಕಲಾಸಂಘ, ಗೇರುಕಟ್ಟೆ , ಬೆಳ್ತಂಗಡಿ, ಇವರ ಸದಸ್ಯರಿಂದ ಉಜಿರೆಯ ಈ ಜನಾರ್ದನ ಸ್ವಾಮಿ ದೇವಸ್ಥಾನದಲ್ಲಿ ಸಂಕಷ್ಟಿಯ ಪ್ರಯುಕ್ತ ” ಶರಸೇತು ಬಂಧನ ” ಎಂಬ ತಾಳಮದ್ದಳೆಯು ನಡೆಯಿತು. ಹಿಮ್ಮೇಳದಲ್ಲಿ ಕುಮಾರಿ ನಂದನ ಮಾಲೆಂಕಿ , ಕಾರ್ತಿಕ್ ಬಳ್ಳ ಮಂಜ, ರತನ್ ಗುಡಿಗಾರ್, ಆದಿತ್ಯ ಹೊಳ್ಳ ಭಾಗವಹಿಸಿದ್ದರು.


ಮುಮ್ಮೇಳದಲ್ಲಿ ಪ್ರೊಫೆಸರ್ ಮಧೂರು ಮೋಹನ ಕಲ್ಲೂರಾಯ, ಬಾಸಮೆ ನಾರಾಯಣ ಭಟ್, ಶ್ರೀರಾಮಕೃಷ್ಣ ಭಟ್ ಬಳಂಜ, ಶ್ರೀಮತಿ ಕೆ .ಆರ್. ಸುವರ್ಣ ಕುಮಾರಿ ಪಾಲ್ಗೊಂಡರು. ಆಡಳಿತ ಮೊಕ್ತೇಸರ ಶರತ್ ಕೃಷ್ಣ ಪಡ್ವಟ್ನಾಯ , ಕಲಾವಿದರಾದ ಶ್ರೀ ಮೋಹನ ಬೈಪಾಡಿತ್ತಾಯ, ಕೊಯ್ಯೂರು ಅಶೋಕ ಭಾಂಗಿಣ್ಣಾಯ, ಡಾ. ಪ್ರಸನ್ನಕುಮಾರ್ ಐತಾಳ್ ಮೊದಲಾದ ಗಣ್ಯರು ಉಪಸ್ಥಿತರಿದ್ದರು. ಸಂಘದ ಅಧ್ಯಕ್ಷ ಮಧೂರು ಮೋಹನ ಕಲ್ಲೂರಾಯರು ಕಲಾವಿದರಿಗೆ ಶಾಲು ಹೊಂದಿಸಿ ಗೌರವಿಸಿದರು.

Related posts

ಮೇ 31 : ಬೆಳ್ತಂಗಡಿ ತಾಲೂಕು ಕೃಷಿ ಇಲಾಖೆಯ ಕೃಷಿ ಅಧಿಕಾರಿ ಚಿದಾನಂದ ಹೂಗಾರ್ ನಿವೃತ್ತಿ

Suddi Udaya

ಅಂಡಿಂಜೆ: ನವೋದಯ ವಿಶ್ವಬ್ರಾಹ್ಮಣ ಸಮಾಜ ಸೇವಾ ಸಂಘ ಇದರ 27 ನೇ ವರ್ಷದ ವಿಶ್ವಕರ್ಮ ಪೂಜೆ

Suddi Udaya

ಚಾರ್ಮಾಡಿ ಘಾಟ್‌ನಲ್ಲಿ ಸ್ವಚ್ಛತಾ ದಿನ: ಗಾಂಧಿ ಜಯಂತಿಗೆ ಅರಣ್ಯ ಇಲಾಖೆಯ ಅರ್ಥಪೂರ್ಣ ಗೌರವ

Suddi Udaya

ಉಜಿರೆ: ಶ್ರೀ ಧ. ಮಂ. ಪ.ಪೂ. ಕಾಲೇಜಿನಲ್ಲಿ ವೃತ್ತಿ ಮಾರ್ಗದರ್ಶನ ಕಾರ್ಯಕ್ರಮ

Suddi Udaya

ಜೂ.21: “ಪ್ರಭು ಸ್ವೀಟ್ಸ್” 2ನೇ ಫ್ಯಾಕ್ಟರಿ ಔಟ್‌ಲೆಟ್ ಗುರುವಾಯನಕೆರೆಯಲ್ಲಿ ಶುಭಾರಂಭ

Suddi Udaya

ಮೊಗ್ರು ಊoತನಾಜೆ ಲಕ್ಷ್ಮೀ ನಾರಾಯಣ ಭಜನಾ ಮಂದಿರದಲ್ಲಿ ಕಣಿಯೂರು ವಲಯ ಮೊಗ್ರು ಒಕ್ಕೂಟದ ವತಿಯಿಂದ ಸ್ವಚ್ಛತಾ ಶ್ರಮದಾನ

Suddi Udaya
error: Content is protected !!