September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆಯಲ್ಲಿ ಸಂಕಷ್ಟಿ ಪ್ರಯುಕ್ತ ತಾಳಮದ್ದಳೆ

ಉಜಿರೆ: ಶ್ರೀ ಮದವೂರ ವಿಘ್ನೇಶ ಕಲಾಸಂಘ, ಗೇರುಕಟ್ಟೆ , ಬೆಳ್ತಂಗಡಿ, ಇವರ ಸದಸ್ಯರಿಂದ ಉಜಿರೆಯ ಈ ಜನಾರ್ದನ ಸ್ವಾಮಿ ದೇವಸ್ಥಾನದಲ್ಲಿ ಸಂಕಷ್ಟಿಯ ಪ್ರಯುಕ್ತ ” ಶರಸೇತು ಬಂಧನ ” ಎಂಬ ತಾಳಮದ್ದಳೆಯು ನಡೆಯಿತು. ಹಿಮ್ಮೇಳದಲ್ಲಿ ಕುಮಾರಿ ನಂದನ ಮಾಲೆಂಕಿ , ಕಾರ್ತಿಕ್ ಬಳ್ಳ ಮಂಜ, ರತನ್ ಗುಡಿಗಾರ್, ಆದಿತ್ಯ ಹೊಳ್ಳ ಭಾಗವಹಿಸಿದ್ದರು.


ಮುಮ್ಮೇಳದಲ್ಲಿ ಪ್ರೊಫೆಸರ್ ಮಧೂರು ಮೋಹನ ಕಲ್ಲೂರಾಯ, ಬಾಸಮೆ ನಾರಾಯಣ ಭಟ್, ಶ್ರೀರಾಮಕೃಷ್ಣ ಭಟ್ ಬಳಂಜ, ಶ್ರೀಮತಿ ಕೆ .ಆರ್. ಸುವರ್ಣ ಕುಮಾರಿ ಪಾಲ್ಗೊಂಡರು. ಆಡಳಿತ ಮೊಕ್ತೇಸರ ಶರತ್ ಕೃಷ್ಣ ಪಡ್ವಟ್ನಾಯ , ಕಲಾವಿದರಾದ ಶ್ರೀ ಮೋಹನ ಬೈಪಾಡಿತ್ತಾಯ, ಕೊಯ್ಯೂರು ಅಶೋಕ ಭಾಂಗಿಣ್ಣಾಯ, ಡಾ. ಪ್ರಸನ್ನಕುಮಾರ್ ಐತಾಳ್ ಮೊದಲಾದ ಗಣ್ಯರು ಉಪಸ್ಥಿತರಿದ್ದರು. ಸಂಘದ ಅಧ್ಯಕ್ಷ ಮಧೂರು ಮೋಹನ ಕಲ್ಲೂರಾಯರು ಕಲಾವಿದರಿಗೆ ಶಾಲು ಹೊಂದಿಸಿ ಗೌರವಿಸಿದರು.

Related posts

ಮುಂಡಾಜೆ : ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಯಕ್ಷಗಾನ ತರಬೇತಿ ಉದ್ಘಾಟನೆ

Suddi Udaya

ಬೆಳ್ತಂಗಡಿ: ಸುಲ್ಕೇರಿಮೊಗ್ರುವಿನ ಯುವಕ ಅಕ್ಷಯ್ ಮಾಳಿಗೆಯವರಿಗೆ ಪೋಲೆಂಡ್ ಯುಗಲೋನಿಯನ್ ವಿಶ್ವವಿದ್ಯಾಲಯದಿಂದ ಡಾಕ್ಟರೇಟ್ ಪದವಿ

Suddi Udaya

ಅಳದಂಗಡಿ ಶ್ರೀ ಸತ್ಯದೇವತೆ ದೈವಸ್ಥಾನ ವತಿಯಿಂದ 20 ನೇ ವರ್ಷದ ಉಚಿತ ಆರೋಗ್ಯ ತಪಾಸಣೆ ಮತ್ತು ಬೃಹತ್ ರಕ್ತದಾನ ಶಿಬಿರ ಉದ್ಘಾಟನೆ

Suddi Udaya

ಶಿಬಾಜೆ ಗ್ರಾ.ಪಂನಲ್ಲಿ ಉದ್ಯೋಗ ಖಾತರಿ ನಡಿಗೆ ಸುಸ್ಥಿರತೆಯೆಡೆಗೆ , ಮತ್ತು ಮನೆ ಮನೆ ಜಾಥಾ ಅಭಿಯಾನದಡಿ ವಿಶೇಷ ಗ್ರಾಮ ಸಭೆ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಮಕ್ಕಳ ರೋಗ ತಪಾಸಣಾ ಶಿಬಿರ

Suddi Udaya

ಗೌಸಿಯಾ ಮುಸ್ಲಿಂ ವೆಲ್ಫೇರ್ ಎಸೋಸಿಯೇಶನ್ ಮಹಾಸಭೆ: ನೂತನ ಅಧ್ಯಕ್ಷರಾಗಿ ಅಯ್ಯೂಬ್ ಸಅದಿ, ಪ್ರಧಾನ ಕಾರ್ಯದರ್ಶಿಯಾಗಿ ಇಬ್ರಾಹಿಂ ಮುರ ಆಯ್ಕೆ

Suddi Udaya
error: Content is protected !!