30.5 C
ಪುತ್ತೂರು, ಬೆಳ್ತಂಗಡಿ
April 11, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಉಜಿರೆ ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜಿನ ವತಿಯಿಂದ ಎನ್ ಎಸ್ ಎಸ್ ಮತ್ತು ಯುವ ರೆಡ್ ಕ್ರಾಸ್ ಸಹಭಾಗಿತ್ವದಲ್ಲಿ ಯಶೋವನ ಭೇಟಿ ಕಾರ್ಯಕ್ರಮ

ಉಜಿರೆ : ಇಲ್ಲಿನ ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜು ಉಜಿರೆಯ ವತಿಯಿಂದ ಎನ್ ಎಸ್ ಎಸ್ ಹಾಗೂ ಯುವ ರೆಡ್ ಕ್ರಾಸ್ ಘಟಕದ ಸಹಭಾಗಿತ್ವದಲ್ಲಿ ಯಶೋವನಕ್ಕೆ ಸೆ.23 ರಂದು ಭೇಟಿ ಕೊಡಲಾಯಿತು.


ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಗಳಾಗಿ ಕುಮಾರಿ ಶಕುಂತಲಾ ಸಹಾಯಕ ಪ್ರಾಧ್ಯಾಪಕರು ಸಸ್ಯಶಾಸ್ತ್ರ ವಿಭಾಗ ಎಸ್ ಡಿ ಎಂ ಕಾಲೇಜು ಉಜಿರೆ ಮತ್ತು ಕುಮಾರಿ ಮಂಜುಶ್ರೀ ಸಹಾಯಕ ಪ್ರಾದ್ಯಾಪಕರು ಸಸ್ಯಶಾಸ್ತ್ರ ವಿಭಾಗ ಎಸ್ ಡಿ ಎಂ ಕಾಲೇಜು ಉಜಿರೆ ಇವರು ವಹಿಸಿ ವಿಧ್ಯಾರ್ಥಿಗಳಿಗೆ ವಿವಿಧ ಬಗೆಯ ಸಸ್ಯಗಳ ಬಗ್ಗೆ ಮತ್ತು ಔಷಧೀಯ ಗುಣವುಳ್ಳ ಗಿಡ ಹಾಗೂ ಮರಗಳ ಬಗ್ಗೆ ಪರಿಚಯಿಸಿಕೊಟ್ಟರು. ಕಾರ್ಯಕ್ರಮದಲ್ಲಿ ಎನ್ ಎಸ್ ಎಸ್ ನ ಯೋಜನಾಧಿಕಾರಿ ಪ್ರಕಾಶ್ , ಯುವ ರೆಡ್ ಕ್ರಾಸ್ ಘಟಕದ ಯೋಜನಾಧಿಕಾರಿ ಅವನೀಶ್ ಪಿ , ವಿಜ್ಞಾನ ವಿಭಾಗದ ರಾಜೇಶ್ ಕೆ, ಇಂಗ್ಲಿಷ್ ವಿಭಾಗದ ಶಂಕರ್ ಭಟ್, ಎನ್ ಎಸ್ ಎಸ್ ನ ಉಪಯೋಜನಾಧಿಕಾರಿ ಲೋಹಿತ್ ಹಾಗೂ ಯುವ ರೆಡ್ ಕ್ರಾಸ್ ಘಟಕದ ಸಿಬ್ಬಂಧಿಗಳು , ಎನ್ ಎಸ್ ಎಸ್ ನ ಸಿಬ್ಬಂಧಿಗಳು ಹಾಗೂ ಪ್ರಥಮ ವರ್ಷದ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

Related posts

ವೇಣೂರು: ಸಂಜೀವ ಪಿ ಹೆಗ್ಡೆ ನಿಧನ

Suddi Udaya

ಕೊಯ್ಯೂರು ಶಾಲೆಗೆ ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ವತಿಯಿಂದ ಬಟ್ಟಲು ವಿತರಣೆ

Suddi Udaya

ಬೆಳ್ತಂಗಡಿ ಶ್ರೀ ದುರ್ಗಾ ಟೆಕ್ಸ್ಟ್ ಟೈಲ್ಸ್ ನ ರಾಜುರಾಮ್ ರಾಜಸ್ಥಾನದಲ್ಲಿ ನಡೆದ ಬೈಕ್ ಅಪಘಾತದಲ್ಲಿ ಸಾವು

Suddi Udaya

ಕೊಕ್ಕಡ ಬದ್ರಿಯಾ ಜುಮಾ ಮಸೀದಿಯಲ್ಲಿ ಈದ್ ಮಿಲಾದ್ ಕಾರ್ಯಕ್ರಮ

Suddi Udaya

ಮಲವಂತಿಗೆ: ಲಕ್ಷ್ಮಣ ಪೂಜಾರಿ ನಿಧನ

Suddi Udaya

ಪ್ರಯಾಗ್‌ರಾಜ್ ನಲ್ಲಿ ನಡೆದ ಮಹಾ ಕುಂಭಮೇಳದಲ್ಲಿ ಮಹಾಮಂಡಲೇಶ್ವರರಾಗಿ ಪಟ್ಟಾಭಿಷಿಕ್ತರಾದ ಕನ್ಯಾಡಿ ಶ್ರೀ ರಾಮ ಕ್ಷೇತ್ರದ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತೀ ಸ್ವಾಮೀಜಿ

Suddi Udaya
error: Content is protected !!