24 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಾಧಕರು

ಎಸ್ ಬಿಐ ಲೈಫ್‌ ಕಾರ್ಕಳ ಬ್ರಾಂಚ್ ಬೆಳ್ತಂಗಡಿಯ ಘಟಕದ ಸುಭಾಷ್ ಚಂದ್ರ ಎಂ ಪಿ ರವರಿಗೆ ಇಂಟರ್ನ್ಯಾಷನಲ್ ಕ್ವಾಲಿಟಿ ಅವಾರ್ಡ್

ಬೆಳ್ತಂಗಡಿ ಘಟಕದ ಎಸ್ ಬಿ ಐ ಲೈಫ್ ಕಾರ್ಕಳ ಬ್ರಾಂಚಿನ ಸುಭಾಷ್ ಚಂದ್ರ ಎಂ ಪಿ ರವರು ತಾಲೂಕಿನಲ್ಲಿ ಉದ್ಯಮದಾರರಿಗೆ, ವೃತ್ತಿನಿರತರಿಗೆ ಹಾಗೂ ಜನಸಾಮನ್ಯರಿಗೆ ಲೈಫ್‌ ಇನ್ಶುರೆನ್ಸ್‌, ಮ್ಯೂಚ್ವಲ್‌ ಫಂಡ್‌, ಎಸ್‌ ಐಪಿ(SIP) ಬಗ್ಗೆ ಸಮರ್ಪಕ ಮಾಹಿತಿ ನೀಡಿ ಹೂಡಿಕೆಯ ಬಗ್ಗೆ ಜ್ಞಾನ ನೀಡುವುದರ ಜೊತೆಗೆ ಇವರು ಅತ್ಯುತ್ತಮ ಸಾಧನೆ ಮಾಡಿದ್ದಾರೆ.

ಈ ಸಂದರ್ಭಕ್ಕಾಗಿ ಕಾರ್ಕಳ ಎಸ್.ಬಿ.ಐ ಲೈಫ್‌ ಬ್ಯಾಂಚ್‌ ಇವರನ್ನು ಇಂಟರ್ನ್ಯಾಷನಲ್ ಕ್ವಾಲಿಟಿ ಅವಾರ್ಡ್ ಮತ್ತು ಜುವೆಲ್ ಆಫ್ ಎಸ್‌ಬಿಐ ಲೈಫ್ 2 ಪ್ರಶಸ್ತಿ ನೀಡಿ ಗೌರವಿಸಿದ್ದಾರೆ. ಉಡುಪಿಯ ಮಣಿಪಾಲ್ ಇನ್ ಹೋಟೆಲ್ ನಲ್ಲಿ ಸೆ.23 ರಂದು ನಡೆದ ಸಮಾರಂಭದಲ್ಲಿ ಅವರಿಗೆ ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ರೀಜನಲ್ ಡೈರೆಕ್ಟರ್ ಅಶ್ವಿನಿ ಕುಮಾರ್ ಶುಕ್ಲ ಮತ್ತು ಆರ್ ಎಂ. ಸುರೇಶ್ ಚಂದ್ರ ರೆಡ್ಡಿ ಹಾಗೂ ಬ್ರಾಂಚ್ ಮ್ಯಾನೇಜರ್ ಸಿದ್ದಪ್ಪ ಸ್ವಾಮಿ ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಕುಶಾಲಪ್ಪ ಗೌಡ ಹಾಗೂ ಜಯಾನಂದ ಗೌಡ ರವರಿಗೆ ಸನ್ಮಾನ

Suddi Udaya

ಬೆಳ್ತಂಗಡಿ: ಖಾಸಗಿ ಬಸ್ ನೌಕರರ ಸಂಘ ಜಿಲ್ಲಾ ಘಟಕದ ಉದ್ಘಾಟನೆ

Suddi Udaya

ದ್ವಿತೀಯ ಪಿಯುಸಿ ಪರೀಕ್ಷೆ: ಬೆಳ್ತಂಗಡಿ ಮಾಸ್ಟರ್‍ಸ್ ಕೋಚಿಂಗ್ ಕ್ಲಾಸ್ ಶೇ 88.5 ಫಲಿತಾಂಶ

Suddi Udaya

ಬದ್ಯಾರಿನಲ್ಲಿ ನೂತನವಾಗಿ ನಿರ್ಮಿಸಿದ ದಿ| ಬಿ. ಲಕ್ಕಣ್ಣ ಶೆಟ್ಟಿ ಸ್ಮಾರಕ ಸಾರ್ವಜನಿಕ ಪ್ರಯಾಣಿಕರ ತಂಗುದಾಣ ಲೋಕಾರ್ಪಣೆ

Suddi Udaya

ಫೆ11: ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ ಅಳದಂಗಡಿ ಶಾಖೆಯಲ್ಲಿ ಉಚಿತ ವೈದ್ಯಕೀಯ, ದಂತ ಚಿಕಿತ್ಸೆ, ಕ್ಯಾನ್ಸರ್ ತಪಾಸಣೆ, ನೇತ್ರ ತಪಾಸಣೆ: ಆಧಾರ್ ನೋಂದಣಿ ಮತ್ತು ತಿದ್ದುಪಡಿ ಶಿಬಿರ

Suddi Udaya

ವೇಣೂರು: ಡೀಕಯ್ಯ ಪೂಜಾರಿ ನಿಧನ

Suddi Udaya
error: Content is protected !!