25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಾಧಕರು

ಎಸ್ ಬಿಐ ಲೈಫ್‌ ಕಾರ್ಕಳ ಬ್ರಾಂಚ್ ಬೆಳ್ತಂಗಡಿಯ ಘಟಕದ ಸುಭಾಷ್ ಚಂದ್ರ ಎಂ ಪಿ ರವರಿಗೆ ಇಂಟರ್ನ್ಯಾಷನಲ್ ಕ್ವಾಲಿಟಿ ಅವಾರ್ಡ್

ಬೆಳ್ತಂಗಡಿ ಘಟಕದ ಎಸ್ ಬಿ ಐ ಲೈಫ್ ಕಾರ್ಕಳ ಬ್ರಾಂಚಿನ ಸುಭಾಷ್ ಚಂದ್ರ ಎಂ ಪಿ ರವರು ತಾಲೂಕಿನಲ್ಲಿ ಉದ್ಯಮದಾರರಿಗೆ, ವೃತ್ತಿನಿರತರಿಗೆ ಹಾಗೂ ಜನಸಾಮನ್ಯರಿಗೆ ಲೈಫ್‌ ಇನ್ಶುರೆನ್ಸ್‌, ಮ್ಯೂಚ್ವಲ್‌ ಫಂಡ್‌, ಎಸ್‌ ಐಪಿ(SIP) ಬಗ್ಗೆ ಸಮರ್ಪಕ ಮಾಹಿತಿ ನೀಡಿ ಹೂಡಿಕೆಯ ಬಗ್ಗೆ ಜ್ಞಾನ ನೀಡುವುದರ ಜೊತೆಗೆ ಇವರು ಅತ್ಯುತ್ತಮ ಸಾಧನೆ ಮಾಡಿದ್ದಾರೆ.

ಈ ಸಂದರ್ಭಕ್ಕಾಗಿ ಕಾರ್ಕಳ ಎಸ್.ಬಿ.ಐ ಲೈಫ್‌ ಬ್ಯಾಂಚ್‌ ಇವರನ್ನು ಇಂಟರ್ನ್ಯಾಷನಲ್ ಕ್ವಾಲಿಟಿ ಅವಾರ್ಡ್ ಮತ್ತು ಜುವೆಲ್ ಆಫ್ ಎಸ್‌ಬಿಐ ಲೈಫ್ 2 ಪ್ರಶಸ್ತಿ ನೀಡಿ ಗೌರವಿಸಿದ್ದಾರೆ. ಉಡುಪಿಯ ಮಣಿಪಾಲ್ ಇನ್ ಹೋಟೆಲ್ ನಲ್ಲಿ ಸೆ.23 ರಂದು ನಡೆದ ಸಮಾರಂಭದಲ್ಲಿ ಅವರಿಗೆ ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ರೀಜನಲ್ ಡೈರೆಕ್ಟರ್ ಅಶ್ವಿನಿ ಕುಮಾರ್ ಶುಕ್ಲ ಮತ್ತು ಆರ್ ಎಂ. ಸುರೇಶ್ ಚಂದ್ರ ರೆಡ್ಡಿ ಹಾಗೂ ಬ್ರಾಂಚ್ ಮ್ಯಾನೇಜರ್ ಸಿದ್ದಪ್ಪ ಸ್ವಾಮಿ ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಶ್ರೀ ಧ.ಮಂ. ಆಂ.ಮಾ. ಶಾಲೆಯಲ್ಲಿ ಪೋಕ್ಸೋ ಕಾಯಿದೆಯ ಬಗ್ಗೆ ಮಾಹಿತಿ ಕಾರ್ಯಾಗಾರ

Suddi Udaya

ವಿಧಾನ ಪರಿಷತ್ತು ಉಪಚುನಾವಣೆ : ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಬೊಟ್ಯಾಡಿ ರವರಿಂದ ನಾಮಪತ್ರ ಸಲ್ಲಿಕೆ

Suddi Udaya

ಕೊರಂ ಕೊರತೆ : ಮೇಲಂತಬೆಟ್ಟು ಗ್ರಾಮ ಸಭೆ ಮುಂದೂಡಿಕೆ

Suddi Udaya

ದ.ಕ. , ಉಡುಪಿ ಜಿಲ್ಲೆಯ ವಕೀಲರ ವೇದಿಕೆ ಬೆಂಗಳೂರು ಇದರ ಕಾರ್ಯದರ್ಶಿಯಾಗಿ ಬೆಳ್ತಂಗಡಿಯ ಶೈಲಾ ರಮೇಶ್ ಆಯ್ಕೆ

Suddi Udaya

ಕುಪ್ಪೆಟ್ಟಿ ಸ.ಉ.ಪ್ರಾ. ಶಾಲಾ ಪ್ರಾರಂಭೋತ್ಸವ

Suddi Udaya

ವಿಶ್ವ ರಜೋನಿವೃತ್ತಿ (ಮೆನೋಪಾಸ್) ದಿನಾಚರಣೆಯ ಅಂಗವಾಗಿ ಬೆನಕ ಆಸ್ಪತ್ರೆಯಲ್ಲಿ ಉಚಿತ ಆರೋಗ್ಯ ಶಿಬಿರ

Suddi Udaya
error: Content is protected !!