July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಎಸ್ ಬಿಐ ಲೈಫ್‌ ಕಾರ್ಕಳ ಬ್ರಾಂಚ್ ಬೆಳ್ತಂಗಡಿಯ ಘಟಕದ ಮಂಜುನಾಥ್ ಗುಡಿಗಾರ್ ರವರಿಗೆ ಇಂಟರ್ನ್ಯಾಷನಲ್ ಕ್ವಾಲಿಟಿ ಅವಾರ್ಡ್

ಬೆಳ್ತಂಗಡಿ ಘಟಕದ ಎಸ್ ಬಿ ಐ ಲೈಫ್ ಕಾರ್ಕಳ ಬ್ರಾಂಚಿನ ಮಂಜುನಾಥ್ ಗುಡಿಗಾರ್ ರವರು ತಾಲೂಕಿನಲ್ಲಿ ಉದ್ಯಮದಾರರಿಗೆ, ವೃತ್ತಿನಿರತರಿಗೆ ಹಾಗ ಜನಸಾಮಾನ್ಯರಿಗೆ ಲೈಫ್‌ ಇನ್ಶುರೆನ್ಸ್‌, ಮ್ಯೂಚ್ವಲ್‌ ಫಂಡ್‌, ಎಸ್‌ ಐಪಿ(SIP) ಬಗ್ಗೆ ಸಮರ್ಪಕ ಮಾಹಿತಿ ನೀಡಿ ಹೂಡಿಕೆಯ ಬಗ್ಗೆ ಜ್ಞಾನ ನೀಡುವುದರ ಜೊತೆಗೆ ಇವರು ಅತ್ಯುತ್ತಮ ಸಾಧನೆ ಮಾಡಿದ್ದಾರೆ.

ಈ ಸಂದರ್ಭಕ್ಕಾಗಿ ಕಾರ್ಕಳ ಎಸ್.ಬಿ.ಐ ಲೈಫ್‌ ಬ್ಯಾಂಚ್‌ ಇವರನ್ನು ಇಂಟರ್ನ್ಯಾಷನಲ್ ಕ್ವಾಲಿಟಿ ಅವಾರ್ಡ್ ಮತ್ತು ಜುವೆಲ್ ಆಫ್ ಎಸ್‌ಬಿಐ ಲೈಫ್ ಪ್ರಶಸ್ತಿ ನೀಡಿ ಗೌರವಿಸಿದ್ದಾರೆ. ಉಡುಪಿಯ ಮಣಿಪಾಲ್ ಇನ್ ಹೋಟೆಲ್ ನಲ್ಲಿ ಸೆ.23 ರಂದು ನಡೆದ ಸಮಾರಂಭದಲ್ಲಿ ಅವರಿಗೆ ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ರೀಜನಲ್ ಡೈರೆಕ್ಟರ್ ಅಶ್ವಿನಿ ಕುಮಾರ್ ಶುಕ್ಲ ಮತ್ತು ಆರ್ ಎಂ. ಸುರೇಶ್ ಚಂದ್ರ ರೆಡ್ಡಿ ಹಾಗೂ ಬ್ರಾಂಚ್ ಮ್ಯಾನೇಜರ್ ಸಿದ್ದಪ್ಪ ಸ್ವಾಮಿ ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ: ಜಾಮೀನು ಅರ್ಜಿ ಸಲ್ಲಿಸಿದ ಚಿನ್ನಯ್ಯ ಪರ ವಕೀಲರು

Suddi Udaya

ಗಾಂಧಿ ಗ್ರಾಮ ಪ್ರಶಸ್ತಿ ಪುರಸ್ಕೃತ ಬಳಂಜ ಗ್ರಾಮ ಪಂಚಾಯತ್ ಗೆ ಪ್ರತಿಷ್ಠಿತ ಶಿವರಾಮ ಕಾರಂತ ಪ್ರಶಸ್ತಿ: ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ರವರಿಂದ ಪ್ರಶಸ್ತಿ ಪ್ರದಾನ

Suddi Udaya

ಕೊಕ್ಕಡ ಶ್ರೀ ಲಕ್ಷ್ಮೀ ಲೇಡಿಸ್ ಬ್ಯೂಟಿಪಾರ್ಲರ್ ಸ್ಥಳಾಂತರಗೊಂಡು ಶುಭಾರಂಭ

Suddi Udaya

ಸಿಯೋನ್ ಆಶ್ರಮದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಉಜಿರೆ ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ಆಟಿಡೊಂಜಿ ದಿನದ ಸಂಭ್ರಮ

Suddi Udaya

ಶೈಕ್ಷಣಿಕ ಕ್ಷೇತ್ರದ ಯುವ ಸಾಧಕ, ವಿಜಯರತ್ನ ಪ್ರಶಸ್ತಿ ಪುರಸ್ಕೃತ ಎಕ್ಸೆಲ್ ಅಧ್ಯಕ್ಷರಾದ ಸುಮಂತ್ ಕುಮಾರ್ ಜೈನ್ ರವರಿಗೆ ಬಳಂಜ ಶಾಲಾ ಶಿಕ್ಷಣ ಟ್ರಸ್ಟ್ ಮತ್ತು ವಿವಿಧ ಸಂಘ ಸಂಸ್ಥೆಗಳ ಪರವಾಗಿ‌ ಗೌರವ ಸನ್ಮಾನ

Suddi Udaya
error: Content is protected !!