25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಎಸ್ ಬಿಐ ಲೈಫ್‌ ಕಾರ್ಕಳ ಬ್ರಾಂಚ್ ಬೆಳ್ತಂಗಡಿಯ ಘಟಕದ ಮಂಜುನಾಥ್ ಗುಡಿಗಾರ್ ರವರಿಗೆ ಇಂಟರ್ನ್ಯಾಷನಲ್ ಕ್ವಾಲಿಟಿ ಅವಾರ್ಡ್

ಬೆಳ್ತಂಗಡಿ ಘಟಕದ ಎಸ್ ಬಿ ಐ ಲೈಫ್ ಕಾರ್ಕಳ ಬ್ರಾಂಚಿನ ಮಂಜುನಾಥ್ ಗುಡಿಗಾರ್ ರವರು ತಾಲೂಕಿನಲ್ಲಿ ಉದ್ಯಮದಾರರಿಗೆ, ವೃತ್ತಿನಿರತರಿಗೆ ಹಾಗ ಜನಸಾಮಾನ್ಯರಿಗೆ ಲೈಫ್‌ ಇನ್ಶುರೆನ್ಸ್‌, ಮ್ಯೂಚ್ವಲ್‌ ಫಂಡ್‌, ಎಸ್‌ ಐಪಿ(SIP) ಬಗ್ಗೆ ಸಮರ್ಪಕ ಮಾಹಿತಿ ನೀಡಿ ಹೂಡಿಕೆಯ ಬಗ್ಗೆ ಜ್ಞಾನ ನೀಡುವುದರ ಜೊತೆಗೆ ಇವರು ಅತ್ಯುತ್ತಮ ಸಾಧನೆ ಮಾಡಿದ್ದಾರೆ.

ಈ ಸಂದರ್ಭಕ್ಕಾಗಿ ಕಾರ್ಕಳ ಎಸ್.ಬಿ.ಐ ಲೈಫ್‌ ಬ್ಯಾಂಚ್‌ ಇವರನ್ನು ಇಂಟರ್ನ್ಯಾಷನಲ್ ಕ್ವಾಲಿಟಿ ಅವಾರ್ಡ್ ಮತ್ತು ಜುವೆಲ್ ಆಫ್ ಎಸ್‌ಬಿಐ ಲೈಫ್ ಪ್ರಶಸ್ತಿ ನೀಡಿ ಗೌರವಿಸಿದ್ದಾರೆ. ಉಡುಪಿಯ ಮಣಿಪಾಲ್ ಇನ್ ಹೋಟೆಲ್ ನಲ್ಲಿ ಸೆ.23 ರಂದು ನಡೆದ ಸಮಾರಂಭದಲ್ಲಿ ಅವರಿಗೆ ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ರೀಜನಲ್ ಡೈರೆಕ್ಟರ್ ಅಶ್ವಿನಿ ಕುಮಾರ್ ಶುಕ್ಲ ಮತ್ತು ಆರ್ ಎಂ. ಸುರೇಶ್ ಚಂದ್ರ ರೆಡ್ಡಿ ಹಾಗೂ ಬ್ರಾಂಚ್ ಮ್ಯಾನೇಜರ್ ಸಿದ್ದಪ್ಪ ಸ್ವಾಮಿ ಉಪಸ್ಥಿತರಿದ್ದರು.

Related posts

ಅರಸಿನಮಕ್ಕಿ: ಅರಿಕೇಗುಡ್ಡೆ ಶ್ರೀ ವನದುರ್ಗ ಕ್ಷೇತ್ರದಲ್ಲಿ ವಿಷ್ಣು ಸಹಸ್ರನಾಮ ಪಠಣ ಪ್ರಾರಂಭ

Suddi Udaya

ಜಮೀಯತುಲ್ ಫಲಾಹ್ ಘಟಕದಿಂದ ಪ್ರತಿಭಾ ಪುರಸ್ಕಾರ, ವಿದ್ಯಾರ್ಥಿ ವೇತನ ವಿತರಣೆ

Suddi Udaya

ಶ್ರೀರಾಮ ನವಮಿ ಪ್ರಯುಕ್ತ ಮಠದ ಪಟ್ಟದ ದೇವರಿಗೆ ಪಂಚಾಮೃತ ಅಭಿಷೇಕ ರಾಮೋತ್ಸವ

Suddi Udaya

ತಾಲೂಕು ಒಕ್ಕಲಿಗ ಸಂಘದ ನೇತೃತ್ವದಲ್ಲಿ ಚಂದ್ರಶೇಖರ ಗೌಡ ಧರ್ಮದಕಲ, ಶ್ರೀಧರ ಗೌಡ ಮರಕಡ, ಜನಾರ್ಧನ ಗೌಡ ಕೇರಿಮಾರುರಿಗೆ ನುಡಿನಮನ

Suddi Udaya

ಕೊಕ್ಕಡ ನಿವಾಸಿ ರೇಖಾ ವಿಷ ಸೇವಿಸಿ ಆತ್ಮಹತ್ಯೆ

Suddi Udaya

ತಾಲೂಕು ಮಟ್ಟದ ದಸರಾ ಕ್ರೀಡಾಕೂಟ: ತ್ರೋಬಾಲ್ ಪಂದ್ಯಾಟದಲ್ಲಿ ಜೈ ಶ್ರೀ ರಾಮ್ ಫ್ರೆಂಡ್ಸ್ ಮುರ ತಂಡ ದ್ವಿತೀಯ ಸ್ಥಾನ

Suddi Udaya
error: Content is protected !!