30.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಳೆಂಜ ಕ್ರಿಶ್ಚಿಯನ್ ಬ್ರದರ್ಸ್ ವತಿಯಿಂದ ವಿದ್ಯಾಭ್ಯಾಸಕ್ಕಾಗಿ ಸಹಾಯಧನ ಹಸ್ತಾಂತರ

ಕಳೆಂಜ : ಕ್ರಿಶ್ಚಿಯನ್ ಬ್ರದರ್ಸ್ ‌ಕಳೆಂಜ ವತಿಯಿಂದ ಕು| ಅನನ್ಯಳಿಗೆ ವಿದ್ಯಾಭ್ಯಾಸದ ಸಹಾಯಕ್ಕಾಗಿ ಸಂಘದ ಸದಸ್ಯರಿಂದ ರೂ. 20,000 /-ಗಳನ್ನು ಸಂಗ್ರಹಿಸಿ ಅವರಿಗೆ ಹಸ್ತಾಂತರಿಸಲಾಯಿತು.


ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ಜೋಸೆಫ್.ಕೆ.ಡಿ. ಗೌರವಾಧ್ಯಕ್ಷ ಸೆಬಾಸ್ಟಿನ್ ಪಿ.ಟಿ., ಉಪಾಧ್ಯಕ್ಷ ಶಾಜಿ ತೋಮಸ್, ಕಾರ್ಯದರ್ಶಿಗಳಾದ ತೋಮಸ್.ಪಿ.ಡಿ., ಸದಸ್ಯರಾದ ಜೈಸನ್ ಪಟ್ಟೇರಿಲ್, ಅಪ್ರಿಶ್ , ಪ್ರದೀಪ್ ಕೆ.ಜೆ, ಲಿಜೋಚಾಕೊ, ಮಾಥ್ಯು.ವಿ.ಟಿ, ಜೋರ್ಜ್.ಟಿ.ಜಿ, ತೋಮಸ್.ಕೆ.ಡಿ, ಉಪಸ್ಥಿತರಿದ್ದರು.

Related posts

ಅಂತರರಾಷ್ಟ್ರೀಯ ಇಂಗ್ಲಿಷ್ ಒಲಿಂಪಿಯಾಡ್ 2025–26: ಎಕ್ಸೆಲ್ ಪಿಯು ಕಾಲೇಜು, ಗುರುವಾಯನಕೆರೆ ವಿದ್ಯಾರ್ಥಿಗಳ ಅದ್ಭುತ ಸಾಧನೆ: ಸಾಧಕ ವಿದ್ಯಾರ್ಥಿಗಳನ್ನು ಅಭಿನಂದಿಸಿದ ಎಕ್ಸೆಲ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಮಂತ್ ಕುಮಾರ್ ಜೈನ್

Suddi Udaya

ಕಲ್ಮಂಜ: ಪುಟಾಣಿ ಮಕ್ಕಳ ನೂತನ ‘ಸದಾಶಿವೇಶ್ವರ’ ಭಜನಾ ತಂಡ ರಚನೆ

Suddi Udaya

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪಾಲಿಟೆಕ್ನಿಕ್ ವಿದ್ಯಾರ್ಥಿಗಳಿಗೆ ರಾಜ್ಯ ಮಟ್ಟದ ತಾಂತ್ರಿಕ ಸ್ಪರ್ಧೆಯಲ್ಲಿ 9 ವಿಭಾಗಗಳಲ್ಲಿ ಪ್ರಶಸ್ತಿ

Suddi Udaya

ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ವಿಷು ಕಣಿ ದರ್ಶನ, ವಿಷು ಹಬ್ಬ ವಿಶೇಷ ಪೂಜೆ

Suddi Udaya

ಮಾಣೂರು ಸಪರಿವಾರ ಶ್ರೀ ಶಾಸ್ತರ ದೇವಸ್ಥಾನ ನೂತನ ದೇವಾಲಯದ ಶಿಲಾನ್ಯಾಸ

Suddi Udaya

ನ. 23: ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಯಾತ್ರಿ ನಿವಾಸ ಶಿಲಾನ್ಯಾಸ ಕಾರ್ಯಕ್ರಮ

Suddi Udaya
error: Content is protected !!