September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಳೆಂಜ ಕ್ರಿಶ್ಚಿಯನ್ ಬ್ರದರ್ಸ್ ವತಿಯಿಂದ ವಿದ್ಯಾಭ್ಯಾಸಕ್ಕಾಗಿ ಸಹಾಯಧನ ಹಸ್ತಾಂತರ

ಕಳೆಂಜ : ಕ್ರಿಶ್ಚಿಯನ್ ಬ್ರದರ್ಸ್ ‌ಕಳೆಂಜ ವತಿಯಿಂದ ಕು| ಅನನ್ಯಳಿಗೆ ವಿದ್ಯಾಭ್ಯಾಸದ ಸಹಾಯಕ್ಕಾಗಿ ಸಂಘದ ಸದಸ್ಯರಿಂದ ರೂ. 20,000 /-ಗಳನ್ನು ಸಂಗ್ರಹಿಸಿ ಅವರಿಗೆ ಹಸ್ತಾಂತರಿಸಲಾಯಿತು.


ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ಜೋಸೆಫ್.ಕೆ.ಡಿ. ಗೌರವಾಧ್ಯಕ್ಷ ಸೆಬಾಸ್ಟಿನ್ ಪಿ.ಟಿ., ಉಪಾಧ್ಯಕ್ಷ ಶಾಜಿ ತೋಮಸ್, ಕಾರ್ಯದರ್ಶಿಗಳಾದ ತೋಮಸ್.ಪಿ.ಡಿ., ಸದಸ್ಯರಾದ ಜೈಸನ್ ಪಟ್ಟೇರಿಲ್, ಅಪ್ರಿಶ್ , ಪ್ರದೀಪ್ ಕೆ.ಜೆ, ಲಿಜೋಚಾಕೊ, ಮಾಥ್ಯು.ವಿ.ಟಿ, ಜೋರ್ಜ್.ಟಿ.ಜಿ, ತೋಮಸ್.ಕೆ.ಡಿ, ಉಪಸ್ಥಿತರಿದ್ದರು.

Related posts

ಮೂಡುಕೋಡಿ ಹಾ.ಉ.ಸ. ಸಂಘ: ಅಧ್ಯಕ್ಷರಾಗಿ ಪುರುಷೋತ್ತಮ ರಾವ್, ಉಪಾಧ್ಯಕ್ಷರಾಗಿ ರಾಕೇಶ್ ಕುಮಾರ್

Suddi Udaya

ಎತ್ತಿನಭುಜಕ್ಕೆ ಸಿಡಿಲಿನ ಸ್ಪರ್ಶ: ಪ್ರಕೃತಿಯ ಶಕ್ತಿ ಮತ್ತು ಸೌಂದರ್ಯದ ಅಪೂರ್ವ ಸಂಗಮ

Suddi Udaya

ಜು.1ರಿಂದ ಪದ್ಯಾಣ ಭಾಗವತ ಸಂಸ್ಮರಣೆ, ತಾಳಮದ್ದಳೆ ಸಪ್ತಾಹ: ಭಾಗವತ ಕುರಿಯ ಗಣಪತಿ ಶಾಸ್ತ್ರಿಗಳಿಗೆ ಪದ್ಯಾಣ ಪ್ರಶಸ್ತಿ ಹಾಗೂ ಹಿಮ್ಮೇಳ ವಾದಕ ಸೀತಾರಾಮ ತೋಳ್ಪಾಡಿತ್ತಾಯರಿಗೆ ಕುರಿಯ ಪ್ರಶಸ್ತಿ,

Suddi Udaya

ಉರುವಾಲು ಶ್ರೀ ಭಾರತೀ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯಲ್ಲಿ ವಿದ್ಯಾರ್ಥಿ ಮಂತ್ರಿ ಮಂಡಲ ರಚನೆ

Suddi Udaya

ವೇಣೂರು: ಅಬ್ದುಲ್ ಹಮೀದ್ ಬಲ್ಲಂಗೇರಿ ನಿಧನ

Suddi Udaya

ಕಾಪಿನಡ್ಕ: ಶಿವಗಿರಿ ಕೃಪಾದಲ್ಲಿ ಅಂಧರ ಗೀತಾ ಗಾಯನ ಕಾರ್ಯಕ್ರಮ

Suddi Udaya
error: Content is protected !!