July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಳೆಂಜ ಕ್ರಿಶ್ಚಿಯನ್ ಬ್ರದರ್ಸ್ ವತಿಯಿಂದ ವಿದ್ಯಾಭ್ಯಾಸಕ್ಕಾಗಿ ಸಹಾಯಧನ ಹಸ್ತಾಂತರ

ಕಳೆಂಜ : ಕ್ರಿಶ್ಚಿಯನ್ ಬ್ರದರ್ಸ್ ‌ಕಳೆಂಜ ವತಿಯಿಂದ ಕು| ಅನನ್ಯಳಿಗೆ ವಿದ್ಯಾಭ್ಯಾಸದ ಸಹಾಯಕ್ಕಾಗಿ ಸಂಘದ ಸದಸ್ಯರಿಂದ ರೂ. 20,000 /-ಗಳನ್ನು ಸಂಗ್ರಹಿಸಿ ಅವರಿಗೆ ಹಸ್ತಾಂತರಿಸಲಾಯಿತು.


ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ಜೋಸೆಫ್.ಕೆ.ಡಿ. ಗೌರವಾಧ್ಯಕ್ಷ ಸೆಬಾಸ್ಟಿನ್ ಪಿ.ಟಿ., ಉಪಾಧ್ಯಕ್ಷ ಶಾಜಿ ತೋಮಸ್, ಕಾರ್ಯದರ್ಶಿಗಳಾದ ತೋಮಸ್.ಪಿ.ಡಿ., ಸದಸ್ಯರಾದ ಜೈಸನ್ ಪಟ್ಟೇರಿಲ್, ಅಪ್ರಿಶ್ , ಪ್ರದೀಪ್ ಕೆ.ಜೆ, ಲಿಜೋಚಾಕೊ, ಮಾಥ್ಯು.ವಿ.ಟಿ, ಜೋರ್ಜ್.ಟಿ.ಜಿ, ತೋಮಸ್.ಕೆ.ಡಿ, ಉಪಸ್ಥಿತರಿದ್ದರು.

Related posts

ಕೊಯ್ಯೂರು ಕಾಂತಜೆ ಸಮೀಪ ತಡೆ ಗೋಡೆಗೆ ಕೆ.ಎಸ್.ಆರ್.ಟಿ.ಸಿ.ಬಸ್ ಡಿಕ್ಕಿ, ತಪ್ಪಿದ ದೊಡ್ಡ ಅನಾಹುತ

Suddi Udaya

ಉಜಿರೆ ಇಂಜಿನಿಯರಿಂಗ್ ಕಾಲೇಜಿನಲ್ಲಿ ಮಹಾತ್ಮ ಗಾಂಧೀಜಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಆಚರಣೆ

Suddi Udaya

ಮಚ್ಚಿನ ಸರಕಾರಿ ಪ್ರೌಢ ಶಾಲಾ ಪ್ರಾರಂಭೋತ್ಸವ

Suddi Udaya

ನಾರಾವಿ ಶ್ರೀ ಸೂರ್ಯನಾರಾಯಣ ದೇವಸ್ಥಾನ ಕುರಿತಾದ “ನಾ…ರವಿ” ಬ್ರಹ್ಮಾಂಡದೊಡೆಯಗೆ ಭಕ್ತಿ ಪ್ರಜ್ವಲನೆ ಕನ್ನಡ ಆಲ್ಬಂ ಸಾಂಗ್ ಬಿಡುಗಡೆ

Suddi Udaya

ನಿವೃತ್ತ ಉಪತಹಶೀಲ್ದಾರ್, ಪ್ರಗತಿಪರ ಕೃಷಿಕ, ನಾಳ ದೇವಸ್ಥಾನದ ಮಾಜಿ ಆಡಳಿತ ಮೊಕ್ತೇಸರ ಗುಂಡೂರಾವ್ ವಿಧಿವಶ

Suddi Udaya

ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಡಾ| ವೀಣಾ ಬನ್ನಂಜೆ ರವರಿಂದ ನಾಲ್ಕನೇ ದಿನದ ಶ್ರೀ ಕೃಷ್ಣ ಕಥಾಮೃತ ಪ್ರವಚನ ಮಾಲಿಕೆ

Suddi Udaya
error: Content is protected !!