July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ತಾಲೂಕಿನಲ್ಲಿ ಅತೀ ಹೆಚ್ಚು ಕೃಷಿ ಉಪಕರಣ ಖರೀದಿಸಿದ ಕಳಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಪ್ರೋತ್ಸಾಹಕ ಪ್ರಶಸ್ತಿ

ಮಂಗಳೂರು :ದಕ್ಷಿಣ ಕನ್ನಡ ಕೃಷಿ ಅಭಿವೃದ್ದಿ ಸಹಕಾರ ಸಂಘ ನಿ. ಇದರ 2023-24ರ ವಾರ್ಷಿಕ ಮಹಾ ಸಭೆಯು ಸೆ. 24ರಂದು ನಡೆದಿದ್ದು ಇದರಲ್ಲಿ ಬೆಳ್ತಂಗಡಿ ತಾಲೂಕಿನಲ್ಲಿ ಅತೀ ಹೆಚ್ಚು ಕೃಷಿ ಉಪಕರಣ ಖರೀದಿಸಿದ ಕಳಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ. ಪ್ರಥಮ ಸ್ಥಾನ ಮತ್ತು ಪ್ರೋತ್ಸಾಹಕ ಪ್ರಶಸ್ತಿಯನ್ನು ಸಹಕಾರಿ ಸಂಘದ ಅಧ್ಯಕ್ಷ ವಸಂತ ಮಜಲು ರವರಿಗೆ ನೀಡಿ ಸನ್ಮಾನಿಸಿ ಗೌರವಿಸಿದರು .

ಈ ವೇಳೆ ದ.ಕ ಕೃಷಿ ಅಭಿವೃದ್ಧಿ ಸಹಕಾರ ಸಂಘದ ಅಧ್ಯಕ್ಷ ರವೀಂದ್ರ ಕಂಬಳಿ, ಡಿ.ಆರ್ ರಮೇಶ್ ಉಪಸ್ಥಿತರಿದ್ದರು.

Related posts

ತಾಲೂಕು ಮಟ್ಟದ ಶೆಟಲ್ ಬ್ಯಾಡ್ಮಿಂಟನ್ ಪಂದ್ಯಾಟ: ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಶ್ರೀರಕ್ಷ ದ್ವಿತೀಯ ಸ್ಥಾನ

Suddi Udaya

ಉಜಿರೆ ಎಸ್.ಡಿ.ಎಂ ಕಾಲೇಜು ವಿಟಿಯು ವಲಯ ಮತ್ತು ರಾಜ್ಯ ಮಟ್ಟದ ಕಬಡ್ಡಿ ಪಂದ್ಯಾಟಕ್ಕೆ ತೆರೆ

Suddi Udaya

ಮಲೆಬೆಟ್ಟು ಶ್ರೀ ವನದುರ್ಗಾ ದೇವಸ್ಥಾನದ ಜಾತ್ರಾ ಮಹೋತ್ಸವ

Suddi Udaya

ಬೆಳ್ತಂಗಡಿ ವಕೀಲರ ಸಂಘದ ವತಿಯಿಂದ ಜೆ.ಕೆ ಪೌಲ್ ರವರಿಗೆ ಶ್ರದ್ಧಾಂಜಲಿ

Suddi Udaya

ಶ್ರೀ ಸನ್ಯಾಸಿ ಗುಳಿಗ ಕ್ಷೇತ್ರ ರತ್ನಗಿರಿ ಜೀರ್ಣೋದ್ಧಾರ ಹಾಗೂ ಪ್ರತಿಷ್ಠಾ ಮಹೋತ್ಸವದ ಪೂರ್ವಭಾವಿಯಾಗಿ ಅನುಜ್ಞ ಕಲಶ ಮತ್ತು ಸಂಕೋಚ ವಿಧಿ

Suddi Udaya

ನೂತನ ಉಪರಾಷ್ಟ್ರಪತಿಯಾಗಿ ಎ ನ್‌ಡಿಎ ಅಭ್ಯರ್ಥಿ ಸಿ.ಪಿ. ರಾಧಾಕೃಷ್ಣನ್

Suddi Udaya
error: Content is protected !!