July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪೆರಿಂಜೆ ಮದರಸ ವಿದ್ಯಾರ್ಥಿಗಳಿಗೆ ಸಾಹಿತ್ಯ ಮತ್ತು ಕಲೋತ್ಸವ ಸ್ಪರ್ಧೆ

ವೇಣೂರು; ಪೆರಿಂಜೆ *ನೂರುಲ್ ಹುದಾ ಮದರಸದ ಮಕ್ಕಳಿಗೆ ಮಿಲಾದುನ್ನೆಬಿ ಪ್ರಯುಕ್ತ ಸಾಹಿತ್ಯ ಮತ್ತು ಕಲೋತ್ಸವನ್ನು ಆಯೋಜಿಸಲಾಗಿತ್ತು.

ಕಾರ್ಯಕ್ರಮವನ್ನು ಪಡ್ಡಂದಡ್ಕ ಮಸೀದಿ ಖತೀಬ್ ಅಶ್ರಫ್ ಫೈಝಿ ಉದ್ಘಾಟಿಸಿದರು. ಸ್ವಾಗತ ಸಮಿತಿ ಅಧ್ಯಕ್ಷ ರಶೀದ್ ಅಧ್ಯಕ್ಷತೆ ವಹಿಸಿದ್ದರು. ಮೊಹಮ್ಮದ್ ಅಲ್ತಾಫ್ ಉಸ್ತಾದ್ ಪ್ರಾಸ್ತಾವಿಕವಾಗಿ ಮಾತಾಡಿದರು. ಪಡ್ಡಂದಡ್ಕ ಮಸೀದಿ ಅಧ್ಯಕ್ಷ ಇಸ್ಮಾಯಿಲ್ ಕೆ ಪೆರಿಂಜೆ , ಕಾಯ೯ದಶಿ೯‌‌ ರಫೀಕ್, ಉಪಾಧ್ಯಕ್ಷ ಅಬ್ದುಲ್ ರಹಿಮಾನ್ ಕೆ ,ಪತ್ರಕರ್ತ ಎಚ್ ಮಹಮ್ಮದ್ ವೇಣೂರು , ಆಶ್ರಫ್ ಗಾಂಧಿನಗರ, ಉದ್ಯಮಿ ಡೆಲ್ಮಾ *ಅಬ್ದುಲ್ ರಹಿಮಾನ್ ಮುಖ್ಯ *ಅಥಿತಿಯಾಗಿ ಶುಭ *ಹಾರೈಸಿದರು.ಪ್ರಮುಖರಾದ ಹಾಜಿ ಮೊಹಮ್ಮದ್ ಯುಕೆ , ಅಬೂಬಕ್ಕರ್ ,ಯಾಕೂಬು, ಯೂಸುಫ್ ಪಿಸಿ*ಖಾದರ್ ,ಖಾದರ್ *ಪೆರಿಂಜೆ ,ಸೇರಿದಂತೆ ವಿದ್ಯಾರ್ಥಿಗಳು ಮತ್ತು ಪೇರೆಂಟ್ಸ್ ಉಪಸ್ಥಿತರಿದ್ದರು.


ಮದರಸ ಸಮಿತಿ ಅಧ್ಯಕ್ಷ ಸಾದಿಕ್ ಸ್ವಾಗತಿಸಿ, ಹನೀಫ್ ಪೆರಿಂಜೆ ಧನ್ಯವಾದವಿತ್ತರು. ಝಯಿನುದ್ದೀನ್ ಕಾರ್ಯಕ್ರಮ ನಿರ್ವಹಿಸಿದರು

Related posts

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಯಶಸ್ವಿ ಶಸ್ತ್ರಚಿಕಿತ್ಸೆಯಲ್ಲಿ ಗ್ರಾಮೀಣ ಆಸ್ಪತ್ರೆಯ ಮತ್ತೊಂದು ಸಾಧನೆ: ಸಂಕೀರ್ಣ ಬಾಯಿ ಕ್ಯಾನ್ಸರ್‌ಗೆ ಹೆಮಿ-ಮಂಡಿಬುಲೆಕ್ಟಮಿ ಶಸ್ತ್ರ ಚಿಕಿತ್ಸೆ

Suddi Udaya

ತೋಟತ್ತಾಡಿ: ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನದ ಪ್ರತಿಷ್ಠಾ ವರ್ಧಂತಿ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬದಿನಡೆ ಪುಂಡಿಕಲ್ ಕುಕ್ಕು ಸಾರ್ವಜನಿಕ ಶ್ರೀ ಶನೀಶ್ವರ ಪೂಜೆ,ಧಾರ್ಮಿಕ ಉಪನ್ಯಾಸ

Suddi Udaya

ಕರ್ತವ್ಯ ಲೋಪ ಆರೋಪ: ಮರೋಡಿ ಗ್ರಾಮ‌ ಲೆಕ್ಕಾಧಿಕಾರಿ ಶಿವಕುಮಾರ್ ಸಸ್ಪೆಂಡ್ ಗೆ ಸೂಚನೆ

Suddi Udaya

ವೇಣೂರು ನವಚೇತನ ಆಂಗ್ಲ ಮಾಧ್ಯಮ ಶಾಲೆಯಲ್ಲಿ ರಾಷ್ಟ್ರೀಯ ವೈದ್ಯರ ದಿನಾಚರಣೆ

Suddi Udaya

ಲಾಯಿಲ : ಕಾಶಿಬೆಟ್ಟು ಬಳಿ ಟಿಪ್ಪರ್ ಹಾಗೂ ಕಾರು ನಡುವೆ ಅಪಘಾತ: ಕಾರು ಚಾಲಕನಿಗೆ ಗಾಯ

Suddi Udaya
error: Content is protected !!