23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪೆರಿಂಜೆ ಮದರಸ ವಿದ್ಯಾರ್ಥಿಗಳಿಗೆ ಸಾಹಿತ್ಯ ಮತ್ತು ಕಲೋತ್ಸವ ಸ್ಪರ್ಧೆ

ವೇಣೂರು; ಪೆರಿಂಜೆ *ನೂರುಲ್ ಹುದಾ ಮದರಸದ ಮಕ್ಕಳಿಗೆ ಮಿಲಾದುನ್ನೆಬಿ ಪ್ರಯುಕ್ತ ಸಾಹಿತ್ಯ ಮತ್ತು ಕಲೋತ್ಸವನ್ನು ಆಯೋಜಿಸಲಾಗಿತ್ತು.

ಕಾರ್ಯಕ್ರಮವನ್ನು ಪಡ್ಡಂದಡ್ಕ ಮಸೀದಿ ಖತೀಬ್ ಅಶ್ರಫ್ ಫೈಝಿ ಉದ್ಘಾಟಿಸಿದರು. ಸ್ವಾಗತ ಸಮಿತಿ ಅಧ್ಯಕ್ಷ ರಶೀದ್ ಅಧ್ಯಕ್ಷತೆ ವಹಿಸಿದ್ದರು. ಮೊಹಮ್ಮದ್ ಅಲ್ತಾಫ್ ಉಸ್ತಾದ್ ಪ್ರಾಸ್ತಾವಿಕವಾಗಿ ಮಾತಾಡಿದರು. ಪಡ್ಡಂದಡ್ಕ ಮಸೀದಿ ಅಧ್ಯಕ್ಷ ಇಸ್ಮಾಯಿಲ್ ಕೆ ಪೆರಿಂಜೆ , ಕಾಯ೯ದಶಿ೯‌‌ ರಫೀಕ್, ಉಪಾಧ್ಯಕ್ಷ ಅಬ್ದುಲ್ ರಹಿಮಾನ್ ಕೆ ,ಪತ್ರಕರ್ತ ಎಚ್ ಮಹಮ್ಮದ್ ವೇಣೂರು , ಆಶ್ರಫ್ ಗಾಂಧಿನಗರ, ಉದ್ಯಮಿ ಡೆಲ್ಮಾ *ಅಬ್ದುಲ್ ರಹಿಮಾನ್ ಮುಖ್ಯ *ಅಥಿತಿಯಾಗಿ ಶುಭ *ಹಾರೈಸಿದರು.ಪ್ರಮುಖರಾದ ಹಾಜಿ ಮೊಹಮ್ಮದ್ ಯುಕೆ , ಅಬೂಬಕ್ಕರ್ ,ಯಾಕೂಬು, ಯೂಸುಫ್ ಪಿಸಿ*ಖಾದರ್ ,ಖಾದರ್ *ಪೆರಿಂಜೆ ,ಸೇರಿದಂತೆ ವಿದ್ಯಾರ್ಥಿಗಳು ಮತ್ತು ಪೇರೆಂಟ್ಸ್ ಉಪಸ್ಥಿತರಿದ್ದರು.


ಮದರಸ ಸಮಿತಿ ಅಧ್ಯಕ್ಷ ಸಾದಿಕ್ ಸ್ವಾಗತಿಸಿ, ಹನೀಫ್ ಪೆರಿಂಜೆ ಧನ್ಯವಾದವಿತ್ತರು. ಝಯಿನುದ್ದೀನ್ ಕಾರ್ಯಕ್ರಮ ನಿರ್ವಹಿಸಿದರು

Related posts

ಮಾ.14-15: ನಿಡ್ಲೆ ಬೂಡುಜಾಲು ನಾಡ ದೈವ ಮತ್ತು ಉಳ್ಳಾಲ್ತಿ ಅಮ್ಮನವರ ವರ್ಷಾವಧಿ ಸೋಣ ನಡಾವಳಿ ದೊಂಪದ ಬಲಿ ಜಾತ್ರಾ ಮಹೋತ್ಸವ

Suddi Udaya

ಕಳೆಂಜ : ಬಿಜೆಪಿ ಕಾರ್ಯಕರ್ತರಿಂದ ಬೈಕ್ ಜಾಥಾ

Suddi Udaya

ಬೆಳ್ತಂಗಡಿ ಗ್ರಾಮ ಸಮೃದ್ಧಿ ಸ್ಥಿತಿ ಸ್ಥಾಪಕತ್ವ ಯೋಜನೆ ತರಬೇತಿ

Suddi Udaya

ಉಜಿರೆ: ಬಿಎಂಎಸ್ ಆಟೋ ಚಾಲಕ ಮಾಲಕರ ಸಂಘದ ಕ್ಷೇಮ ನಿಧಿಯ 11ನೇ ಸಹಾಯಧನ ಹಸ್ತಾಂತರ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನಕ್ಕೆ ಮೂಡಿಗೆರೆ ಶಾಸಕಿ ಶ್ರೀಮತಿ ನಯನ ಮೋಟಮ್ಮ ಭೇಟಿ

Suddi Udaya

ದ.ಕ. ಜಿಲ್ಲಾ ಕುಡಾಳ್ ದೇಶಸ್ಥ ಆದ್ಯ ಗೌಡ್ ಬ್ರಾಹ್ಮಣ ಸಂಘದ ಅಧ್ಯಕ್ಷರಾಗಿ ದಯಾನಂದ ನಾಯಕ್, ಪ್ರ. ಕಾರ್ಯದರ್ಶಿಯಾಗಿ ಸುಧಾಕರ್ ಪ್ರಭು ಆಯ್ಕೆ

Suddi Udaya
error: Content is protected !!