24.2 C
ಪುತ್ತೂರು, ಬೆಳ್ತಂಗಡಿ
September 9, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವಾಣಿ ಕಾಲೇಜಿನ ವಿದ್ಯಾರ್ಥಿ ಉದಿತ್ ರೈ ತ್ರೋಬಾಲ್ ನಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆ

ಬೆಳ್ತಂಗಡಿ: ರಾಷ್ಟ್ರೀಯ ತ್ರೋಬಾಲ್ ಅಸೋಸಿಯೇಷನ್ ಹೈದರಾಬಾದ್ ನ ತೆಲಂಗಾಣದಲ್ಲಿ ಅಕ್ಟೋಬರ್ 3 ರಿಂದ 5ರವರೆಗೆ ನಡೆಯುವ ರಾಷ್ಟ್ರಮಟ್ಟದ 34ನೇ ಜೂನಿಯರ್ ತ್ರೋಬಾಲ್ ಚಾಂಪಿಯನ್ ಶಿಪ್ ಪಂದ್ಯಾಟಕ್ಕೆ ವಾಣಿ ಪದವಿ ಪೂರ್ವ ಕಾಲೇಜಿನ ದ್ವಿತೀಯ ವಾಣಿಜ್ಯ ವಿಭಾಗದ ಉದಿತ್ ರೈ ಆಯ್ಕೆಯಾಗಿದ್ದಾರೆ.

Related posts

ಬಳಂಜ: ಪಾದಚಾರಿ ಮಹಿಳೆರೊರ್ವರಿಗೆ ದ್ವಿಚಕ್ರ ವಾಹನ ಡಿಕ್ಕಿ,ಗಂಭೀರ ಗಾಯ, ಆಸ್ಪತ್ರೆಗೆ ದಾಖಲು

Suddi Udaya

ಶ್ರೀ ಕ್ಷೇತ್ರ ಓಡೀಲು ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವದ ಪೂರ್ವಭಾವಿಯಾಗಿ ಶ್ರೀ ದುರ್ಗೆ, ಶ್ರೀ ಗಣಪತಿ, ಶ್ರೀಶಾಸ್ತಾ ದೇವರ, ನಾಗದೇವರ, ಅಭಯನಂದಿ ಹಾಗೂ ದೈವಗಳ ಪ್ರತಿಷ್ಠೆ

Suddi Udaya

ಕ್ಯಾಂಟಿನ್‌ನಲ್ಲಿ ವೇಶ್ಯಾವಟಿಕೆ ಪ್ರಕರಣ: ಆರೋಪಿ ಸುಂದರ್ ಶೆಟ್ಟಿಗೆ ಜಾಮೀನು ಮಂಜೂರು

Suddi Udaya

ಶಿಶಿಲ:ಕಂದಾಯ ಇಲಾಖೆಯಿಂದ ಭೂ ಪರಿವರ್ತನೆ ವಿಳಂಬ ಆಗುತ್ತಿರುವ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ರವರಿಗೆ ಮನವಿ

Suddi Udaya

ನಾವರ ಪ್ರಗತಿ ಬಂಧು ಒಕ್ಕೂಟದ ತ್ರೈಮಾಸಿಕ ಸಭೆ

Suddi Udaya

ಮಹಿಳಾ ಸಬಲೀಕರಣ ಕಾಯ೯ಕ್ರಮ: ಡಾ. ಹೇಮಾವತಿ ವಿ.ಹೆಗ್ಗಡೆಯವರಿಗೆ ಸಾಧನಾ ರಾಜ್ಯ ಪ್ರಶಸ್ತಿ ಪ್ರದಾನ

Suddi Udaya
error: Content is protected !!