27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆಯಲ್ಲಿ ಸಂಕಷ್ಟಿ ಪ್ರಯುಕ್ತ ತಾಳಮದ್ದಳೆ

ಉಜಿರೆ: ಶ್ರೀ ಮದವೂರ ವಿಘ್ನೇಶ ಕಲಾಸಂಘ, ಗೇರುಕಟ್ಟೆ , ಬೆಳ್ತಂಗಡಿ, ಇವರ ಸದಸ್ಯರಿಂದ ಉಜಿರೆಯ ಈ ಜನಾರ್ದನ ಸ್ವಾಮಿ ದೇವಸ್ಥಾನದಲ್ಲಿ ಸಂಕಷ್ಟಿಯ ಪ್ರಯುಕ್ತ ” ಶರಸೇತು ಬಂಧನ ” ಎಂಬ ತಾಳಮದ್ದಳೆಯು ನಡೆಯಿತು. ಹಿಮ್ಮೇಳದಲ್ಲಿ ಕುಮಾರಿ ನಂದನ ಮಾಲೆಂಕಿ , ಕಾರ್ತಿಕ್ ಬಳ್ಳ ಮಂಜ, ರತನ್ ಗುಡಿಗಾರ್, ಆದಿತ್ಯ ಹೊಳ್ಳ ಭಾಗವಹಿಸಿದ್ದರು.


ಮುಮ್ಮೇಳದಲ್ಲಿ ಪ್ರೊಫೆಸರ್ ಮಧೂರು ಮೋಹನ ಕಲ್ಲೂರಾಯ, ಬಾಸಮೆ ನಾರಾಯಣ ಭಟ್, ಶ್ರೀರಾಮಕೃಷ್ಣ ಭಟ್ ಬಳಂಜ, ಶ್ರೀಮತಿ ಕೆ .ಆರ್. ಸುವರ್ಣ ಕುಮಾರಿ ಪಾಲ್ಗೊಂಡರು. ಆಡಳಿತ ಮೊಕ್ತೇಸರ ಶರತ್ ಕೃಷ್ಣ ಪಡ್ವಟ್ನಾಯ , ಕಲಾವಿದರಾದ ಶ್ರೀ ಮೋಹನ ಬೈಪಾಡಿತ್ತಾಯ, ಕೊಯ್ಯೂರು ಅಶೋಕ ಭಾಂಗಿಣ್ಣಾಯ, ಡಾ. ಪ್ರಸನ್ನಕುಮಾರ್ ಐತಾಳ್ ಮೊದಲಾದ ಗಣ್ಯರು ಉಪಸ್ಥಿತರಿದ್ದರು. ಸಂಘದ ಅಧ್ಯಕ್ಷ ಮಧೂರು ಮೋಹನ ಕಲ್ಲೂರಾಯರು ಕಲಾವಿದರಿಗೆ ಶಾಲು ಹೊಂದಿಸಿ ಗೌರವಿಸಿದರು.

Related posts

ಸೌತಡ್ಕ ಸಂರಕ್ಷಣಾ ಸಮಿತಿ ನೂತನ ಅಧ್ಯಕ್ಷರಾಗಿ ಪ್ರಶಾಂತ ರೈ ಅರಂತಬೈಲು ಗೋಳಿತೊಟ್ಟು ಆಯ್ಕೆ

Suddi Udaya

ಅರಸಿನಮಕ್ಕಿ ಗ್ರಾಮ ಪಂಚಾಯತ್ ನಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲಾ ಶತಮಾನೋತ್ಸವ ಸಂಭ್ರಮ

Suddi Udaya

ಹತ್ಯಡ್ಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆ:ಸಹಕಾರಿ ಭಾರತಿ ಬಿಜೆಪಿ ಬೆಂಬಲಿತ- 11 ಸ್ಥಾನ ಸೌಹಾರ್ದ ಸಹಕಾರಿ ಬಂಧುಗಳ ಒಕ್ಕೂಟಕ್ಕೆ 1- ಸ್ಥಾನ: ನ್ಯಾಯಾಲಯದ ಆದೇಶದಂತೆ ಫಲಿತಾಂಶ ಘೋಷಣೆಗೆ ತಡೆ

Suddi Udaya

ಧರ್ಮಸ್ಥಳ ಉಚಿತ ಟೈಲರಿಂಗ್ ತರಬೇತಿ ಶಿಬಿರದ ಸಮಾರೋಪ ಸಮಾರಂಭ

Suddi Udaya

ಬಳಂಜ.ಬದಿನಡೆ ಕ್ಷೇತ್ರದಲ್ಲಿ ವರ್ಷಾವಧಿ ಜಾತ್ರೋತ್ಸವ: ಧಾರ್ಮಿಕ ಸಭೆ

Suddi Udaya
error: Content is protected !!