30.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆಯಲ್ಲಿ ಸಂಕಷ್ಟಿ ಪ್ರಯುಕ್ತ ತಾಳಮದ್ದಳೆ

ಉಜಿರೆ: ಶ್ರೀ ಮದವೂರ ವಿಘ್ನೇಶ ಕಲಾಸಂಘ, ಗೇರುಕಟ್ಟೆ , ಬೆಳ್ತಂಗಡಿ, ಇವರ ಸದಸ್ಯರಿಂದ ಉಜಿರೆಯ ಈ ಜನಾರ್ದನ ಸ್ವಾಮಿ ದೇವಸ್ಥಾನದಲ್ಲಿ ಸಂಕಷ್ಟಿಯ ಪ್ರಯುಕ್ತ ” ಶರಸೇತು ಬಂಧನ ” ಎಂಬ ತಾಳಮದ್ದಳೆಯು ನಡೆಯಿತು. ಹಿಮ್ಮೇಳದಲ್ಲಿ ಕುಮಾರಿ ನಂದನ ಮಾಲೆಂಕಿ , ಕಾರ್ತಿಕ್ ಬಳ್ಳ ಮಂಜ, ರತನ್ ಗುಡಿಗಾರ್, ಆದಿತ್ಯ ಹೊಳ್ಳ ಭಾಗವಹಿಸಿದ್ದರು.


ಮುಮ್ಮೇಳದಲ್ಲಿ ಪ್ರೊಫೆಸರ್ ಮಧೂರು ಮೋಹನ ಕಲ್ಲೂರಾಯ, ಬಾಸಮೆ ನಾರಾಯಣ ಭಟ್, ಶ್ರೀರಾಮಕೃಷ್ಣ ಭಟ್ ಬಳಂಜ, ಶ್ರೀಮತಿ ಕೆ .ಆರ್. ಸುವರ್ಣ ಕುಮಾರಿ ಪಾಲ್ಗೊಂಡರು. ಆಡಳಿತ ಮೊಕ್ತೇಸರ ಶರತ್ ಕೃಷ್ಣ ಪಡ್ವಟ್ನಾಯ , ಕಲಾವಿದರಾದ ಶ್ರೀ ಮೋಹನ ಬೈಪಾಡಿತ್ತಾಯ, ಕೊಯ್ಯೂರು ಅಶೋಕ ಭಾಂಗಿಣ್ಣಾಯ, ಡಾ. ಪ್ರಸನ್ನಕುಮಾರ್ ಐತಾಳ್ ಮೊದಲಾದ ಗಣ್ಯರು ಉಪಸ್ಥಿತರಿದ್ದರು. ಸಂಘದ ಅಧ್ಯಕ್ಷ ಮಧೂರು ಮೋಹನ ಕಲ್ಲೂರಾಯರು ಕಲಾವಿದರಿಗೆ ಶಾಲು ಹೊಂದಿಸಿ ಗೌರವಿಸಿದರು.

Related posts

ಉಜಿರೆ ಶ್ರೀ ಧ.ಮಂ. ಪಾಲಿಟೆಕ್ನಿಕ್ ಆಶ್ರಯದಲ್ಲಿ ಜಿಲ್ಲಾ ಇಂಟರ್ – ಪಾಲಿಟೆಕ್ನಿಕ್ ಪುರುಷರ ಮ್ಯಾಟ್ ಕಬಡ್ಡಿ ಪಂದ್ಯಾಟ ಉದ್ಘಾಟನೆ

Suddi Udaya

ಲಾಯಿಲ: ವಿಶ್ವಮಟ್ಟದ ಸ್ಥಾನಿಕ ಬ್ರಾಹ್ಮಣ ಸಮಾವೇಶ

Suddi Udaya

ಉಡುಪಿಯ ಮಧ್ವ ನವರಾತ್ರೋತ್ಸವದಲ್ಲಿ ವಿದ್ವಾನ್ ರಾಘವೇಂದ್ರ ಭಟ್ ಲಕ್ಷ್ಮೀ ನರಸಿಂಹ ಮಠ ಮದ್ದಡ್ಕ ರವರಿಗೆ ಸನ್ಮಾನ

Suddi Udaya

ಉಜಿರೆ ರುಡ್ ಸೆಟ್ ಸಂಸ್ಥೆಯಲ್ಲಿ ಉದ್ಯಮಶೀಲತಾ ಅಭಿವೃದ್ಧಿ- ಮದುಮಗಳ ಶೃಂಗಾರ ತರಬೇತಿಯ ಸಮಾರೋಪ ಸಮಾರಂಭ

Suddi Udaya

ಬೆಳ್ತಂಗಡಿ: ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಗೂಡ್ಸ್ ಟೆಂಪೋ

Suddi Udaya

ವಾಣಿ ಕಾಲೇಜಿನಲ್ಲಿ ನಶಾಮುಕ್ತ ಭಾರತ -ಪ್ರತಿಜ್ಞಾವಿಧಿ ಸ್ವೀಕಾರ

Suddi Udaya
error: Content is protected !!