23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆಯಲ್ಲಿ ಸಂಕಷ್ಟಿ ಪ್ರಯುಕ್ತ ತಾಳಮದ್ದಳೆ

ಉಜಿರೆ: ಶ್ರೀ ಮದವೂರ ವಿಘ್ನೇಶ ಕಲಾಸಂಘ, ಗೇರುಕಟ್ಟೆ , ಬೆಳ್ತಂಗಡಿ, ಇವರ ಸದಸ್ಯರಿಂದ ಉಜಿರೆಯ ಈ ಜನಾರ್ದನ ಸ್ವಾಮಿ ದೇವಸ್ಥಾನದಲ್ಲಿ ಸಂಕಷ್ಟಿಯ ಪ್ರಯುಕ್ತ ” ಶರಸೇತು ಬಂಧನ ” ಎಂಬ ತಾಳಮದ್ದಳೆಯು ನಡೆಯಿತು. ಹಿಮ್ಮೇಳದಲ್ಲಿ ಕುಮಾರಿ ನಂದನ ಮಾಲೆಂಕಿ , ಕಾರ್ತಿಕ್ ಬಳ್ಳ ಮಂಜ, ರತನ್ ಗುಡಿಗಾರ್, ಆದಿತ್ಯ ಹೊಳ್ಳ ಭಾಗವಹಿಸಿದ್ದರು.


ಮುಮ್ಮೇಳದಲ್ಲಿ ಪ್ರೊಫೆಸರ್ ಮಧೂರು ಮೋಹನ ಕಲ್ಲೂರಾಯ, ಬಾಸಮೆ ನಾರಾಯಣ ಭಟ್, ಶ್ರೀರಾಮಕೃಷ್ಣ ಭಟ್ ಬಳಂಜ, ಶ್ರೀಮತಿ ಕೆ .ಆರ್. ಸುವರ್ಣ ಕುಮಾರಿ ಪಾಲ್ಗೊಂಡರು. ಆಡಳಿತ ಮೊಕ್ತೇಸರ ಶರತ್ ಕೃಷ್ಣ ಪಡ್ವಟ್ನಾಯ , ಕಲಾವಿದರಾದ ಶ್ರೀ ಮೋಹನ ಬೈಪಾಡಿತ್ತಾಯ, ಕೊಯ್ಯೂರು ಅಶೋಕ ಭಾಂಗಿಣ್ಣಾಯ, ಡಾ. ಪ್ರಸನ್ನಕುಮಾರ್ ಐತಾಳ್ ಮೊದಲಾದ ಗಣ್ಯರು ಉಪಸ್ಥಿತರಿದ್ದರು. ಸಂಘದ ಅಧ್ಯಕ್ಷ ಮಧೂರು ಮೋಹನ ಕಲ್ಲೂರಾಯರು ಕಲಾವಿದರಿಗೆ ಶಾಲು ಹೊಂದಿಸಿ ಗೌರವಿಸಿದರು.

Related posts

ಅಳದಂಗಡಿ ಪ.ಪೂ. ಕಾಲೇಜಿನಲ್ಲಿ ನೂತನ ವಿಜ್ಞಾನ ಪ್ರಯೋಗಾಲಯ ಕೊಠಡಿ ಮತ್ತು ಇತರ ಮೂಲಭೂತ ಸೌಕರ್ಯಗಳ ಉದ್ಘಾಟನೆ

Suddi Udaya

ಮುಂಡಾಜೆ : ಸಂವಿಧಾನ ಜಾಗೃತಿ ಜಾಥಾ

Suddi Udaya

ಅಳದಂಗಡಿ: ಬಡಗಕಾರಂದೂರು ಒಕ್ಕೂಟದ ತ್ರೈಮಾಸಿಕ ಸಭೆ

Suddi Udaya

ವಿಶ್ವ ಹಿಂದೂ ಪರಿಷದ್ ಬಜರಂಗದಳ‌ ಬೆಳ್ತಂಗಡಿ ಪ್ರಖಂಡದಿಂದ ಹರೀಶ್ .ವಿ. ನೆರಿಯ ಅವರ ಮನೆಗೆ ಭೇಟಿ

Suddi Udaya

ಮಡಂತ್ಯಾರು ವಲಯದ ಜನಜಾಗೃತ ಸಭೆ

Suddi Udaya

ನಾವೂರು ಗೋಪಾಲಕೃಷ್ಣ ದೇವಸ್ಥಾನದಲ್ಲಿ ಶ್ರೀರಾಮೋತ್ಸವ: ಕರಸೇವಕರಿಗೆ ಗೌರವಾರ್ಪಣೆ

Suddi Udaya
error: Content is protected !!