July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆಯಲ್ಲಿ ಸಂಕಷ್ಟಿ ಪ್ರಯುಕ್ತ ತಾಳಮದ್ದಳೆ

ಉಜಿರೆ: ಶ್ರೀ ಮದವೂರ ವಿಘ್ನೇಶ ಕಲಾಸಂಘ, ಗೇರುಕಟ್ಟೆ , ಬೆಳ್ತಂಗಡಿ, ಇವರ ಸದಸ್ಯರಿಂದ ಉಜಿರೆಯ ಈ ಜನಾರ್ದನ ಸ್ವಾಮಿ ದೇವಸ್ಥಾನದಲ್ಲಿ ಸಂಕಷ್ಟಿಯ ಪ್ರಯುಕ್ತ ” ಶರಸೇತು ಬಂಧನ ” ಎಂಬ ತಾಳಮದ್ದಳೆಯು ನಡೆಯಿತು. ಹಿಮ್ಮೇಳದಲ್ಲಿ ಕುಮಾರಿ ನಂದನ ಮಾಲೆಂಕಿ , ಕಾರ್ತಿಕ್ ಬಳ್ಳ ಮಂಜ, ರತನ್ ಗುಡಿಗಾರ್, ಆದಿತ್ಯ ಹೊಳ್ಳ ಭಾಗವಹಿಸಿದ್ದರು.


ಮುಮ್ಮೇಳದಲ್ಲಿ ಪ್ರೊಫೆಸರ್ ಮಧೂರು ಮೋಹನ ಕಲ್ಲೂರಾಯ, ಬಾಸಮೆ ನಾರಾಯಣ ಭಟ್, ಶ್ರೀರಾಮಕೃಷ್ಣ ಭಟ್ ಬಳಂಜ, ಶ್ರೀಮತಿ ಕೆ .ಆರ್. ಸುವರ್ಣ ಕುಮಾರಿ ಪಾಲ್ಗೊಂಡರು. ಆಡಳಿತ ಮೊಕ್ತೇಸರ ಶರತ್ ಕೃಷ್ಣ ಪಡ್ವಟ್ನಾಯ , ಕಲಾವಿದರಾದ ಶ್ರೀ ಮೋಹನ ಬೈಪಾಡಿತ್ತಾಯ, ಕೊಯ್ಯೂರು ಅಶೋಕ ಭಾಂಗಿಣ್ಣಾಯ, ಡಾ. ಪ್ರಸನ್ನಕುಮಾರ್ ಐತಾಳ್ ಮೊದಲಾದ ಗಣ್ಯರು ಉಪಸ್ಥಿತರಿದ್ದರು. ಸಂಘದ ಅಧ್ಯಕ್ಷ ಮಧೂರು ಮೋಹನ ಕಲ್ಲೂರಾಯರು ಕಲಾವಿದರಿಗೆ ಶಾಲು ಹೊಂದಿಸಿ ಗೌರವಿಸಿದರು.

Related posts

ನೀರಿಗೆ ಇಳಿದಿದ್ದ ವೃದ್ದೆಯೋರ್ವರ ಶವ ಬೆಳಾಲು ಗ್ರಾಮದ ಅವೇಕೆ ಎಂಬಲ್ಲಿ ಪತ್ತೆ

Suddi Udaya

ಕನ್ಯಾಡಿ ಶ್ರೀರಾಮ ಕ್ಷೇತ್ರಕ್ಕೆ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಭೇಟಿ : ಮಹಾಮಂಡಲೇಶ್ವರ 1008 ಶ್ರೀ ಸ್ವಾಮಿ ಸದ್ಗುರು ಬ್ರಹ್ಮಾನಂದ ಸರಸ್ವತಿ ಮಹಾರಾಜ್ ರವರಿಂದ ಆಶೀರ್ವಾದ ಪಡೆದ ಡಿಕೆಶಿ

Suddi Udaya

ಬೆಳ್ತಂಗಡಿ ವಕೀಲರ ಸಂಘದ ಆಶ್ರಯದಲ್ಲಿ ಕೆಸರ್ ಕಂಡೊಡು ವಕೀಲೆರ್ನ ಗೊಬ್ಬು

Suddi Udaya

ಆರಂಬೋಡಿ ಸ.ಉ.ಪ್ರಾ. ಶಾಲೆಗೆ ಕೊಡುಗೆ ನೀಡಿದ ದಾನಿಗಳಿಗೆ ಅಭಿನಂದನೆ ಸಭೆ

Suddi Udaya

ಮೇ 20: ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಪ್ರಮಾಣವಚನ ಸ್ವೀಕಾರ: ಅಳದಂಗಡಿಯಲ್ಲಿ ರೋಡ್ ಶೋ, ವಿಜಯೋತ್ಸವ- ಸಂದೀಪ್ ನೀರಲ್ಕೆ

Suddi Udaya

ಮುಂಬೈ, ಗೋವಾ, ಮಹಾರಾಷ್ಟ ನಬಾರ್ಡ್ ಬ್ಯಾಂಕ್ ಅಧಿಕಾರಿಯವರಿಂದ ಸಿಡ್ಬಿ ಸಾಲ ಪಡೆದು ಸ್ವ ಉದ್ಯೋಗ ನಡೆಸುತ್ತಿರುವ ಘಟಕಕ್ಕೆ ಭೇಟಿ

Suddi Udaya
error: Content is protected !!