September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆಯಲ್ಲಿ ಸಂಕಷ್ಟಿ ಪ್ರಯುಕ್ತ ತಾಳಮದ್ದಳೆ

ಉಜಿರೆ: ಶ್ರೀ ಮದವೂರ ವಿಘ್ನೇಶ ಕಲಾಸಂಘ, ಗೇರುಕಟ್ಟೆ , ಬೆಳ್ತಂಗಡಿ, ಇವರ ಸದಸ್ಯರಿಂದ ಉಜಿರೆಯ ಈ ಜನಾರ್ದನ ಸ್ವಾಮಿ ದೇವಸ್ಥಾನದಲ್ಲಿ ಸಂಕಷ್ಟಿಯ ಪ್ರಯುಕ್ತ ” ಶರಸೇತು ಬಂಧನ ” ಎಂಬ ತಾಳಮದ್ದಳೆಯು ನಡೆಯಿತು. ಹಿಮ್ಮೇಳದಲ್ಲಿ ಕುಮಾರಿ ನಂದನ ಮಾಲೆಂಕಿ , ಕಾರ್ತಿಕ್ ಬಳ್ಳ ಮಂಜ, ರತನ್ ಗುಡಿಗಾರ್, ಆದಿತ್ಯ ಹೊಳ್ಳ ಭಾಗವಹಿಸಿದ್ದರು.


ಮುಮ್ಮೇಳದಲ್ಲಿ ಪ್ರೊಫೆಸರ್ ಮಧೂರು ಮೋಹನ ಕಲ್ಲೂರಾಯ, ಬಾಸಮೆ ನಾರಾಯಣ ಭಟ್, ಶ್ರೀರಾಮಕೃಷ್ಣ ಭಟ್ ಬಳಂಜ, ಶ್ರೀಮತಿ ಕೆ .ಆರ್. ಸುವರ್ಣ ಕುಮಾರಿ ಪಾಲ್ಗೊಂಡರು. ಆಡಳಿತ ಮೊಕ್ತೇಸರ ಶರತ್ ಕೃಷ್ಣ ಪಡ್ವಟ್ನಾಯ , ಕಲಾವಿದರಾದ ಶ್ರೀ ಮೋಹನ ಬೈಪಾಡಿತ್ತಾಯ, ಕೊಯ್ಯೂರು ಅಶೋಕ ಭಾಂಗಿಣ್ಣಾಯ, ಡಾ. ಪ್ರಸನ್ನಕುಮಾರ್ ಐತಾಳ್ ಮೊದಲಾದ ಗಣ್ಯರು ಉಪಸ್ಥಿತರಿದ್ದರು. ಸಂಘದ ಅಧ್ಯಕ್ಷ ಮಧೂರು ಮೋಹನ ಕಲ್ಲೂರಾಯರು ಕಲಾವಿದರಿಗೆ ಶಾಲು ಹೊಂದಿಸಿ ಗೌರವಿಸಿದರು.

Related posts

ಬೆಳ್ತಂಗಡಿ ಶ್ರೀ ಧ.ಮಂ. ಆಂ.ಮಾ. ಶಾಲೆಯಲ್ಲಿ ಎಚ್ ಐ ವಿ ಯ ಬಗ್ಗೆ ಮಾಹಿತಿ ಕಾರ್ಯಾಗಾರ

Suddi Udaya

ಜಿಲ್ಲಾ ಮಟ್ಟದ ವಿಜ್ಞಾನ ಕೋಡ್ ಕ್ರಾಫ್ಟ್ ಮೇಳ: ಶ್ರೀ ಭಾರತೀ ಆಂಗ್ಲ ಮಾಧ್ಯಮ ಪ್ರೌಢ ಶಾಲೆ ವಿದ್ಯಾರ್ಥಿಅಭಿಜ್ಞಾ 5ನೇ ಸ್ಥಾನ

Suddi Udaya

ಧರ್ಮಸ್ಥಳ ಶ್ರೀ ಮಂ.ಸ್ವಾ.ಅ.ಹಿ.ಪ್ರಾ. ಶಾಲೆಯಲ್ಲಿ ಪ್ರತಿಭಾ ದಿನಾಚರಣೆ, ನಿವೃತ್ತ ಶಿಕ್ಷಕರಿಗೆ ಸನ್ಮಾನ

Suddi Udaya

ಕೊಕ್ಕಡ ನಿವಾಸಿ ರೇಖಾ ವಿಷ ಸೇವಿಸಿ ಆತ್ಮಹತ್ಯೆ

Suddi Udaya

ಕನ್ಯಾಡಿ II: ವಿ. ಆರ್. ಶಾರದಾ ನಿಧನ

Suddi Udaya

ಆ.31: ಬೆಳ್ತಂಗಡಿ ಮುಳಿಯ ಜುವೆಲ್ಸ್ ನಲ್ಲಿ ಶ್ರೀ ಕೃಷ್ಣಾ ಜನ್ಮಾಷ್ಟಮಿ ಪ್ರಯುಕ್ತ ಕೃಷ್ಣ ವೇಷ ಸ್ಪರ್ಧೆ

Suddi Udaya
error: Content is protected !!