23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಉಜಿರೆ ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜಿನ ವತಿಯಿಂದ ಎನ್ ಎಸ್ ಎಸ್ ಮತ್ತು ಯುವ ರೆಡ್ ಕ್ರಾಸ್ ಸಹಭಾಗಿತ್ವದಲ್ಲಿ ಯಶೋವನ ಭೇಟಿ ಕಾರ್ಯಕ್ರಮ

ಉಜಿರೆ : ಇಲ್ಲಿನ ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜು ಉಜಿರೆಯ ವತಿಯಿಂದ ಎನ್ ಎಸ್ ಎಸ್ ಹಾಗೂ ಯುವ ರೆಡ್ ಕ್ರಾಸ್ ಘಟಕದ ಸಹಭಾಗಿತ್ವದಲ್ಲಿ ಯಶೋವನಕ್ಕೆ ಸೆ.23 ರಂದು ಭೇಟಿ ಕೊಡಲಾಯಿತು.


ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಗಳಾಗಿ ಕುಮಾರಿ ಶಕುಂತಲಾ ಸಹಾಯಕ ಪ್ರಾಧ್ಯಾಪಕರು ಸಸ್ಯಶಾಸ್ತ್ರ ವಿಭಾಗ ಎಸ್ ಡಿ ಎಂ ಕಾಲೇಜು ಉಜಿರೆ ಮತ್ತು ಕುಮಾರಿ ಮಂಜುಶ್ರೀ ಸಹಾಯಕ ಪ್ರಾದ್ಯಾಪಕರು ಸಸ್ಯಶಾಸ್ತ್ರ ವಿಭಾಗ ಎಸ್ ಡಿ ಎಂ ಕಾಲೇಜು ಉಜಿರೆ ಇವರು ವಹಿಸಿ ವಿಧ್ಯಾರ್ಥಿಗಳಿಗೆ ವಿವಿಧ ಬಗೆಯ ಸಸ್ಯಗಳ ಬಗ್ಗೆ ಮತ್ತು ಔಷಧೀಯ ಗುಣವುಳ್ಳ ಗಿಡ ಹಾಗೂ ಮರಗಳ ಬಗ್ಗೆ ಪರಿಚಯಿಸಿಕೊಟ್ಟರು. ಕಾರ್ಯಕ್ರಮದಲ್ಲಿ ಎನ್ ಎಸ್ ಎಸ್ ನ ಯೋಜನಾಧಿಕಾರಿ ಪ್ರಕಾಶ್ , ಯುವ ರೆಡ್ ಕ್ರಾಸ್ ಘಟಕದ ಯೋಜನಾಧಿಕಾರಿ ಅವನೀಶ್ ಪಿ , ವಿಜ್ಞಾನ ವಿಭಾಗದ ರಾಜೇಶ್ ಕೆ, ಇಂಗ್ಲಿಷ್ ವಿಭಾಗದ ಶಂಕರ್ ಭಟ್, ಎನ್ ಎಸ್ ಎಸ್ ನ ಉಪಯೋಜನಾಧಿಕಾರಿ ಲೋಹಿತ್ ಹಾಗೂ ಯುವ ರೆಡ್ ಕ್ರಾಸ್ ಘಟಕದ ಸಿಬ್ಬಂಧಿಗಳು , ಎನ್ ಎಸ್ ಎಸ್ ನ ಸಿಬ್ಬಂಧಿಗಳು ಹಾಗೂ ಪ್ರಥಮ ವರ್ಷದ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

Related posts

ಬದ್ಯಾರು ಶ್ರೀ ಲೋಕನಾಥೇಶ್ವರ ಭಜನಾ ಮಂಡಳಿಯಿಂದ 5ನೇ ವರ್ಷದ ‘ಕೆಸರ್ದ ಗೊಬ್ಬು’ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಲಯನ್ಸ್ ಝೋನ್ ಮಟ್ಟದ ಸೆಮಿನಾರ್

Suddi Udaya

ರಂಝಾನ್ ಪ್ರಯುಕ್ತ ಮದ್ದಡ್ಕದಲ್ಲಿ ವಿಶಿಷ್ಟ ಕಾರ್ಯಕ್ರಮ: 50 ಕುಟುಂಬಕ್ಕೆ ರಂಝಾನ್ ಕಿಟ್ , 25 ಕುಟುಂಬಕ್ಕೆ “ಝಕಾತ್ ದಾನ ನಿಧಿ”, ಶೈಕ್ಷಣಿಕ ನಿಧಿ‌ ಹಸ್ತಾಂತರ

Suddi Udaya

ಬಕ್ರೀದ್ ಹಬ್ಬದ ಹಿನ್ನೆಲೆ: ಗೋವಂಶ ಅಕ್ರಮ ಸಾಗಾಣಿಕೆ ತಡೆಗೆ ವಿಹಿಂಪ-ಬಜರಂಗದಳ ಬೆಳ್ತಂಗಡಿ ಪ್ರಖಂಡ‌ ಮನವಿ

Suddi Udaya

ಪಡ್ಡಂದಡ್ಕ ನೂರುಲ್ ಹುಧಾ ಜುಮ್ಮಾ ಮಸೀದಿಯಲ್ಲಿ ಮೂಲಭೂತ ಸೌಕರ್ಯಗಳ ಲೋಕಾರ್ಪಣೆ

Suddi Udaya

ಸಕಲೇಶಪುರದ ಯುವಕ ನಾಪತ್ತೆ ನೇತ್ರಾವತಿ ನದಿಯಲ್ಲಿ ಯುವಕನ ಮೃತದೇಹ ಪತ್ತೆ

Suddi Udaya
error: Content is protected !!