23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಉಜಿರೆ ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜಿನ ವತಿಯಿಂದ ಎನ್ ಎಸ್ ಎಸ್ ಮತ್ತು ಯುವ ರೆಡ್ ಕ್ರಾಸ್ ಸಹಭಾಗಿತ್ವದಲ್ಲಿ ಯಶೋವನ ಭೇಟಿ ಕಾರ್ಯಕ್ರಮ

ಉಜಿರೆ : ಇಲ್ಲಿನ ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜು ಉಜಿರೆಯ ವತಿಯಿಂದ ಎನ್ ಎಸ್ ಎಸ್ ಹಾಗೂ ಯುವ ರೆಡ್ ಕ್ರಾಸ್ ಘಟಕದ ಸಹಭಾಗಿತ್ವದಲ್ಲಿ ಯಶೋವನಕ್ಕೆ ಸೆ.23 ರಂದು ಭೇಟಿ ಕೊಡಲಾಯಿತು.


ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಗಳಾಗಿ ಕುಮಾರಿ ಶಕುಂತಲಾ ಸಹಾಯಕ ಪ್ರಾಧ್ಯಾಪಕರು ಸಸ್ಯಶಾಸ್ತ್ರ ವಿಭಾಗ ಎಸ್ ಡಿ ಎಂ ಕಾಲೇಜು ಉಜಿರೆ ಮತ್ತು ಕುಮಾರಿ ಮಂಜುಶ್ರೀ ಸಹಾಯಕ ಪ್ರಾದ್ಯಾಪಕರು ಸಸ್ಯಶಾಸ್ತ್ರ ವಿಭಾಗ ಎಸ್ ಡಿ ಎಂ ಕಾಲೇಜು ಉಜಿರೆ ಇವರು ವಹಿಸಿ ವಿಧ್ಯಾರ್ಥಿಗಳಿಗೆ ವಿವಿಧ ಬಗೆಯ ಸಸ್ಯಗಳ ಬಗ್ಗೆ ಮತ್ತು ಔಷಧೀಯ ಗುಣವುಳ್ಳ ಗಿಡ ಹಾಗೂ ಮರಗಳ ಬಗ್ಗೆ ಪರಿಚಯಿಸಿಕೊಟ್ಟರು. ಕಾರ್ಯಕ್ರಮದಲ್ಲಿ ಎನ್ ಎಸ್ ಎಸ್ ನ ಯೋಜನಾಧಿಕಾರಿ ಪ್ರಕಾಶ್ , ಯುವ ರೆಡ್ ಕ್ರಾಸ್ ಘಟಕದ ಯೋಜನಾಧಿಕಾರಿ ಅವನೀಶ್ ಪಿ , ವಿಜ್ಞಾನ ವಿಭಾಗದ ರಾಜೇಶ್ ಕೆ, ಇಂಗ್ಲಿಷ್ ವಿಭಾಗದ ಶಂಕರ್ ಭಟ್, ಎನ್ ಎಸ್ ಎಸ್ ನ ಉಪಯೋಜನಾಧಿಕಾರಿ ಲೋಹಿತ್ ಹಾಗೂ ಯುವ ರೆಡ್ ಕ್ರಾಸ್ ಘಟಕದ ಸಿಬ್ಬಂಧಿಗಳು , ಎನ್ ಎಸ್ ಎಸ್ ನ ಸಿಬ್ಬಂಧಿಗಳು ಹಾಗೂ ಪ್ರಥಮ ವರ್ಷದ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

Related posts

ಶ್ರೀ ಕ್ಷೇತ್ರ ಸೌತಡ್ಕಕ್ಕೆ ಪುತ್ತೂರಿನ ಉದ್ಯಮಿ ದಿನೇಶ್ ರೈ ರವರಿಂದ 75 ಕೆ.ಜಿ.ಯ ಘಂಟೆ ಸಮರ್ಪಣೆ

Suddi Udaya

ವಿಶ್ವಹಿಂದೂ ಪರಿಷತ್ ಭಜರಂಗದಳ ವೇಣೂರು ಪ್ರಖಂಡದಿಂದ ವೇಣೂರು ಪೋಲೀಸ್ ಠಾಣೆಗೆ ದೂರು

Suddi Udaya

ಕೊಯ್ಯೂರು: ಪೆರುಂಬುಡೇಲು ನಿವಾಸಿ ನಾರಾಯಣ ಮಡಿವಾಳ ನಿಧನ

Suddi Udaya

ಬಂದಾರು: ಮೈರೋಳ್ತಡ್ಕ ಒಕ್ಕೂಟದ ವತಿಯಿಂದ ಸ್ವಚ್ಛತಾ ಶ್ರಮದಾನ

Suddi Udaya

ಬಂದಾರು ಶಕ್ತಿ ಕೇಂದ್ರದಲ್ಲಿ ಬಿಜೆಪಿ ಪೂರ್ವಭಾವಿ ಸಭೆ

Suddi Udaya

ಪಟ್ರಮೆ: ಕುಶಾಲಪ್ಪ ನಾಯ್ಕ್ ರ ಮನೆಗೆ ತೆಂಗಿನ ಮರ ಬಿದ್ದು, ಹಾನಿ

Suddi Udaya
error: Content is protected !!