23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ: ದೊಂಪದಪಲ್ಕೆ ಸ.ಹಿ.ಪ್ರಾ. ಶಾಲೆಯಲ್ಲಿ ಎಸ್.ಡಿ.ಎಮ್.ಸಿ ರಚನೆ

ಉಜಿರೆ : ಇಲ್ಲಿಯ ದೊಂಪದಪಲ್ಕೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮುಂದಿನ ಮೂರು ವರ್ಷಗಳ ಅವಧಿಗೆ ಇತ್ತೀಚೆಗೆ ಹೊಸ ಎಸ್.ಡಿ.ಎಮ್.ಸಿ ರಚಿಸಲಾಯಿತು.

ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ್ ಸದಸ್ಯರಾದ ಶ್ರೀಮತಿ ಶಶಿಕಲಾ ಹಾಗೂ ಸಿಆರ್‌ಪಿ ಶ್ರೀಮತಿ ಪ್ರತಿಮಾ ಉಪಸ್ಥಿತರಿದ್ದರು. ಸಿ ಆರ್ ಪಿ ಶ್ರೀಮತಿ ಪ್ರತಿಮಾ ಸರಕಾರಿ ಶಾಲೆಗಳಲ್ಲಿ ಎಸ್ ಡಿ ಎಂ ಸಿ ಯ ಮಹತ್ವ ಹಾಗೂ ಸದಸ್ಯರ ಕರ್ತವ್ಯಗಳ ಬಗ್ಗೆ ತಿಳಿಸಿದರು.

ನಂತರ ನೂತನ ಅಧ್ಯಕ್ಷರಾಗಿ ದಾಮೋದರ್ , ಉಪಾಧ್ಯಕ್ಷರಾಗಿ ಶ್ರೀಮತಿ ರಮ್ಯ ಸರ್ವಾನುಮತದಿಂದ ಆಯ್ಕೆಯಾದರು. ಉಳಿದಂತೆ ಸದಸ್ಯರುಗಳಾಗಿ ಸರಿತಾ, ಗೀತಾ, ವಸಂತಿ ರೇಖಾ, ವಿದ್ಯಾ ಲೀಲಾವತಿ, ಸಾವಿತ್ರಿ, ರತ್ನಾವತಿ, ಶೇಖ‌ರ್, ಶೀನಾ, ವೇಣುಗೋಪಾಲ್, ಹೇಮಂತ್ ಪ್ರಭು, ಉಮೇಶ್ ಗೌಡ, ಸುರೇಶ್, ಉಮೇಶ್, ಹರೀಶ್ ಪೂಜಾರಿ ಆಯ್ಕೆ ಮಾಡಲಾಯಿತು.

ಗ್ರಾಮ ಪಂಚಾಯತ್‌ ಸದಸ್ಯರಾದ ಶ್ರೀಮತಿ ಶಶಿಕಲಾ ಅವರು ಶಾಲೆಯ ಏಳಿಗೆಗೆ ಸದಾ ಶ್ರಮಿಸುವುದಾಗಿ ಭರವಸೆ ನೀಡಿದರು..ಎಸ್ ಡಿ ಎಂ ಸಿ ಅಧ್ಯಕ್ಷ ಸುರೇಶ್ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಶಿಕ್ಷಕರಾದ ಸುರೇಶ್ ಆಚಾರ್ ಸ್ವಾಗತಿಸಿದರು. ಶಿಕ್ಷಕಿ ಸೌಮ್ಯ ನಾಯಕ್ ವಂದಿಸಿದರು.

Related posts

ಬಿಜೆಪಿ ಪಟ್ರಮೆ ಶಕ್ತಿಕೇಂದ್ರದ ಕಾರ್ಯಕರ್ತರ ಸಭೆ

Suddi Udaya

ಬಿರುವೆರ್ ಕುಡ್ಲ ತಂಡದ ಸ್ಥಾಪಕಾಧ್ಯಕ್ಷ ಉದಯ ಪೂಜಾರಿ ಉಜಿರೆ ಲಕ್ಷ್ಮೀ ಇಂಡಸ್ಟ್ರೀಸ್ ಗೆ ಭೇಟಿ: ಉದ್ಯಮಿ ಮೋಹನ್ ಕುಮಾರ್ ರವರಿಂದ ಗೌರವ,

Suddi Udaya

ರೆಖ್ಯ: ಮನೆಗೆ ಸಿಡಿಲು ಬಡಿದು ಅಪಾರ ಹಾನಿ: ಸಿಡಿಲ ಆಘಾತಕ್ಕೆ ದನ ಹಾಗು ನಾಯಿ ಸಾವು

Suddi Udaya

ಬೆಳ್ತಂಗಡಿ: ಹುಣ್ಸೆಕಟ್ಟೆ ನಿವಾಸಿ ಶೀಲಾವತಿ ನಿಧನ

Suddi Udaya

ಸೌಜನ್ಯಾ ಅತ್ಯಾಚಾರ ಹಾಗೂ ಕೊಲೆ ಪ್ರಕರಣ: ಆದೇಶ ಕಾಯ್ದಿರಿಸಿದ ಹೈಕೋರ್ಟ್‌

Suddi Udaya

ಮನೆಯ ಜಗಲಿಯಲ್ಲಿ ಮಲಗಿದ್ದ ವ್ಯಕ್ತಿ ಮೃತ್ಯು

Suddi Udaya
error: Content is protected !!