27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಎಸ್ ಬಿಐ ಲೈಫ್‌ ಕಾರ್ಕಳ ಬ್ರಾಂಚ್ ಬೆಳ್ತಂಗಡಿಯ ಘಟಕದ ಮಂಜುನಾಥ್ ಗುಡಿಗಾರ್ ರವರಿಗೆ ಇಂಟರ್ನ್ಯಾಷನಲ್ ಕ್ವಾಲಿಟಿ ಅವಾರ್ಡ್

ಬೆಳ್ತಂಗಡಿ ಘಟಕದ ಎಸ್ ಬಿ ಐ ಲೈಫ್ ಕಾರ್ಕಳ ಬ್ರಾಂಚಿನ ಮಂಜುನಾಥ್ ಗುಡಿಗಾರ್ ರವರು ತಾಲೂಕಿನಲ್ಲಿ ಉದ್ಯಮದಾರರಿಗೆ, ವೃತ್ತಿನಿರತರಿಗೆ ಹಾಗ ಜನಸಾಮಾನ್ಯರಿಗೆ ಲೈಫ್‌ ಇನ್ಶುರೆನ್ಸ್‌, ಮ್ಯೂಚ್ವಲ್‌ ಫಂಡ್‌, ಎಸ್‌ ಐಪಿ(SIP) ಬಗ್ಗೆ ಸಮರ್ಪಕ ಮಾಹಿತಿ ನೀಡಿ ಹೂಡಿಕೆಯ ಬಗ್ಗೆ ಜ್ಞಾನ ನೀಡುವುದರ ಜೊತೆಗೆ ಇವರು ಅತ್ಯುತ್ತಮ ಸಾಧನೆ ಮಾಡಿದ್ದಾರೆ.

ಈ ಸಂದರ್ಭಕ್ಕಾಗಿ ಕಾರ್ಕಳ ಎಸ್.ಬಿ.ಐ ಲೈಫ್‌ ಬ್ಯಾಂಚ್‌ ಇವರನ್ನು ಇಂಟರ್ನ್ಯಾಷನಲ್ ಕ್ವಾಲಿಟಿ ಅವಾರ್ಡ್ ಮತ್ತು ಜುವೆಲ್ ಆಫ್ ಎಸ್‌ಬಿಐ ಲೈಫ್ ಪ್ರಶಸ್ತಿ ನೀಡಿ ಗೌರವಿಸಿದ್ದಾರೆ. ಉಡುಪಿಯ ಮಣಿಪಾಲ್ ಇನ್ ಹೋಟೆಲ್ ನಲ್ಲಿ ಸೆ.23 ರಂದು ನಡೆದ ಸಮಾರಂಭದಲ್ಲಿ ಅವರಿಗೆ ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ರೀಜನಲ್ ಡೈರೆಕ್ಟರ್ ಅಶ್ವಿನಿ ಕುಮಾರ್ ಶುಕ್ಲ ಮತ್ತು ಆರ್ ಎಂ. ಸುರೇಶ್ ಚಂದ್ರ ರೆಡ್ಡಿ ಹಾಗೂ ಬ್ರಾಂಚ್ ಮ್ಯಾನೇಜರ್ ಸಿದ್ದಪ್ಪ ಸ್ವಾಮಿ ಉಪಸ್ಥಿತರಿದ್ದರು.

Related posts

ಚಾರ್ಮಾಡಿ ಗ್ರಾ.ಪಂ. ಮಟ್ಟದ ಸುಸ್ಥಿರ ಅಭಿವೃದ್ಧಿ ಮತ್ತು ಮಕ್ಕಳ ಹಕ್ಕುಗಳ ತರಬೇತಿ ಕಾರ್ಯಕ್ರಮ, ಭಿತ್ತಿಪತ್ರ ಬಿಡುಗಡೆ

Suddi Udaya

ಮರಕಡದಿಂದ -ಮಿಯಾರು ವರೆಗೆ ಹದಗೆಟ್ಟ ರಸ್ತೆ : ಕಳೆಂಜ ಗ್ರಾಮಸಭೆಯಲ್ಲಿ ಗ್ರಾಮಸ್ಥರ ಆಕ್ರೋಶ: ಅಧಿಕಾರಿಗಳು ಬರಬೇಕೆಂದು ಗ್ರಾಮಸ್ಥರ ಒತ್ತಾಯ

Suddi Udaya

ಕರಾಯ: ಸೈಕಲ್ ರಿಪೇರಿ ಮಾಡಿಸಿಕೊಟ್ಟಿಲ್ಲ ಎಂದು ನೇಣಿಗೆ ಶರಣಾದ ಹೈಸ್ಕೂಲ್ ವಿದ್ಯಾರ್ಥಿ

Suddi Udaya

ಹಿರಿಯ ಛಾಯಾಗ್ರಾಹಕ ಶಾಂತಲಾ ಸ್ಟುಡಿಯೋ ಮಾಲಕ ಶಶಿಧರ್ ರಾವ್ ನಿಧನ

Suddi Udaya

ಉಜಿರೆ ಎಸ್ ಡಿ ಎಂ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಟಿಡೊಂಜಿ ದಿನ ಆಚರಣೆ

Suddi Udaya

ಉಜಿರೆ ಎಸ್‌ಡಿಎಂ ಪಾಲಿಟೆಕ್ನಿಕ್, ನಲ್ಲಿ ಟೊಯೋಟಾ ಕಿರ್ಲೋಸ್ಕರ್ ಮೋಟರ್ಸ್ ವತಿಯಿಂದ ಪೂಲ್ ಕ್ಯಾಂಪಸ್ ಡ್ರೈವ್

Suddi Udaya
error: Content is protected !!